• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳ ಉತ್ತೇಜನಕ್ಕೆ ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಎಸ್.ಎಂ.ನಾಗರಾಜ್

Jun 27 2025, 12:48 AM IST
ತರೀಕೆರೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನೊಳಂಬ ಲಿಂಗಾಯತ ಸಂಘ ಮಾಜಿ ಅಧ್ಯಕ್ಷ, ಮಾಜಿ ಶಾಸಕ ಎಸ್.ಎಂ.ನಾಗರಾಜ್ ಹೇಳಿದ್ದಾರೆ.

ಮಂಗಳೂರಲ್ಲಿ ಪ್ರವಾಹ ತಲೆದೋರಿದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್‌ ಭೇಟಿ

Jun 27 2025, 12:48 AM IST
ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಬಿಳಿ ಅಂಗಿ ನಾಯಕರಿಂದ ಅಭಿವೃದ್ಧಿ ಆಯಿತಾ? ಶಾಸಕ ಡಾ.ಎಂ.ಚಂದ್ರಪ್ಪ

Jun 26 2025, 01:32 AM IST
ಸಮೀಪದ ಕಾಗಳಗೆರೆ ಗ್ರಾಮದಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಸುಮಾರು 8 ಕೋಟಿ ರು. ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ನೀಟ್ ಪರೀಕ್ಷೆ: ವಿದ್ಯಾರ್ಥಿನಿ ನಿಧಿಗೆ ಶಾಸಕ ಸನ್ಮಾನ

Jun 25 2025, 11:50 PM IST
ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ.ಜಿ. ನಿಧಿ ಅವರನ್ನು ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಗೌರವಿಸಿದರು.

ಮಹಿಳೆಯರ ಮಾನಸಿಕ ಒತ್ತಡ ತಡೆಯುವಲ್ಲಿ ಸಾಂತ್ವನ ಕೇಂದ್ರದ ಪಾತ್ರ ಮಹತ್ವದ್ದು: ಶಾಸಕ ಅಶೋಕ್ ರೈ

Jun 25 2025, 11:50 PM IST
ಜನ ಶಿಕ್ಷಣ ಟ್ರಸ್ಟ್‌ನಿಂದ ನಡೆಸಲ್ಪಡುವ ಪುತ್ತೂರಿನ ಮಹಿಳಾ ಸಾಂತ್ವನ ಕೇಂದ್ರದ ನವೀಕೃತ ಕಟ್ಟಡವನ್ನು ಮಂಗಳವಾರ ಪುತ್ತೂರು ಶಾಸಕ ಅಶೋಕ್ ಕುಮರ್ ರೈ ಉದ್ಘಾಟಿಸಿದರು.

ಅಭಿವೃದ್ಧಿ, ಸಮಾಜ ಸುಧಾರಣೆಯಲ್ಲಿ ಉತ್ತಮ ಪೈಪೋಟಿ ಅಗತ್ಯ: ಶಾಸಕ ದಿನಕರ ಶೆಟ್ಟಿ

Jun 25 2025, 11:49 PM IST
ಅಭಿವೃದ್ಧಿ ಮತ್ತು ಸಮಾಜ ಸುಧಾರಣೆಯಲ್ಲಿ ನಮ್ಮ ಸುತ್ತಮುತ್ತಲೂ ಉತ್ತಮ ಪೈಪೋಟಿ ಇರಬೇಕು.

ಕುಡಿವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ: ಶಾಸಕ ಹಂಪನಗೌಡ ಬಾದರ್ಲಿ

Jun 25 2025, 11:47 PM IST
ತಾಲ್ಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಸೂಚಿಸಿದರು.

ಸಿಎಂ ಕೊಟ್ಟ ಟಾಸ್ಕ್‌ ಗೆದ್ದ ಶಾಸಕ ಎಆರ್‌ಕೆ!

Jun 25 2025, 11:47 PM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜೂ.೨೬ರ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನವೇ ಕೊಳ್ಳೇಗಾಲ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅವರು ಕಾರ್ಯಕರ್ತರೊಬ್ಬರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಟಾಸ್ಕ್‌ ಗೆದ್ದಿದ್ದಾರೆ.

ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಜೆ.ಎನ್. ಗಣೇಶ್

Jun 25 2025, 11:47 PM IST
ಮುಂದಿನ ದಿನಗಳಲ್ಲಿ ಎಮ್ಮಿಗನೂರು ಗ್ರಾಮದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು.

ಕಾಂಗ್ರೆಸ್ ಶಾಸಕ ರಮೇಶ್‌ ಹೇಳಿಕೆ ಖಂಡಿಸಿ ಪ್ರತಿಭಟನೆ

Jun 25 2025, 11:47 PM IST
ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಖಾಸಿಂ ರಬ್ಬಾನಿ ಮಾತನಾಡಿ, ಮುಸಲ್ಮಾನ ಸಮುದಾಯದ ಶೇ. 92 ಮತಗಳನ್ನು ಪಡೆದು ಶಾಸಕ ಸ್ಥಾನವನ್ನು ಗಿಟ್ಟಿಸಿ ಕೊಂಡಿರುವ ಕಾಂಗ್ರೆಸ್ ಶಾಸಕರು ಅದೇ ಸಮುದಾಯದ ವಿರುದ್ಧ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನಾರ್ಹ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved