• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಡಿ ಬಿದ್ದ ದೇವರಕೆರೆಗೆ ಶಾಸಕ ಸುರೇಶ್ ಗೌಡ ಬಾಗಿನ ಅರ್ಪಣೆ

Oct 29 2025, 01:00 AM IST
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಸಮೀಪವಿರುದ ದೇವರಕೆರೆ ಕೋಡಿಯಾದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ರೈತರೊಂದಿಗೆ ಕೆರೆಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಿದರು.

ಗ್ರಾಮಾಂತರ ಕ್ಷೇತ್ರದ ಕೆರೆಗಳು ಭರ್ತಿ: ಶಾಸಕ ಬಿ.ಸುರೇಶ್‌ಗೌಡರಿಂದ ಗಂಗಾಪೂಜೆ

Oct 29 2025, 01:00 AM IST
ಶಾಸಕ ಸುರೇಶ್‌ಗೌಡರ ನೇತೃತ್ವದಲ್ಲಿ ಸಾಸಲು ಗ್ರಾಮದ ಕೆರೆಯಲ್ಲಿ ರಂಗನಾಥ ಸ್ವಾಮಿಯ ವೈಭವದ ತೆಪ್ಪೋತ್ಸವ ಹಮ್ಮಿಕೊಳ್ಳಲಾಗಿತ್ತು. ರಂಗನಾಥ ಸ್ವಾಮಿಯ ಮೆರವಣಿಗೆ, ವಿಶೇಷ ಪೂಜೆಗಳೊಂದಿಗೆ ತೆಪ್ಪೋತ್ಸವ ನೆರವೇರಿತು. ಸುತ್ತಮುತ್ತಲ ಗ್ರಾಮಗಳ ಜನರು ಈ ಪೂಜಾಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜೀವನದಿ ಕಾವೇರಿ ಪರಿಶುದ್ಧವಾಗಿ ಉಳಿದಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 29 2025, 01:00 AM IST
ಇಂದಿರಾ ಗಾಂಧಿ ಅವರು ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪನೆ ಮಾಡಿರುವುದು ಮಾತ್ರವಲ್ಲ, ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಹಲವು ಕಾಯಿದೆ ಜಾರಿಗೆ ತಂದರು. ೧೯೭೨ರಲ್ಲಿ ರಾಷ್ಟ್ರೀಯ ಪರಿಸರ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಿದರು.

ಸದ್ಯದಲ್ಲೇ 100 ಹಾಸಿಗೆಯುಳ್ಳ ತಾಯಿ, ಮಕ್ಕಳ ಆಸ್ಪತ್ರೆ ಲೋಕಾರ್ಪಣೆ: ಶಾಸಕ ಡಾ.ರಂಗನಾಥ್

Oct 29 2025, 01:00 AM IST
ಆಸ್ಪತ್ರೆಯಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳು ದೊರಕುವಂತೆ ಕ್ರಮವಹಿಸಲಾಗುತ್ತದೆ, ನಾನು ಪ್ರತಿದಿನ ಆಸ್ಪತ್ರೆಗೆ ಬರುವ ರೋಗಿಗಳ ಮಾಹಿತಿ ಪಡೆದು ಅವರಿಗೆ ಔಷಧಿ, ಚಿಕಿತ್ಸೆ ಹಾಗೂ ಆರ್ಥಿಕ ವ್ಯವಸ್ಥೆ ದೊರಕಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇನೆ, ಅದಕ್ಕಾಗಿ ವಿಶೇಷ ತಂಡ ರಚಿಸಿಕೊಂಡಿದ್ದೇನೆ.

ಹುಕ್ಕೇರಿ ಸಮಗ್ರ ಅಭಿವೃದ್ಧಿಗೆ ಸಂಕಲ್ಪ: ಶಾಸಕ ನಿಖಿಲ್ ಕತ್ತಿ

Oct 28 2025, 01:00 AM IST
ಹುಕ್ಕೇರಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು.

ನಿರ್ಲಕ್ಷ್ಯ ತೋರಿದ ಪಿಡಿಒಗಳ ವಿರುದ್ಧ ಕ್ರಮ: ಶಾಸಕ ಡಾ. ಚಂದ್ರು ಲಮಾಣಿ ಸೂಚನೆ

Oct 28 2025, 12:44 AM IST
ಈಗಾಗಲೇ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಿಸಿಕೊಂಡು ಗ್ರಾಮ ಪಂಚಾಯಿತಿಯಿಂದ ಎಲ್ಲ ಸೌಲಭ್ಯ ಪಡೆಯುತ್ತಿದ್ದರೂ ಅವರಿಗೆ ಉತಾರ/ಹಕ್ಕುಪತ್ರ ಕೊಡುವಲ್ಲಿ ಉಂಟಾದ ತೊಂದರೆ ನಿವಾರಣೆಗೆ ಉಪಗ್ರಾಮ ಯೋಜನೆಯಡಿ ಉತಾರ ಕೊಡುವ ವ್ಯವಸ್ಥೆ ಮಾಡಬೇಕು.

ಶೀಘ್ರದಲ್ಲೇ ತಾಲೂಕು ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣ ಪೂರ್ಣ-ಶಾಸಕ ಶಿವಣ್ಣನವರ

Oct 28 2025, 12:36 AM IST
ಶೀಘ್ರದಲ್ಲೇ ತಾಲೂಕು ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣ ಪೂರ್ಣಗೊಳಿಸುವ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ಪರಿಸರ ರಕ್ಷಣೆ, ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ: ಶಾಸಕ ಕೆ.ಎಂ.ಉದಯ್

Oct 28 2025, 12:26 AM IST
ನಗರ, ಪಟ್ಟಣ ಅಥವಾ ಹಳ್ಳಿಗಳ ಸ್ವಚ್ಛತೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ ಎಂಬ ಮನೋಭಾವವನ್ನು ಜನರು ತೊಡೆದು ಹಾಕಬೇಕು. ಇದರಲ್ಲಿ ಸರ್ಕಾರದಿಂದ ನಮ್ಮ ಪಾಲು ಇದೆ ಎಂಬ ಅಂಶವನ್ನು ಅರಿತುಕೊಂಡು ಕೈಜೋಡಿಸಬೇಕು.

ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ: ಶಾಸಕ ಬೇಳೂರು

Oct 28 2025, 12:26 AM IST
ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಆಗುವುದಿಲ್ಲ. ಶಾಂತಿಯಿಂದ ಸಚಿವ ಸಂಪುಟ ರಚನೆಯಾಗಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಹಾನಗಲ್ಲ ದತ್ತು ಪುತ್ರ ನಾನು, ಯಾರಿಗೂ ಹೆದರುವ ಮಾತಿಲ್ಲ-ಶಾಸಕ ಮಾನೆ

Oct 28 2025, 12:21 AM IST
ಹಿಂದೆಯೂ ಹೆದರಿಲ್ಲ, ಮುಂದಿನ ವಿಧಾನಸಭೆ ಚುನಾವಣೆಗೂ ನಾನು ಹೆದರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಹಾನಗಲ್ಲ ಜನತೆ ನನ್ನನ್ನು ದತ್ತಕ ಮಗನಾಗಿ ಸ್ವೀಕರಿಸಿದ್ದಾರೆ. ನಮ್ಮೂರು ನಮ್ಮವರು ಎನ್ನುವವರು, ಮಣ್ಣಿನ ಮಗ ಎಂದು ಹೇಳುವವರು ಕೋರೋನಾ ಸಂದರ್ಭದಲ್ಲಿ ಎಲ್ಲಿದ್ದರು? ಎಂದು ಶಾಸಕ ಶ್ರೀನಿವಾಸ ಮಾನೆ ಕುಟುಕಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 524
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved