• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಸಹಕಾರಿ: ಶಾಸಕ ಎಸ್.ಎನ್.ಚನ್ನಬಸಪ್ಪ

May 17 2025, 02:04 AM IST
ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು

ಶೈಕ್ಷಣಿಕ ಸೌಲಭ್ಯಕ್ಕೆ ₹3 ಕೋಟಿ ಅನುದಾನ: ಶಾಸಕ ಬಸವರಾಜ ಶಿವಣ್ಣನವರ

May 17 2025, 01:41 AM IST
ಧಾರ್ಮಿಕ ಅಪ್ರಬುದ್ಧತೆ ಹೆಚ್ಚುಅಪಾಯಕಾರಿ. ಇದರಿಂದ ಸಮಾಜದಲ್ಲಿ ಸಾಮರಸ್ಯದ ಬದಲು ಪರಸ್ಪರ ದ್ವೇಷ ಪ್ರದರ್ಶಿತಗೊಳ್ಳುತ್ತಿವೆ.

ಶಿಸ್ತು, ಸೇವಾ ಮನೋಭಾವವಿರುವ ವಿದ್ಯಾರ್ಥಿ ಸಾಧಕರಾಗೋದು: ಶಾಸಕ ಎಚ್.ಟಿ.ಮಂಜು

May 17 2025, 01:40 AM IST
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕ ಗಳಿಕೆ ಬದುಕಿನ ಮಾನದಂಡವಲ್ಲ. ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ವಿಫುಲ ಅವಕಾಶಗಳಿವೆ. ಪ್ರತಿಭೆ ಇದ್ದವರು ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿ ಬದುಕು ಕಟ್ಟಿಕೊಳ್ಳಬಹುದು.

ಮಹಿಳೆಯರು ಸಬಲರಾದರೆ ಸಮುದಾಯದ ಶ್ರೇಯೋಭಿವೃದ್ಧಿ: ಶಾಸಕ ಶ್ರೀನಿವಾಸ ಮಾನೆ

May 17 2025, 01:39 AM IST
ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಹಲವಾರು ವೃತ್ತಿಪರ ತರಬೇತಿ ನೀಡಿ, ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮ ವಹಿಸಿದೆ.

ಡೆಂಘೀ ಬಗ್ಗೆ ಜಾಗೃತಿ ಮೂಡಿಸಿ: ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್

May 17 2025, 01:38 AM IST
ಡೆಂಘೀ ಸ್ರಾಂಕ್ರಾಮಿಕ ರೋಗವಾಗಿದ್ದು, ಬಹಳ ಬೇಗ ಒಬ್ಬರಿಂದ ಒಬ್ಬರಿಗೆ ಹರಡಲಿದೆ.

ಶಿಥಿಲಗೊಂಡ ಸರ್ಕಾರಿ ಶಾಲೆಗಳ ನೆಲಸಮ: ಶಾಸಕ ಕೆ.ಎಂ.ಉದಯ್

May 17 2025, 01:31 AM IST
ವಿಧಾನಮಂಡಲದ ಅಧಿವೇಶನದಲ್ಲಿ ಗ್ರೇಟರ್ ಬೆಂಗಳೂರು ಮಸೂಧೆ ಸಂಬಂಧ ಅಂಗೀಕಾರಕ್ಕೆ ಸಲಹೆ ನೀಡಿರುವ ವಿರೋಧ ಪಕ್ಷದ ನಾಯಕ ಕ್ವಾಟರ್ ಹೊಡೆದುಕೊಂಡು ಸದನದಲ್ಲಿ ಕುಳಿತಿದ್ದರಾ .

ನೀತಿ ನಿಯಮ ಗಾಳಿಗೆ ತೂರಿ, ಶಿಷ್ಟಾಚಾರ ಉಲ್ಲಂಘಿಸಿದ ರಾಜ್ಯಾಡಳಿತ: ಶಾಸಕ ವೇದವ್ಯಾಸ್‌ ಕಾಮತ್‌ ಆರೋಪ

May 17 2025, 01:29 AM IST
ದ.ಕ. ಜಿಲ್ಲೆಯ ಹಲವಾರು ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಆಗಮಿಸಿರುವ ಸಂದರ್ಭದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಸಹಿತ ಹಲವಾರು ಲೋಪಗಳನ್ನು ಎಸಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.

ಸೊಳ್ಳೆಗಳ ನಿಯಂತ್ರಣ ಎಲ್ಲರ ಜವಾಬ್ದಾರಿ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

May 17 2025, 01:17 AM IST
ಡೆಂಘೀ, ಚಿಗುನ್ ಗುನ್ಯ, ಮಲೇರಿಯಾದಂತಹ ಇತರೆ ರೋಗಗಳನ್ನು‌ ಹರಡುವ ಸೊಳ್ಳೆಗಳನ್ನು‌ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ಮಲ್ಪೆ: ಆದಿ ಉಡುಪಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

May 17 2025, 01:17 AM IST
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್‌ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.

ಸೇನೆ ವಿರುದ್ಧ ಮಾತಾಡೋದು ತಪ್ಪು: ಶಾಸಕ ಆರ್.ವಿ. ದೇಶಪಾಂಡೆ

May 17 2025, 01:16 AM IST
ನಮ್ಮ ಸೇನೆಯ ಬಗ್ಗೆ ಗೌರವ, ಅಭಿಮಾನ ಇರಬೇಕು. ಸೇನೆಯ ಬಗ್ಗೆ ಯಾರಾದರೂ ವಿರೋಧವಾಗಿ ಮಾತನಾಡಿದರೆ ಅದು ತಪ್ಪು
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved