• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರು ಅಕ್ಷರಸ್ಥರಾದರೆ ದೌರ್ಜನ್ಯ ನಿಲ್ಲಿಸಲು ಸಾಧ್ಯ: ಶಾಸಕ

May 14 2025, 12:08 AM IST
ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ಸಮಾಜಕ್ಕೆ ನೀಡಿದ ದೊಡ್ಡ ಕೊಡುಗೆ ಎಂದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ. ಇವುಗಳಿಂದ ಇಡೀ ದೇಶವು ವಿಮೋಚನೆ ಹೊಂದಲು ಸಾಧ್ಯ. ದಲಿತರು ಸಂಪೂರ್ಣವಾಗಿ ಅಕ್ಷರಸ್ಥರಾದರೆ ಮಾತ್ರ ಈ ದೇಶದಲ್ಲಿ ದೌರ್ಜನ್ಯಗಳು ನಿಲ್ಲಲು ಸಾಧ್ಯವಾಗುತ್ತದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.

ಕೆಡಿಪಿ ಸಭೆಗಳು ಕೇವಲ ಕಾಗದದ ಮೇಲೆ ನಡೆಯುತ್ತಿವೆ: ಶಾಸಕ ಎಚ್.ಟಿ.ಮಂಜು ಕಿಡಿ

May 13 2025, 11:59 PM IST
ಶಾಸಕನಾಗಿ ಇಂದಿಗೆ ನನಗೆ ಎರಡು ವರ್ಷ ತುಂಬಿದೆ. ಇಲಾಖೆ ಕಾರ್ಯಕ್ರಮಗಳನ್ನು ತಳಮಟ್ಟಕ್ಕೆ ತೆಗೆದುಕೊಂಡು ಹೋಗಿ ಸಾಮಾನ್ಯ ನಾಗರಿಕನಿಗೂ ಸರ್ಕಾರದ ಸವಲತ್ತು ತಲುಪಿಸುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಕೆಡಿಪಿ ಸಭೆಗಳು ಕೇವಲ ಕಾಗದದ ಮೇಲೆ ನಡೆಯುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ.

ದೇಶ, ಧರ್ಮವಿದ್ದರೆ ನೆಮ್ಮದಿಯ ಬದುಕಿಗೆ ನಾಂದಿ: ಶಾಸಕ ಎಚ್‌.ಡಿ.ತಮ್ಮಯ್ಯ

May 13 2025, 11:59 PM IST
ಪ್ರಪಂಚದಲ್ಲಿಯೇ ಧರ್ಮದ ಆಧಾರದಲ್ಲಿ ಭಾರತ ಧಾರ್ಮಿಕವಾಗಿ ನೆಲೆ ಹೊಂದಿದ್ದು, ದೇಶ ಮತ್ತು ಧರ್ಮ ಇದ್ದರೆ ಮಾತ್ರ ನೆಮ್ಮದಿ ಬದುಕಿಗೆ ನಾಂದಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿ: ಶಾಸಕ ದೊಡ್ಡನಗೌಡ ಪಾಟೀಲ

May 13 2025, 11:56 PM IST
ಹೇಮರಡ್ಡಿ ಮಲ್ಲಮ್ಮ ಅವರನ್ನು ನಾಟಕ, ಕೀರ್ತನೆ ಹಾಗೂ ಪುರಾಣಗಳ ಮೂಲಕ ಜನರಿಗೆ ಪರಿಚಯಿಸಲಾಗುತ್ತಿದೆ. ಭಕ್ತಿಯ ಪರಾಕಾಷ್ಠೆ, ಶ್ರೇಷ್ಠತೆಯನ್ನು ಸಮಾಜಕ್ಕೆ ತೊರಿಸಿದವರು ಹೇಮರೆಡ್ಡಿ ಮಲ್ಲಮ್ಮನವರು.

ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ: ಶಾಸಕ ಕೆ.ವೈ.ನಂಜೇಗೌಡ

May 13 2025, 11:54 PM IST
ಇಂದಿಗೆ ಎರಡು ವರ್ಷದ ಹಿಂದೆ ರಾಜ್ಯದ ಜನತೆ ಬಿಜೆಪಿ ಭ್ರಷ್ಟ ಸರ್ಕಾರ ವಿರುದ್ಧ ತೀರ್ಪು ನೀಡಿದ ದಿನವಾಗಿದೆ. ಕಾಂಗ್ರಸ್‌ ಮೇಲೆ ನಂಬಿಕೆ ಇಟ್ಟು ದಾಖಲೆಯ 136 ಶಾಸಕರ ಆಯ್ಕೆಯ ಫಲಿತಾಂಶ ಘೋಷಣೆಯಾದ ದಿನ ಎಂದ ಶಾಸಕರು ಪಂಚ ಗ್ಯಾರಂಟಿ ಸೇರಿದಂತೆ ಚುನಾವಣಾ ಪ್ರಣಾಳಿಕೆ ನೀಡಿರುವ ಬಹುತೇಕ ಆಶ್ವಾಸನೆಯನ್ನು ನಮ್ಮ ಸರ್ಕಾರ ಈಡೇರಿಸಿ ಜನತೆಯ ನಂಬಿಕೆ ಉಳಿಸಿಕೊಂಡಿದೆ.

ತೋಟಗಾರಿಕೆ ಬೆಳೆಯಿಂದ ರೈತರಿಗೆ ಹೆಚ್ಚಿನ ಲಾಭ: ಶಾಸಕ ಹಿಟ್ನಾಳ

May 13 2025, 11:54 PM IST
ಮಾವು ಬೆಳೆದ ರೈತರಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಮಾವು ಮೇಳ ಹಮ್ಮಿಕೊಳ್ಳಲಾಗುತ್ತಿದೆ. ರೈತರಿಗೆ ಹೆಚ್ಚಿನ ಲಾಭ ಸಿಗಲೆಂಬ ಉದ್ದೇಶದಿಂದ ತೋಟಗಾರಿಕೆ ಇಲಾಖೆ ಈ ವ್ಯವಸ್ಥೆ ಕಲ್ಪಿಸಿದೆ. ಈ ವರ್ಷ ಅಧಿಕ ಮಳೆಯಾಗಿದ್ದರಿಂದ ಬೆಲೆಯೂ ಸ್ವಲ್ಪ ಕಡಿಮೆಯಾಗಿದೆ.

ಪದವಿ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿ ಆರಂಭಕ್ಕೆ ಪ್ರಯತ್ನ: ಶಾಸಕ ಶಿವಣ್ಣನವರ

May 13 2025, 11:51 PM IST
ಬ್ಯಾಡಗಿ ಸುತ್ತಮುತ್ತಲಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಚಿಕ್ಕಬಾಸೂರು, ಬ್ಯಾಡಗಿ, ಸುಣಕಲ್ಲಬಿದರಿ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಪದವಿ, ಪಿಯುಸಿ ಕಾಲೇಜುಗಳನ್ನು ಆರಂಭಿಸಿದೆ.

ಮಂಗಲ ಗ್ರಾಮದಲ್ಲಿಯೇ 900 ಪೌತಿ ಖಾತೆ ಬಾಕಿ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ

May 13 2025, 11:51 PM IST
ರೈತ ಬಾಂಧವರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಚೆಸ್ಕಾಂಗೆ 21,500 ರು. ಪಾವತಿ ಮಾಡಿದರೆ ತಮ್ಮ ಜಮೀನುಗಳಿಗೆ ಟಿಸಿ ಅಳವಡಿಸಿ, ಆರ್‌ಆರ್ ನಂಬರ್ ಕೊಡಲಾಗುವುದು. ಆದ್ದರಿಂದ ರೈತರು ಬೋರ್‌ವೆಲ್‌ಗಳನ್ನು ರೆಗ್ಯುಲೇಟ್ ಮಾಡಿಕೊಳ್ಳಿ. ಶೀಘ್ರ ವಿದ್ಯುತ್ ಸಂಪರ್ಕ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇಂತಹ ಯೋಜನೆಯನ್ನು ರೈತರು ಉಪಯೋಗಿಸಿಕೊಳ್ಳಬೇಕು.

ವ್ಯಕ್ತಿತ್ವ ವಿಕಸನಕ್ಕೆ ಬುದ್ಧನ ಪಂಚಶೀಲ ತತ್ವಗಳು ಪೂರಕ: ಶಾಸಕ ಕೆ.ಎಂ.ಉದಯ್

May 13 2025, 11:50 PM IST
ಸುಳ್ಳು, ಮೋಸ, ಕಳ್ಳತನ, ವ್ಯಭಿಚಾರ, ಮದ್ಯಪಾನ, ಪ್ರಾಣಹತ್ಯೆ ಹೀಗೆ ಮನಸ್ಸಿಗೆ ಹಾನಿ ಉಂಟುಮಾಡುವ ಚಟುವಟಿಕೆಗಳಿಂದ ಮನುಷ್ಯ ಜರ್ಜರಿತನಾಗಿದ್ದಾನೆ. ದ್ವೇಷ ಅಸೂಯೆಗಳು ತುಂಬಿರುವ ಜನರು ತಮಗೂ ಹಾನಿಮಾಡಿಕೊಂಡು ತನ್ನ ಸುತ್ತಲಿನ ಪರಿಸರಕ್ಕೂ ಕೂಡ ಹಾನಿ ಉಂಟು ಮಾಡುತ್ತಾರೆ.

ಬಾಲಕಿ ಖುಷಿ ಅಂತಿಮ ದರ್ಶನ ಪಡೆದ ಶಾಸಕ ಬಾಲಕೃಷ್ಣ

May 13 2025, 11:49 PM IST
ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಶಾಸಕ ಬಾಲಕೃಷ್ಣ ಅವರನ್ನು ಕಾಲೋನಿಯ ನಿವಾಸಿಗಳು ಮುತ್ತಿಗೆ ಹಾಕಿ ಬಾಲಕಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಹಾಗೂ ಕಾಲೋನಿಯ ನಿವಾಸಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಅವಲತ್ತುಕೊಂಡರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved