• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ

Jul 04 2025, 11:47 PM IST

ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್‌ ಅವರು ಕೈಮುಗಿದು ಕಾಲುಮಟ್ಟಿ ನಮಸ್ಕರಿಸಿದರು.

ನರೇಗಾ ಸಮರ್ಪಕ ಜಾರಿಗೆ ಅಧಿಕಾರಿಗಳು ಮುಂದಾಗಲಿ: ಶಾಸಕ ಬಸವರಾಜ ಶಿವಣ್ಣನವರ ಸಲಹೆ

Jul 04 2025, 11:46 PM IST
ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕರೆ, ನೀರುಗಾಲುವೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ.

ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ

Jul 04 2025, 11:46 PM IST
ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ

Jul 03 2025, 11:49 PM IST

ಡಿ.ಕೆ. ಶಿವಕುಮಾರ್ ಗೆ ಒಂದು ಅವಕಾಶ ಸಿಗಬೇಕು ಅನ್ನುವ ಕಾರಣಕ್ಕೆ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

ಕಸಾಪದಿಂದ ಸಾಹಿತ್ಯಿಕ ವಾತಾವರಣ ನಿರ್ಮಾಣ: ಶಾಸಕ ಆರ್.ವಿ. ದೇಶಪಾಂಡೆ

Jul 03 2025, 11:49 PM IST
ಕಸಾಪದಿಂದ ಉತ್ತಮ ಸಾಹಿತ್ಯಿಕ ವಾತಾವರಣ ನಿರ್ಮಾಣವಾಗಿದೆ.

ರಥೋತ್ಸವಕ್ಕೆ ಶಾಸಕ ರಮೇಶ ಚಾಲನೆ

Jul 03 2025, 11:49 PM IST
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವದ 4ನೇ ದಿನವಾದ ಗುರುವಾರ ರಥೋತ್ಸವ ಲಕ್ಷಾಂತರ ಭಕ್ತರ ನಡುವೆ ಅತೀ ವಿಜೃಂಭಣೆಯಿಂದ ನಡೆಯಿತು. 2ನೇ ದಿನದ ರಥೋತ್ಸವಕ್ಕೆ ಶಾಸಕ ಹಾಗೂ ಜಾತ್ರಾ ಕಮಿಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಚಾಲನೆ ನೀಡಿದರು.

ಕಾಂಗ್ರೆಸ್‌ನ ಕಪಟ ನೀತಿಯ ಅಸಲಿ ಮುಖ ಬಯಲಾಗಿದೆ: ಶಾಸಕ ಚನ್ನಬಸಪ್ಪ

Jul 03 2025, 11:49 PM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಆರ್ಥಿಕ ಹಗರಣದ ಪಾರದರ್ಶಕ ತನಿಖೆಗೆ ಹೈಕೋರ್ಟ್ ಸಿಬಿಐಗೆ ನೀಡಿರುವುದು ಸ್ವಾಗತಾರ್ಹ ಮತ್ತು ನ್ಯಾಯದ ದಿಕ್ಕಿನಲ್ಲಿ ನಡೆದಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ತಿಳಿಸಿದ್ದಾರೆ.

ನೀರಿನ ಟ್ಯಾಂಕ್‌ ನಿರ್ಮಾಣ ಕಾಮಗಾರಿಗೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ

Jul 03 2025, 11:48 PM IST
ರಮ್ಮನಹಳ್ಳಿ ಗ್ರಾಮದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕದಿಂದ ಬೆಲವತ್ತ ಗ್ರಾಮದಲ್ಲಿ ನಿರ್ವಾಣವಾಗಲಿರುವ ಟ್ಯಾಂಕ್‌ ಗೆ ನೀರು ಬಂದು, ಅಲ್ಲಿಂದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು. ಈ ಕಾಮಗಾರಿಗೆ 30 ಕೋಟಿ ರು. ಮಂಜೂರಾಗಿದ್ದು, ಮುಂದಿನ ವರ್ಷದಲ್ಲಿ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುವುದು.

ವಾಟೆಹೊಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಸಿಮೆಂಟ್ ಮಂಜು

Jul 03 2025, 11:47 PM IST
ಆಲೂರಿನ ವಾಟೆಹೊಳೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಸುಮಾರು ಹದಿನೆಂಟು ಸಾವಿರ ಹೆಕ್ಟರ್ ಭೂ ಪ್ರದೇಶವಿದ್ದು ಎಲ್ಲರೂ ಮಧ್ಯಮವರ್ಗದ ರೈತಾಪಿಜನರು ಈ ವಾಟೆಹೊಳೆ ಜಲಾಶಯದ ನೀರನ್ನು ಬೇಸಿಗೆ ಕಾಲದಲ್ಲಿ ಅವಲಂಬಿಸಿದ್ದು ಕೃಷಿ ಮಾಡಲು ಅನುಕೂಲವಾಗುತ್ತದೆ. ಬೇಸರದ ವಿಷಯವೆಂದರೆ ವಾಟೆಹೊಳೆ ನಾಲೆಯು ಹದಗೆಟ್ಟು ಅವೈಜ್ಞಾನಿಕವಾಗಿರುವುದು ರೈತರಲ್ಲಿ ಅಸಮಾಧಾನ ಉಂಟುಮಾಡಿದೆ ಎಂದರು. ಜನರ ಜೀವನಾಡಿಯಾಗಿರುವ ವಾಟೆಹೊಳೆ ಜಲಾಶಯ ಮಳೆಗಾಲಕ್ಕೂ ಮುಂಚೆಯೇ ಜೂನ್ ತಿಂಗಳಲ್ಲೆ ಉತ್ತಮ ಮಳೆಯಾಗಿ ಭರ್ತಿಯಾಗಿದೆ ಎಂದರು.

ನಿಖಿಲ್ ಟೈಂಪಾಸ್ ರಾಜಕಾರಣಿ: ಶಾಸಕ ಪಿ.ರವಿಕುಮಾರ್ ವ್ಯಂಗ್ಯ

Jul 03 2025, 11:47 PM IST
ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಕಾಮಗಾರಿ ನೆಪವೊಡ್ಡಿ ನೀರು ನಿಲ್ಲಿಸುವುದು ಸರಿಯಲ್ಲ. ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೈ-ಪವರ್ ಮೀಟಿಂಗ್ ಮಾಡುವುದಾಗಿ ಹೇಳಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಲೆಗೆ ನೀರು ಹರಿಸುವುದಾಗಿ ಭರವಸೆ ನೀಡಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved