ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸಿ: ಶಾಸಕ ಜೆ.ಟಿ. ಪಾಟೀಲ
May 22 2025, 01:42 AM ISTಓದಲು ಬರೆಯಲು ಬರದಿದ್ದರೂ 25ಕ್ಕೂ ಅಧಿಕ ಕೃತಿಗಳನ್ನು ರಚಿಸುವ ಮೂಲಕ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಜನಮಾನಸದಲ್ಲಿ ನೆಲೆನಿಂತಿದ್ದು, ಇಂತಹ ಕವಿಯನ್ನು ಹಾಗೂ ಸಮರ್ಥ ವ್ಯಕ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಶ್ರೇಯಸ್ಸು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಸಲ್ಲುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ,ಶಾಸಕರಾದ ಜೆ.ಟಿ. ಪಾಟೀಲ ಹೇಳಿದರು.