• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇ-ಆಫೀಸ್‌ನಿಂದ ಸಾರ್ವಜನಿಕರಿಗೆ ಅನುಕೂಲ: ಶಾಸಕ ಚಂದ್ರಪ್ಪ

Oct 22 2023, 01:00 AM IST
ತಾಲೂಕು ಕಚೇರಿಗೆ ಬರುವ ಸಾರ್ವಜನಿಕರ ಕೆಲಸ ಸುಗಮವಾಗಲಿ ಎನ್ನುವ ಸದುದ್ದೇಶವಿಟ್ಟುಕೊಂಡು ರಾಜ್ಯ ಸರ್ಕಾರ ಇ- ಆಫೀಸ್ ಜಾರಿಗೆ ತಂದಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಶಾಸಕ ಜ್ಞಾನೇಂದ್ರರಿಗೆ ಹಣ ಬಲ ಅಹಂಕಾರ: ಕಿಮ್ಮನೆ ಟೀಕೆ

Oct 21 2023, 12:30 AM IST
₹5 ಸಾವಿರ ಕೋಟಿ ಇದ್ದ ಬಿಜೆಪಿ ಪಕ್ಷದ ಪಾರ್ಟಿ ಫಂಡ್ ಕೇವಲ ಐದು ವರ್ಷದಲ್ಲಿ ₹10 ಸಾವಿರ ಕೋಟಿ ಹೇಗಾಯ್ತು

ಆರ್‌ಎಫ್ಒ ಕರ್ತವ್ಯಕ್ಕೆ ಅಡ್ಡಿ ಆರೋಪ: ಶಾಸಕ ಪೂಂಜ ವಿರುದ್ಧ ಎಫ್‌ಐಆರ್‌

Oct 19 2023, 12:45 AM IST
ಅರಣ್ಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಶಾಸಕ ಪೂಂಜ ವಿರುದ್ಧ ಎಫ್ ಐಆರ್ರ್‌

ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ

Oct 18 2023, 01:01 AM IST
ಕುಸ್ತಿ ಪಂದ್ಯಾವಳಿಗೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ, ರಾಜ್ಯ ಹಾಗೂ ಹೊರ ರಾಜ್ಯದಿಂದ ಒಟ್ಟು 72 ಜೊತೆ ಕುಸ್ತಿಪಟುಗಳು ಭಾಗಿ

ಸ್ವಾರ್ಥಕ್ಕಾಗಿ ಶಾಸಕ ಮೇಲೆ ಆರೋಪ: ಸಿ.ಆರ್ ಗೌಡ

Oct 18 2023, 01:01 AM IST
ಚುನಾವಣೆಯಲ್ಲಿ ಗೆದ್ದ ನಾಲ್ಕೈದು ತಿಂಗಳಲ್ಲಿ ಬಿಡುವಿಲ್ಲದಂತೆ ಸರ್ಕಾರದ ಮಟ್ಟದಲ್ಲಿ ಹಾಗೂ ಕ್ಷೇತ್ರದಲ್ಲಿ ಮಿಂಚಿನಂತೆ ಓಡಾಡಿ ಜನಮೆಚ್ಚುವಂತೆ ಅಭಿವೃದ್ಧಿಯ ಭರವಸೆ ಮೂಡಿಸಿರುವ ಶಾಸಕ ಎನ್.ಶ್ರೀನಿವಾಸ್ ನಮ್ಮ ಕ್ಷೇತ್ರಕ್ಕೆ ಸಿಕ್ಕಿರುವುದು ಪುಣ್ಯ, ಅಂತಹ ಶಾಸಕರ ವಿರುದ್ದ ತಮ್ಮ ಸ್ವಾರ್ಥಕ್ಕಾಗಿ ಮಾತನಾಡುವುದು ಕೀಳುಮಟ್ಟದ ರಾಜಕಾರಣ, ಅಂತಹ ಮುಖಂಡರ ವಿರುದ್ದ ಶಿಸ್ತು ಕ್ರಮ ನಿಶ್ಚಿತ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ವಿರುದ್ಧ ಶಾಸಕ ಸಿಮೆಂಟ್‌ ಮಂಜು ಪ್ರತಿಭಟನೆ

Oct 18 2023, 01:00 AM IST
ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಲೆಯಾಳಿ ಭಾಷಿಕರ ಸಾಧನೆ ಸಮಾಜದ ಇತರರಿಗೆ ಮಾದರಿ: ಶಾಸಕ ಸಂಗಮೇಶ್ವರ್

Oct 18 2023, 01:00 AM IST
ಕೇರಳ ಸಮಾಜಂ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪ

ಶಾಸಕ ಆರಗ ಜ್ಞಾನೇಂದ್ರ ಆಶ್ವಾಸನೆ: ಅಹೋರಾತ್ರಿ ಧರಣಿ ವಾಪಸ್‌

Oct 17 2023, 12:45 AM IST
ಸವಳಿ ಗ್ರಾಮದಲ್ಲಿ ನಿರ್ಮಾಣಗೊಳ್ಳಲಿರುವ ₹344 ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ

ಐಟಿ ದಾಳಿ ವೇಳೆ ಸಿಕ್ಕ ಅಕ್ರಮ ಹಣ ಕಾಂಗ್ರೆಸ್‌ದಲ್ಲ ಬಿಜೆಪಿಯದ್ದು-ಶಾಸಕ ಉದಯ್

Oct 17 2023, 12:45 AM IST
ಬೆಂಗಳೂರಿನಲ್ಲಿ ನಡೆದ ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿರುವ ಅಕ್ರಮ ಹಣ ಕಾಂಗ್ರೆಸ್‌ನದ್ದಲ್ಲ. ಅದು ಬಿಜೆಪಿಗೆ ಸೇರಿದ್ದಾಗಿದೆ. ಕಾಂಗ್ರೆಸ್‌ನವರಿಗೆ ಕೆಟ್ಟ ಹೆಸರು ತರಲು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ. ಉದಯ್ ಸೋಮವಾರ ಪ್ರತಿಕ್ರಿಯೆ ನೀಡಿದರು.

ಆಡುವಳ್ಳಿ ಗ್ರಾಪಂಗೆ 7.50 ಕೋಟಿ ಮಂಜೂರು: ಶಾಸಕ ಟಿ.ಡಿ.ರಾಜೇಗೌಡ

Oct 17 2023, 12:45 AM IST
ಆಡುವಳ್ಳಿ ಗ್ರಾಪಂಗೆ 7.50 ಕೋಟಿ ಮಂಜೂರು: ಶಾಸಕ ಟಿ.ಡಿ.ರಾಜೇಗೌಡ
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved