• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಸತೀಶ ಸೈಲ್ ನಿವಾಸಕ್ಕೆ ಇಡಿ ದಾಳಿ

Aug 14 2025, 01:00 AM IST
ಅಕ್ರಮ ಅದಿರು ಸಾಗಾಟದ ಆರೋಪದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ 7 ವರ್ಷ ಶಿಕ್ಷೆಗೊಳಗಾಗಿ, ಹೈಕೋರ್ಟಿನಿಂದ ಜಾಮೀನು ಪಡೆದಿರುವ ಸೈಲ್ ಗೆ ಈಗ ಇಡಿ ಶಾಕ್ ನೀಡಿದೆ.

ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಬಗ್ಗೆ ಗಮನಹರಿಸಲಿ: ಶಾಸಕ ಬಾಲಕೃಷ್ಣ ಸಲಹೆ

Aug 14 2025, 01:00 AM IST
ಯುವ ಪೀಳಿಗೆ ಹಾಗೂ ಸಾರ್ವಜನಿಕರು ಮೊಬೈಲ್ ಹೆಚ್ಚಾಗಿ ಬಳಸುವುದರಿಂದ ಕಣ್ಣಿಗೆ ಹೆಚ್ಚು ತೊಂದರೆ ಆಗುತ್ತಿದೆ. ಪರಿಣಾಮವಾಗಿ ದೃಷ್ಟಿ ಕಳೆದುಕೊಳ್ಳುವ ಸಂದರ್ಭವೂ ಎದುರಾಗಿದೆ. ಆದ ಕಾರಣ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದ ವತಿಯಿಂದ ನವೋದಯ ಸಂಸ್ಥೆಯ ಅಧ್ಯಕ್ಷ ಮಂಜುನಾಥ್‌ರವರ ನೇತೃತ್ವದಲ್ಲಿ ಕಣ್ಣಿನ ತಪಾಸಣಾ ಶಿಬಿರ ನಡೆಸುತ್ತಿದ್ದೇವೆ ,

ಲಾಯಿಲ ರಾಘವೇಂದ್ರ ಮಠ ಅಭಿವೃದ್ಧಿಗೆ 20 ಲಕ್ಷ ರು. ನೆರವು: ಶಾಸಕ ಗವಿಯಪ್ಪ ಭರವಸೆ

Aug 14 2025, 12:00 AM IST
ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಸೋಮವಾರ, ಶ್ರೀ ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಗುರುಪ್ರಸಾದ ಮಂಟಪ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.

ಶಂಕರನಾರಾಯಣ ಹೋಬಳಿ ರಚನೆಗೆ ಶಾಸಕ ಗಂಟಿಹೊಳೆ ಆಗ್ರಹ

Aug 14 2025, 12:00 AM IST
ಶಂಕರನಾರಾಯಣ ಗ್ರಾಮ ಕೇಂದ್ರಿತವಾಗಿ ಶಂಕರನಾರಾಯಣ ಭಾಗದ ಗ್ರಾಮಗಳನ್ನು ಸೇರಿಸಿ ಕೊಂಡು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕವಾದ ಶಂಕರ ನಾರಾಯಣ ಹೋಬಳಿ ರಚನೆ ಮಾಡಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಸದನದಲ್ಲಿ ಆಗ್ರಹಿಸಿದ್ದಾರೆ.

ಜಾಲವಾಡಗಿ ಏತ ನೀರಾವರಿ ಯೋಜನೆ ಆರಂಭಕ್ಕೆ ಸದನದಲ್ಲಿ ಶಾಸಕ ಲಮಾಣಿ ಒತ್ತಾಯ

Aug 13 2025, 12:30 AM IST
ಗದಗ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರದ ೨೯ ಹಳ್ಳಿಗಳ ಕುಡಿಯುವ ನೀರಿನ ಬರ ಹೋಗಲಾಡಿಸಲು ೨೯ ಕೆರೆಗಳಿಗೆ ೨ ಚೆಕ್ ಡ್ಯಾಂ ಭರ್ತಿಗೆ ರೂಪಿಸಿದ್ದ ೧೯೭.೫೦ ಕೋಟಿ ರು. ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ನನೆಗುದಿಗೆ ಬಿದ್ದಿದ್ದು, ಶೀಘ್ರವಾಗಿ ಪ್ರಾರಂಭಿಸುವಂತೆ ಶಾಸಕ ಡಾ. ಚಂದ್ರು ಕೆ. ಲಮಾಣಿ ಅವರು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದ ಕಲಾಪದಲ್ಲಿ ಒತ್ತಾಯಿಸಿದರು.

ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಬೇಕು: ಶಾಸಕ ಶ್ರೀನಿವಾಸ್

Aug 13 2025, 12:30 AM IST
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗಳಿಸಿರುವುದಕ್ಕೆ ಕಾರಣ ಏನಂತ ಗೊತ್ತಿಲ್ಲ. ಆದರೂ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದ್ದಾರೆ.

ಸತ್ಯ ಹೇಳಿದ ಸಚಿವರಿಂದ ರಾಜೀನಾಮೆ: ಶಾಸಕ ಸುನಿಲ್ ಕುಮಾರ್ ಟೀಕೆ

Aug 12 2025, 12:32 AM IST
ಸತ್ಯಮೇವ ಜಯತೆ ಎಂದು ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುವ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂಬುದು ಇತ್ತೀಚಿನ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. ಸತ್ಯವನ್ನು ಒಪ್ಪಿಕೊಂಡ ಸಚಿವನನ್ನು ವಜಾಗೊಳಿಸುವುದು ಕಾಂಗ್ರೆಸ್‌ನ ನೈತಿಕ ದಿವಾಳಿತನದ ಉದಾಹರಣೆ ಎಂದು ಸುನಿಲ್‌ ಕುಮಾರ್‌ ಟೀಕಿಸಿದ್ದಾರೆ.

ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯತ್ತ ಪತ್ರಕರ್ತರ ಬದುಕು: ಶಾಸಕ ಡಿ.ಜಿ,ಶಾಂತನಗೌಡ

Aug 12 2025, 12:30 AM IST
ಪ್ರಸ್ತುತ ದಿನಗಳಲ್ಲಿ ಪ್ರತಿಕೋದ್ಯಮದಲ್ಲಿ ಪತ್ರಕರ್ತರ ಬದುಕು ಜೀವನ ಭದ್ರತೆ ಇಲ್ಲದೆ ಆತಂತ್ರ ಸ್ಥಿತಿಯತ್ತ ಸಾಗುತ್ತಿರುವುದರ ಬಗ್ಗೆ ನಮ್ಮ ಸಾಮಾಜಿಕ ಮತ್ತು ಆಡಳಿತ ವ್ಯವಸ್ಥೆಗಳು ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.

ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ಯಶಸ್ಸು: ಶಾಸಕ ಜೆ.ಎನ್. ಗಣೇಶ್

Aug 12 2025, 12:30 AM IST
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗುವ ಸಾಧ್ಯತೆ ಇದ್ದು, ಕಂಪ್ಲಿಯ ನಿವಾಸಿಗಳನ್ನು ಗೆಲ್ಲಿಸಲು ಜನತೆ ಮುಂದಾಗಬೇಕು.

ಶಿಕ್ಷಕ ವೃತ್ತಿ ತುಂಬಾ ಪವಿತ್ರವಾದುದು: ಶಾಸಕ ಶ್ರೀನಿವಾಸ್

Aug 12 2025, 12:30 AM IST
ದಾಬಸ್‍ಪೇಟೆ: ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿನಿಂದ ಉಸಿರಿರುವವರೆಗೂ ಹೆಸರು ತರುವ ವಿದ್ಯೆ ಬರುತ್ತದೆ. ಶಿಕ್ಷಕ ವೃತ್ತಿ ಪವಿತ್ರವಾದುದು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 524
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved