• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ಶಾಸಕ ರೇವಣ್ಣ ಅಸಮಾಧಾನ

Dec 01 2023, 12:45 AM IST
ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರದವರು ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ. ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಶಾಸಕ ಎಚ್‌ ಡಿ ರೇವಣ್ಣ ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್.

Dec 01 2023, 12:45 AM IST
ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್. ಆಟೋ ಚಾಲಕರ ಸಮಸ್ಯೆಗೆ ಸ್ಪಂದಿಸಲು ಸದಾ ಬದ್ಧ

* ಶ್ರೀ ಭಕ್ತ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ: ಶಾಸಕ ಜೆ.ಎಚ್.ಶ್ರೀನಿವಾಸ್

Dec 01 2023, 12:45 AM IST
ಕನಕದಾಸರ ಚಿಂತನೆ ಇಂದಿಗೂ ಪ್ರಸ್ತುತ: ಜೆ.ಎಚ್.ಶ್ರೀನಿವಾಸ್

* ಶ್ರೀ ಭಕ್ತ ಕನಕದಾಸರ ಚಿಂತನೆಗಳು ಇಂದಿಗೂ ಪ್ರಸ್ತುತ: ಶಾಸಕ ಜೆ.ಎಚ್.ಶ್ರೀನಿವಾಸ್

Dec 01 2023, 12:45 AM IST
ಕನಕದಾಸರ ಚಿಂತನೆ ಇಂದಿಗೂ ಪ್ರಸ್ತುತ: ಜೆ.ಎಚ್.ಶ್ರೀನಿವಾಸ್

ಶಾಸಕ ಕಾಗೆಯವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ

Nov 30 2023, 01:15 AM IST
ಶಾಸಕ ಕಾಗೆಗೆ ನಿಗಮ - ಮಂಡಳಿ ಸ್ಥಾನ ?

ರಾಜ್ಯೋತ್ಸವ ಕನ್ನಡಿಗರ ನಾಡಹಬ್ಬ: ಶಾಸಕ ತುನ್ನೂರು

Nov 27 2023, 01:15 AM IST
ಕನ್ನಡ ರಾಜ್ಯೋತ್ಸವ ಎಂದರೆ ಕನ್ನಡಿಗರು ಸಂಭ್ರಮದಿಂದ ಆಚರಿಸುವ ನಾಡಹಬ್ಬವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ವಿದ್ಯಾಮಂಗಳ ಕಾರ್ಯಾಲಯದಲ್ಲಿ ನಮ್ಮ ಕರುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

ವಿಜ್ಞಾನ ಸಮುದ್ರವಿದ್ದಂತೆ, ಕಲಿತಂತೆ ಆಳ ಹೆಚ್ಚು: ಶಾಸಕ

Nov 24 2023, 01:30 AM IST
ವಿಜ್ಞಾನ ವಿಷಯ ಸಮುದ್ರವಿದ್ದಂತೆ, ನಾವು ಎಷ್ಟೇ ಕಲಿತರೂ ಅದರ ಆಳ ಹೆಚ್ಚು ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ತಾಲೂಕಿನ ಬೇಗೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಜ್ಞಾನ ಮತ್ತು ಗಣಿತ ವಿಷಯ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಹೊರ ಬಂದ ಮಾಹಿತಿಯನ್ನು ತರಬೇತಿಗೆ ಬಂದ ಶಿಕ್ಷಕರು ಮಕ್ಕಳೊಂದಿಗೆ ಹಂಚಿಕೊಂಡು ಹೆಚ್ಚಿನ ಅಂಕಗಳಿಸಲು ತಯಾರಿಸಬೇಕು ಎಂದರು.

ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

Nov 22 2023, 01:00 AM IST
ಜಾರಕಿಹೊಳಿ ಸಿಎಂ ಆಗೋದು ನೂರಕ್ಕೆ ನೂರು ಸತ್ಯ: ಶಾಸಕ ವೈದ್ಯ

ಪ್ರತಿಭಾ ಪುರಸ್ಕಾರದಿಂದ ಸಮಾಜ ಬೆಳವಣಿಗೆ: ಶಾಸಕ ತುನ್ನೂರು

Nov 20 2023, 12:45 AM IST
ಪ್ರತಿಭಾವಂತರಿಗೆ ಪುರಸ್ಕಾರ ನೀಡುವುದರಿಂದ ಪ್ರೋತ್ಸಾಹ ಹೆಚ್ಚಿ, ಸಮಾಜದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್‌ನಲ್ಲಿ ಬಂದ ಶಾಸಕ ಸುರೇಶ್ ಕುಮಾರ್

Nov 12 2023, 01:01 AM IST
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ಲ್‌ನಲ್ಲಿ ಬಂದ ಶಾಸಕ ಸುರೇಶ್ಶ್‌ ಕುಮಾರ್ರ್‌
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 524
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved