ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹುಬ್ಬೆ ಹುಣಸೆ ಕೆರೆಗೆ ಶಾಸಕ ಮಂಜುನಾಥ್ ಭೇಟಿ, ಪರಿಶೀಲನೆ
Aug 24 2025, 02:00 AM IST
ಬಹು ನಿರೀಕ್ಷಿತ ಹುಬ್ಬೆ ಹುಣಸೆ ಕೆರೆ ಒತ್ತುವರಿ ತೆರವು ಕಾರ್ಯ ಪ್ರಾರಂಭಗೊಂಡಿದ್ದು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತಾಲೂಕಿನ ಉದ್ದನೂರು ಗ್ರಾಮದ ಬಳಿ ಬರುವ ತಟ್ಟೆ ಹಳ್ಳಕ್ಕೆ ನಿರ್ಮಾಣ ಮಾಡಲಾಗಿರುವ ಹುಬ್ಬೆ ಹುಣಸೆ ಕೆರೆ ವಿಸ್ತೀರ್ಣ132 ಎಕರೆ ಇರುವುದರಿಂದ 900 ಎಕರೆ ನೀರಾವರಿ ಯೋಜನೆಯ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ 132 ಎಕರೆಯಲ್ಲಿ ಹಲವಾರು ಎಕರೆ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಭೂಮಾಪನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಜಂಟಿ ಸರ್ವೇ ಕಾರ್ಯ ಮುಗಿದಿದೆ. ಒತ್ತುವರಿಯಾಗಿರುವುದನ್ನು ಹಿಟಾಚಿ ಯಂತ್ರದ ಮೂಲಕ ಕೆಲವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸ್ಥಳಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅತಿವೃಷ್ಟಿ: ರೈತರ ಸಂಕಷ್ಟಕ್ಕೆ ಮರುಗಿದ ಶಾಸಕ ಅಲ್ಲಂಪ್ರಭು ಪಾಟೀಲ್
Aug 24 2025, 02:00 AM IST
Heavy rains: MLA Allamprabhu Patil expresses concern over farmers' plight
ಬೆಳೆಹಾನಿ: ಪರಿಹಾರಕ್ಕೆ ಶಾಸಕ ತುನ್ನೂರು ಮನವಿ
Aug 24 2025, 02:00 AM IST
survey, underway, determine, extent damage, crops, sown, farmers, district, including, rice, cotton, crops,
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್
Aug 23 2025, 02:01 AM IST
ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಅವರ ಸಹೋದರರು, ಪಾಲುದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ.) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಜಿ.ಟಿ.ದೇವೇಗೌಡರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ
Aug 23 2025, 02:00 AM IST
ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಮುಳುಗಿಸಿಬಿಡಿ, ಸರ್ವನಾಶ ಮಾಡಿಬಿಡಿ ಎಂದು ಜಿ.ಟಿ.ದೇವೇಗೌಡ ಮಾತನಾಡಿದ್ದಾರೆ. ಇದರಿಂದ ರಾಜ್ಯದ ಬಹುಸಂಖ್ಯಾತರಾದ ದಲಿತ ವರ್ಗಕ್ಕೆ ಅಪಾರ ಮಾನಹಾನಿಯಾಗಿದೆ.
ಧರ್ಮಸ್ಥಳ ತೇಜೋವಧೆ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಕೊಡ್ಗಿ ಆಗ್ರಹ
Aug 22 2025, 02:00 AM IST
ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನವನ್ನು ಖಂಡಿಸಿ ಗುರುವಾರ ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಕುಂದಾಪುರ ನೇತೃತ್ವದಲ್ಲಿ ಜನಾಗ್ರಹ ಸಭೆ ನೆರವೇರಿತು.
ಮಂಗಳೂರಲ್ಲಿ ಬಡವರಿಗೆ ಸೂರು ನಿರ್ಮಾಣ ಬೇಡಿಕೆ ಈಡೇರಿಸಿ: ಶಾಸಕ ವೇದವ್ಯಾಸ್ ಕಾಮತ್
Aug 22 2025, 02:00 AM IST
ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆ ಎಂದು 2017 ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದಾರೆ. ಈ ಬೇಡಿಕೆ ಶೀಘ್ರ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಆಗ್ರಹಿಸಿದ್ದಾರೆ.
ಪಟ್ಟಣ ಪಂಚಾಯಿತಿಯನ್ನು ಪುರಸಭೆ ಮಾಡುವ ಪ್ರಯತ್ನ: ಶಾಸಕ ಆರಗ ಜ್ಞಾನೇಂದ್ರ
Aug 22 2025, 01:00 AM IST
ಪಟ್ಟಣ ಪಂಚಾಯಿತಿಯನ್ನು ಪುರಸಭೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಹಿರಿಯೂರು ಮಾಜಿ ಶಾಸಕ ರಾಮಯ್ಯ ನಿಧನ
Aug 22 2025, 12:00 AM IST
ಹಿರಿಯೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್.ರಾಮಯ್ಯ(79) ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹಿಂದು ಹಬ್ಬ ಆಚರಣೆಗೆ ನಿರ್ಬಂಧ: ಶಾಸಕ ವೇದವ್ಯಾಸ್ ಕಾಮತ್ ಅಧಿವೇಶನದಲ್ಲಿ ಪ್ರಸ್ತಾಪ
Aug 21 2025, 02:00 AM IST
ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
< previous
1
...
49
50
51
52
53
54
55
56
57
...
524
next >
More Trending News
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ