ಕರ್ತವ್ಯಲೋಪ ಎಸಗುವ ಶಿಕ್ಷಕರಿಗೆ ಬಿಸಿ ಮುಟ್ಟಿಸಬೇಕಿದೆ: ಶಾಸಕ ಸುಬ್ಬಾರೆಡ್ಡಿ ಎಚ್ಚರಿಕೆ
Jul 24 2025, 01:05 AM ISTಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ, ಶಿಕ್ಷಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿ, ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಬೇಕು. ನಿಮಗೆ ಏನಾದರೂ ಸಮಸ್ಯೆಯಿದ್ದರೆ ನನಗೆ ತಿಳಿಸಿ, ಬಗೆಹರಿಸುವ ಕೆಲಸ ಮಾಡುತ್ತೇನೆ.