• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುರುಮಠಕಲ್‌ ಕ್ಷೇತ್ರ ಬಿಡುವ ಮಾತೇ ಇಲ್ಲ: ಶಾಸಕ ಕಂದಕೂರ

Jul 06 2025, 01:48 AM IST
ಯಾವುದೇ ಕಾರಣಕ್ಕೂ ಗುರುಮಠಕಲ್‌ ಮತಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಬೇರೆ ಎಲ್ಲಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಗುರುಮಠಕಲ್‌ ಮತಕ್ಷೇತ್ರದ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರ ಹೇಳಿದರು.

ಅಭಿವೃದ್ಧಿ ಕಾರ್ಯಗಳಿಗೆ ಯಾರ ಅರ್ಜಿಯೂ ಬೇಕಿಲ್ಲ: ಶಾಸಕ ಡಾ.ಎಂ.ಚಂದ್ರಪ್ಪ

Jul 06 2025, 01:48 AM IST
ಇಡೀ ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಯಾವುದಾದರೂ ಗ್ರಾಮದ ಜನರು ನನಗೆ ಮನವಿ ಸಲ್ಲಿಸಿದ್ದೀರಾ? ಹೇಳಿ, ಯಾರಾದರೂ ಮನವಿ ಮಾಡಿದ್ದೀರಾ? ಎಂಬ ಪ್ರಶ್ನೆ ಮಾಡಿದ ಶಾಸಕ ಡಾ.ಎಂ.ಚಂದ್ರಪ್ಪ, ನಾನು ಯಾರಿಂದಲೂ ಯಾವ ಅರ್ಜಿಯನ್ನಾಗಲೀ, ಮನವಿಯನ್ನಾಗಲೀ ನಿರೀಕ್ಷೆ ಮಾಡಿಲ್ಲ. ಎಲ್ಲರ ಅಭಿವೃದ್ಧಿಯೇ ನನ್ನ ಗುರಿ ಎಂಬ ಭಾವನೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದವರು ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಿ: ಶಾಸಕ ಇಕ್ಬಾಲ್ ಹುಸೇನ್

Jul 06 2025, 01:48 AM IST
ಸ್ಪರ್ಧಾತ್ಮಕ ಯುಗವಾಗಿರುವುದರಿಂದ ಶಿಕ್ಷಣದ ಮಹತ್ವ ಅರಿಯಬೇಕು. ಮಕ್ಕಳಿಗೆ ಹಣ, ಅಂತಸ್ತನ್ನು ಮಾಡಿಡದೆ ಗುಣಮಟ್ಟದ ಶಿಕ್ಷಣ ನೀಡಬೇಕು. ಮನುಷ್ಯನ ನಡವಳಿಕೆ ಬದಲಾಗುವುದು ಹಾಗೂ ಸಮಾಜದಲ್ಲಿ ಆತನಿಗೆ ಸೂಕ್ತ ಸ್ಥಾನಮಾನ ಸಿಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಶಿಕ್ಷಣದತ್ತ ಗಮನ ಹರಿಸಬೇಕು .

ಮೈಷುಗರ್ ಶಾಲೆ ಗುತ್ತಿಗೆ ಪ್ರಕ್ರಿಯೆ ರದ್ದು: ಶಾಸಕ ಪಿ.ರವಿಕುಮಾರ್

Jul 06 2025, 01:48 AM IST
ವಿವಾದದ ಸ್ವರೂಪ ಪಡೆದಿದ್ದ ಮೈಷುಗರ್ ಪ್ರೌಢಶಾಲೆ ಖಾಸಗಿ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಶಾಸಕ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತೀರ್ಮಾನಿಸಲಾಯಿತು.

ಬೆಂಗಳೂರು ಉತ್ತರ ಜಿಲ್ಲೆ ಮರುನಾಮಕರಣ ಸ್ವಾಗತಾರ್ಹ: ಶಾಸಕ ಎನ್.ಶ್ರೀನಿವಾಸ್

Jul 06 2025, 01:48 AM IST
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನನಗೆ ಸಮಯ ನೀಡಿದ್ದರು, ಅವರ ಜೊತೆ ನಾನು ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದೇನೆ. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನನಗೆ ತಿಳಿದ ಸಲಹೆಗಳನ್ನು ನೀಡಿದ್ದೇನೆ. ನಾನು ನೀಡಿದ ಮನವಿಗಳಿಗೆ ಸ್ಪಂದಿಸಿದ್ದಾರೆ.

ಕ್ಷೇತ್ರದ ಜನತೆಗೆ ಅಮೃತ ನೀಡುತ್ತೇನೆ ಹೊರತು ವಿಷ ಹಾಕಲ್ಲ: ಶಾಸಕ ಶ್ರೀನಿವಾಸ್

Jul 06 2025, 01:48 AM IST
ಈಗಾಗಲೇ ಕ್ಷೇತ್ರದ ಅಭಿವೃದ್ಧಿಗೆ 1200 ಕೋಟಿಗೂ ಅಧಿಕ ಅನುದಾನ ತಂದಿದ್ದು, ಕಾಮಗಾರಿಗಳು ನಡೆಯುತ್ತಿವೆ. ಕೆಲವು ಕಡೆ ನಾನೇ ಹೋಗಿ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಇಸುವನಹಳ್ಳಿಪಾಳ್ಯ ಗ್ರಾಮದ ಅಭಿವೃದ್ಧಿಗೆ ಇನ್ನೂ ಒಂದು ಕೋಟಿ ಅನುದಾನ ನೀಡುತ್ತೇನೆ. ಗಡಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.

ಕಲೆಕ್ಷನ್‌ ಫುಲ್, ಸರ್ಕಾರದ ಗಲ್ಲೆ ಖಾಲಿ ಖಾಲಿ -ಶಾಸಕ ಪಾಟೀಲ ಟೀಕೆ

Jul 06 2025, 01:48 AM IST
ಟಾಕೀಸ್ ಕಲೆಕ್ಷನ್‌ ಫುಲ್ ಗಲ್ಲೆ ಖಾಲಿ ಎನ್ನುವಂತಿರುವ ಕಾಂಗ್ರೆಸ್‌ ಸರಕಾರದಿಂದ ಅಭಿವೃದ್ಧಿ ಶೂನ್ಯ. ಜನರ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ನನ್ನ ಸುದೀರ್ಘ ರಾಜಕೀಯ ಅನುಭವದಲ್ಲಿ ಅಭಿವೃದ್ಧಿ ಮಾಡದ ಕಾಂಗ್ರೆಸ್‌ದಂತಹ ದರಿದ್ರ, ಕೆಟ್ಟ ಸರಕಾರವನ್ನು ಕಂಡಿಲ್ಲವೆಂದು ಶಾಸಕ ಸಿ. ಸಿ .ಪಾಟೀಲ ವಾಗ್ದಾಳಿ ನಡೆಸಿದರು.

ಶೃಂಗೇರಿ: 700 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆ: ಶಾಸಕ ಟಿ.ಡಿ.ರಾಜೇಗೌಡ

Jul 06 2025, 01:48 AM IST
ನರಸಿಂಹರಾಜಪುರ , ಶೃಂಗೇರಿ ಕ್ಷೇತ್ರದ 3 ತಾಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ ₹700 ಕೋಟಿ ರು. ಕ್ರಿಯಾ ಯೋಜನೆ ರೂಪಿಸಲಾಗುತ್ತಿದ್ದು ಶೀಘ್ರದಲ್ಲೇ ಹಣ ಮಂಜೂರಾಗಲಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಹೆಬ್ರಿ: ಜುಲೈ 7ರಂದು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ಥಳಿ ಅನಾವರಣ, ಜೀವನ ಚರಿತ್ರೆ ಬಿಡುಗಡೆ

Jul 04 2025, 11:54 PM IST
ಮಾಜಿ ಶಾಸಕ ಗೋಪಾಲ ಭಂಡಾರಿ ಸ್ಮರಣಾರ್ಥ ವೃತ್ತ ನಿರ್ಮಾಣ, ಪುತ್ಥಳಿ ಅನಾವರಣ ಹಾಗೂ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮ 7ರಂದು ಹೆಬ್ರಿಯಲ್ಲಿ ಜರುಗಲಿದೆ.

ಬಡವರ ಪರವಾಗಿ ಗಟ್ಟಿಯಾಗಿ ನಿಂತಿರುವ ರಾಜ್ಯ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Jul 04 2025, 11:49 PM IST
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved