• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಪೇಗೌಡರ ವಿಚಾರಧಾರೆ ತಿಳಿಯುವುದು ಅಗತ್ಯ: ಶಾಸಕ ಷಡಕ್ಷರಿ

Jun 28 2025, 12:22 AM IST
ತಮ್ಮ ಕನಸಿನ ನಗರ ಬೆಂಗಳೂರನ್ನು ನಿರ್ಮಿಸಲು ಕೆಂಪೇಗೌಡರು ಸಮುದ್ರಮಟ್ಟದಿಂದ ಮೂರು ಸಾವಿರ ಅಡಿಗಳಷ್ಟು ಮೇಲಿರುವ ಭೂಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಯಾವುದೇ ರೀತಿಯ ಪ್ರವಾಹ, ಭೂಕಂಪವಾಗಲೀ ಇದುವರೆಗೂ ಬೆಂಗಳೂರಿಗೆ ಬಾಧಿಸಿಲ್ಲ. ನೀರಿನ ಕೊರತೆ ಉಂಟಾಗಬಾರದೆಂದು 350 ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು .

ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹12 ಕೋಟಿ ಮಂಜೂರು: ಶಾಸಕ ಕೆ.ಎಸ್. ಆನಂದ್‌

Jun 28 2025, 12:18 AM IST
ಕಡೂರು, 40 ವರ್ಷಗಳ ಹಿಂದಿನ ಬಸ್ ನಿಲ್ದಾಣದ ಉನ್ನತೀಕರಣಕ್ಕೆ ₹12 ಕೋಟಿ ರು. ಮಂಜೂರಾಗಿದ್ದು. ಶೀಘ್ರದಲ್ಲೇ ಸಚಿವರನ್ನು ಕರೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಸ್. ಆನಂದ್‌ ಪ್ರಕಟಿಸಿದರು.

ನಾಡಪ್ರಭು ಕೆಂಪೇಗೌಡರ ಇತಿಹಾಸ ಸದಾ ಸ್ಮರಿಸಬೇಕು: ಶಾಸಕ ಎಚ್.ಟಿ.ಮಂಜು

Jun 28 2025, 12:18 AM IST
ಕೆಂಪೇಗೌಡರ ಆಡಳಿತವನ್ನು ಇಂದಿಗೂ ನಾವು ಕೊಡಲಾಗುತ್ತಿಲ್ಲ ಎಂದರೆ ಎಂತಹ ಸ್ಥಿತಿಯಲ್ಲಿದ್ದೇವೆ ಎಂದು ಆಲೋಚಿಸಬೇಕು. ವಿಜಯನಗರದ ಮಾಂಡಲಿಕರಾಗಿದ್ದ ಕೆಂಪೇಗೌಡರು ವಿಜಯನಗರವನ್ನೆ ಮೀರಿಸುವ ಆಡಳಿತವನ್ನು ಹೇಗೆ ನೀಡಿದರು. ಪ್ರತಿಯೊಬ್ಬ ಕಸುಬುದಾರನಿಗೂ ಕೂಡಾ ಉದ್ಯೋಗ ಸಿಗುವ ತಾಣ ನಿರ್ಮಾಣ ಮಾಡಿದರು ಎಂಬುದನ್ನು ತಿಳಿದುಕೊಳ್ಳಬೇಕು.

ರಾಜ್ಯದಲ್ಲಿ ಮೀತಿ ಮೀರಿದ ಭ್ರಷ್ಟಾಚಾರ: ಮಾಜಿ ಶಾಸಕ ಸುನೀಲ ಹೆಗಡೆ

Jun 28 2025, 12:18 AM IST
ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರವು ಆಡಳಿತದಲ್ಲಿದೆ.

ತಾಂಡಾ ನಿವಾಸಿಗಳು ಅಭಿವೃದ್ಧಿ ಮಾಡಿದವರ ಪರ ನಿಲ್ಲಿ: ಶಾಸಕ ಜೆ.ಟಿ. ಪಾಟೀಲ

Jun 27 2025, 12:53 AM IST
ತಾಂಡಾಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಹಾಕಿಕೊಳ್ಳಲಾಗಿದ್ದು, ತಾಂಡಾ ವಾಸಿಗಳು ಸಹ ಯಾರು ತಮ್ಮ ಅಭಿವೃದ್ಧಿ ಮಾಡಿದ್ದಾರೆ ಅಂತವರ ಪರವಿರಬೇಕು. ಕಾಂಗ್ರೆಸ್ ಸರ್ಕಾರ ತಾಂಡಾಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಮನವಿ ಮಾಡಿದರು. ತಾಲೂಕಿನ ಸುನಗ ಗ್ರಾಮದಲ್ಲಿ ಕಂದಾಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಸುನಗ ಎಲ್.ಟಿ 1,ಎಲ್.ಟಿ. 2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬುಡಕಟ್ಟು ಜನಾಂಗ ಮುಖ್ಯವಾಹಿನಿಗೆ ಬರಲಿ: ಶಾಸಕ ಬಸವರಾಜ ಶಿವಣ್ಣನವರ

Jun 27 2025, 12:49 AM IST
ಬುಡಕಟ್ಟು ಜನರ ಪುನರ್ವಸತಿ ಎಂದರೆ ಸಾಮಾನ್ಯವಾಗಿ ಅಭಿವೃದ್ಧಿ ಯೋಜನೆಗಳನ್ನು ನೀಡುವುದಲ್ಲದೇ, ನೈಸರ್ಗಿಕ ವಿಕೋಪಗಳಿಂದ ಅವರನ್ನು ರಕ್ಷಿಸಬೇಕಾಗಿದೆ.

ಶಾಸಕ ಗಣೇಶ್‌ ಪ್ರಸಾದ್‌ ಭರ್ಜರಿ ಗೆಲುವು

Jun 27 2025, 12:48 AM IST
ಎಂಸಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರೊಂದಿಗೆ ಕಾಂಗ್ರೆಸ್‌ ಕಾರ್ಯಕರ್ತರು.

ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿ ಇಂದಿರಾಗೆ ಸಲ್ಲುತ್ತದೆ: ಶಾಸಕ ಸಿ.ಸಿ. ಪಾಟೀಲ

Jun 27 2025, 12:48 AM IST
ಲೋಕಸಭೆ ಚುನಾವಣೆಯಲ್ಲಿ ಹಣ ಮತ್ತು ಪ್ರಭಾವದ ಮೇಲೆ ಗೆದ್ದಿದ್ದು ಅಲಹಾಬಾದ ಉಚ್ಛ ನ್ಯಾಯಾಲಯದಲ್ಲಿ ಸಾಬೀತಾಗಿ ಅವರ ಸಂಸತ್ಸದಸ್ಯ ಸ್ಥಾನ ಅನೂರ್ಜಿತಗೊಳಿಸಿದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿಯಾಗಿ ವರ್ತಿಸಿ ಸಂವಿಧಾನದ 38ನೇ ವಿಧಿಗೆ ತಿದ್ದುಪಡಿ ತಂದು ದೇಶದ ಮೇಲೆ ಕರಾಳ ತುರ್ತು ಪರಿಸ್ಥಿತಿ ಹೇರಿ, ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿಗೆ ಭಾಜನರಾಗಿದ್ದರು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸಹಕಾರ ಕ್ಷೇತ್ರಕ್ಕೆ ಶಾಸಕ ಗಣೇಶ್ ಪ್ರವೇಶ

Jun 27 2025, 12:48 AM IST
ದಿ.ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್‌ ತಮ್ಮ ಕುಟುಂಬವನ್ನು ಅವರ ಕಾಲದಲ್ಲಿ ರಾಜಕೀಯದಿಂದ ದೂರ ಇಟ್ಟಿದ್ದರು. ಆದರೀಗ ಕಾಲ ಬದಲಾಗಿ, ಮಹದೇವಪ್ರಸಾದ್‌ ಪುತ್ರ ಎಚ್.ಎಂ.ಗಣೇಶ್‌ ಪ್ರಸಾದ್‌ ಮೊದಲ ಪ್ರಯತ್ನದಲ್ಲೇ ಶಾಸಕರಾದರು. ಇದೀಗ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸಹಕಾರ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಸವಾಲು ಎದುರಿಸಿ ಭವಿಷ್ಯ ರೂಪಿಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ

Jun 27 2025, 12:48 AM IST
ಜಾಗತಿಕ ಸ್ಪರ್ಧೆ ಹೆಚ್ಚುತ್ತಿದೆ. ಪ್ರತಿಭೆ, ಸಾಮರ್ಥ್ಯ ಇದ್ದರೆ ಮಾತ್ರ ಸಾಧನೆ ಸಾಧ್ಯವಾಗಲಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ವಹಿಸಬೇಕಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved