• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಆಸ್ಪತ್ರೆ ಹೆರಿಗೆ ವಿಭಾಗದ ಕಟ್ಟಡ ನವೀಕರಣ ಕಾಮಗಾರಿಗೆ ಶಾಸಕ ಉದಯ್ ಚಾಲನೆ

May 24 2025, 12:15 AM IST
ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿ ವಸತಿ ಗೃಹ, ಮತ್ತು ಸಾಂಸಾರಿಕ ಸಮಸ್ಯೆ ಮತ್ತಿತರ ಕಾರಣಗಳಿಂದ ಬೇರೆ ಊರುಗಳಿಂದ ಬಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ

May 23 2025, 11:59 PM IST
ಬೆಂಗಳೂರು ವಿಧಾನ ಸೌಧದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಪಾವಗಡದ ಶಾಸಕ ಎಚ್‌.ವಿ.ವೆಂಕಟೇಶ್‌ ಭೇಟಿಯಾಗಿ ತಾಲೂಕಿನ ಜ್ವಲಂತ ಸಮಸ್ಯೆಗಳ ನಿವಾರಣೆಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಹಳ್ಳಿಗಳಿಂದ ಯುವಕರ ವಲಸೆ ತಪ್ಪಿಸಲು ಸಾಲ ಸೌಲಭ್ಯ ನೀಡಿ: ಶಾಸಕ ಎಚ್.ಟಿ.ಮಂಜು

May 22 2025, 11:58 PM IST
ಗ್ರಾಮೀಣ ಯುವಕರ ವಲಸೆ ಇಂದು ಬಹುದೊಡ್ಡ ಸಮಸ್ಯೆಯಾಗಿದೆ. ಹೊಟ್ಟೆ ಪಾಡಿಗೆ ದೊಡ್ಡ ನಗರಗಳಲ್ಲಿ ಸೆಕ್ಯೂರಟಿ ಗಾರ್ಡ್, ಹೋಟೆಲ್ ಮತ್ತಿತರ ಸ್ಥಳಗಳಲ್ಲಿ ರೈತರ ಮಕ್ಕಳು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಉಂಟಾಗುತ್ತಿದೆ.

ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸಿ: ಶಾಸಕ ಜೆ.ಟಿ. ಪಾಟೀಲ

May 22 2025, 01:42 AM IST
ಓದಲು ಬರೆಯಲು ಬರದಿದ್ದರೂ 25ಕ್ಕೂ ಅಧಿಕ ಕೃತಿಗಳನ್ನು ರಚಿಸುವ ಮೂಲಕ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಜನಮಾನಸದಲ್ಲಿ ನೆಲೆನಿಂತಿದ್ದು, ಇಂತಹ ಕವಿಯನ್ನು ಹಾಗೂ ಸಮರ್ಥ ವ್ಯಕ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಶ್ರೇಯಸ್ಸು ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಸಲ್ಲುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ,ಶಾಸಕರಾದ ಜೆ.ಟಿ. ಪಾಟೀಲ ಹೇಳಿದರು.

ಸೋಮವಾರಪೇಟೆ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಚಾಲನೆ

May 22 2025, 01:13 AM IST
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‌ ಅನ್ನು ಶಾಸಕ ಉದ್ಘಾಟಿಸಿದರು.

ಸೇನೆ ಭಾರತದ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಿದೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

May 22 2025, 01:12 AM IST
‘ಅಪರೇಷನ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ನುಗ್ಗಿ 9ಕ್ಕೂ ಹೆಚ್ಚು ಉಗ್ರ ನೆಲೆಗಳನ್ನು ಧ್ವಂಸ ಮಾಡುವ ಮೂಲಕ ನಮ್ಮ ದೇಶದ ವೀರಯೋಧರು ಇಡೀ ವಿಶ್ವಕ್ಕೆ ಭಾರತದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಸರ್ಕಾರಿ ಜಾಗ ಒತ್ತುವರಿಯಾಗದಂತೆ ಗಮನ ಹರಿಸಿ: ಶಾಸಕ ಎಚ್.ಟಿ.ಮಂಜು

May 22 2025, 01:09 AM IST
ಜನರ ಸುರಕ್ಷತೆಗಾಗಿ ಗ್ರಾಮಗಳಲ್ಲಿ ಪೊಲೀಸರು ಬೀಟ್ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ನೀಡಲು ಜಾಗ ಗುರ್ತಿಸಿ ಇ-ಸ್ವತ್ತಿಗೆ ಸತಾಯಿಸದಂತೆ ಗಮನ ಹರಿಸಬೇಕು. ಪ್ರಧಾನ ಮಂತ್ರಿಯವರ ಆಶಯದ ರೈತರಿಗೆ ವಿದ್ಯುತ್ ಸೌಲಭ್ಯಕ್ಕೆ ಸೌರವಿದ್ಯುತ್‌ ಘಟಕ ಸ್ಥಾಪನೆಗೆ 5 ಎಕರೆ ಸರ್ಕಾರಿ ಜಾಗವನ್ನು ಗುರ್ತಿಸಲು ಮುಂದಾಬೇಕು.

ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ಧಿಗೆ ₹340 ಕೋಟಿ ಬಿಡುಗಡೆ: ಶಾಸಕ ತಮ್ಮಯ್ಯ

May 22 2025, 01:03 AM IST
ಚಿಕ್ಕಮಗಳೂರು, ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯ ಸರ್ಕಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹340 ಕೋಟಿ ರು. ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಮಾಜಿ ಶಾಸಕ ಎ.ಮಂಜುನಾಥ್ ಹುಟ್ಟುಹಬ್ಬ ಆಚರಣೆ

May 22 2025, 01:01 AM IST
ವಿಶೇಷ ಚೇತನ‌ ಮಕ್ಕಳೊಂದಿಗೆ ಮಾಜಿ ಶಾಸಕ ಎ.ಮಂಜುನಾಥ್ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು.

ಆರೋಗ್ಯಕ್ಕಾಗಿ ಶುದ್ಧ ನೀರನ್ನು ಕುಡಿಯಿರಿ: ಶಾಸಕ ಶ್ರೀನಿವಾಸ್

May 21 2025, 02:37 AM IST
ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved