• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವುಗೊಳಿಸಲು ಶಾಸಕ ಯಶ್ಪಾಲ್ ಆಗ್ರಹ

Aug 10 2025, 02:16 AM IST
ಈ ಬ್ಯಾರಿಕೇಡ್ ಅಳವಡಿಕೆಯಿಂದಾಗಿ ಸಿಟಿ ಬಸ್ ಸ್ಟ್ಯಾಂಡ್ ಬಳಿ ಮತ್ತು ಕುಂಜಿಬೆಟ್ಟು ಬಳಿಯ ಯೂ ಟರ್ನ್‌ಗಳಲ್ಲಿ ಕೃತಕ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶ್ರೀ ಕೃಷ್ಣ ಮಠ, ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಹಾಗೂ ಸ್ಥಳೀಯ ವ್ಯಾಪಾರಸ್ಥರಿಗೆ ತೊಂದರೆ ಉಂಟಾಗುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತೆಂಗು ಬೆಳೆಗೆ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಲಿ: ಶಾಸಕ

Aug 10 2025, 01:30 AM IST
ಒಂದು ಎಕರೆಗೆ ರಾಗಿಗೆ ವಿಮಾ ಇಲಾಖೆ 344 ರು.ಗಳನ್ನು ನಿಗದಿ ಮಾಡಿದ್ದು ಹವಮಾನ ವೈಪರಿತದಿಂದ ಬೆಳೆ ಹಾಳಾದರೆ ಪ್ರತಿ ಎಕರೆಗೆ 17,000 ಸಹಾಯಧನ ಸಿಗಲಿದೆ ಎಂದರು.

ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ: ಶಾಸಕ

Aug 10 2025, 01:30 AM IST
ಪಟ್ಟಣದ ಕ್ರೀಡಾಂಗಣದಲ್ಲಿ 60 ಲಕ್ಷ ರು. ವೆಚ್ಚದಲ್ಲಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದ್ದು, ಕ್ರೀಡಾಂಗಣದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ.

‘ಭದ್ರಾ’ದಿಂದ ಅಚ್ಚುಕಟ್ಟಿನ ರೈತರಿಗೆ ತೊಂದರೆಯಿಲ್ಲ: ಶಾಸಕ ಶಾಂತನಗೌಡ

Aug 10 2025, 01:30 AM IST
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣ ಮತ್ತು ತಾಲೂಕಿನ 346 ಹಳ್ಳಿಗಳು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ 106 ಗ್ರಾಮಗಳಿಗೆ ಭದ್ರಾ ಜಲಾಶಯದ ಬಲದಂಡೆ ನಾಲಾದ ಮೂಲಕ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಹರಿಸುವ ಕಾಮಗಾರಿ ಶೇಕಡ 70 ರಷ್ಟು ಮುಗಿಯುತ್ತ ಬಂದಿದೆ.

ಮಾತೃಮಂಡಳಿ ಅನೇಕರ ಬದುಕಿಗೆ ಬೆಳಕಾಗಿದೆ: ಶಾಸಕ ಕೆ.ಹರೀಶ್‌ಗೌಡ

Aug 10 2025, 01:30 AM IST
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ನಂತರದಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು, ದೊಡ್ಡ ಗುರಿಯೊಂದಿಗೆ ಮಹಿಳೆಯರೇ ಸ್ಥಾಪಿಸಿದ್ದು ಶ್ಲಾಘನೀಯ. ಮೈಸೂರಿನ ಯಶೋದರಾ ದಸಪ್ಪ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮದ್ಯಪಾನ ರದ್ದುಪಡಿಸಬೇಕು ಎಂದು ಹೋರಾಟ ಮಾಡಿದ್ದರು. ಅಂತಹ ಇತಿಹಾಸ ಇದೆ.

ಕಾಂಗ್ರೆಸ್ಸಿಗರ ಪ್ರತಿಭಟನೆ ನಾಚಿಕೆಗೇಡಿನ ಸಂಗತಿ: ಶಾಸಕ ಆರಗ ಜ್ಞಾನೇಂದ್ರ

Aug 09 2025, 02:05 AM IST
ಮತಗಳ್ಳತನದ ಬಗ್ಗೆ ಕಾಂಗ್ರೆಸ್ ಬಹಳ ಹಿಂದಿನಿಂದಲೂ ಇತಿಹಾಸ ಹೊಂದಿದ್ದು, ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಕೂಡ ಮತಗಳ್ಳತನದಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಜಾನಪದ ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಮುನಿರಾಜು

Aug 09 2025, 02:03 AM IST
ಜಾನಪದ ಎಂಬುದು ವಿಶಾಲವಾದ ಆಲದ ಮರ. ಅದರ ಸಮೃದ್ಧ ನೆರಳ ಆಶ್ರಯದಲ್ಲಿ ಬದುಕುವ ನೆಮ್ಮದಿ ನಮ್ಮದಾಗಬೇಕು. ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಕೆರೆಗಳು ರೈತರ ಬದುಕಿನ ಜೀವನಾಡಿ: ಶಾಸಕ ಎಚ್‌.ಡಿ.ತಮ್ಮಯ್ಯ

Aug 09 2025, 02:03 AM IST
ರೈತರ ಜೀವನಾಡಿಯಾಗಿರುವ ಕೆರೆ ಕೋಡಿ ಬಿದ್ದಾಗ ಗಂಗಾಪೂಜೆ ನೆರವೇರಿಸುವುದು ಹಿಂದೂ ಸಂಪ್ರದಾಯದ ವಾಡಿಕೆ ಎಂದು ಶಾಸಕ ಎಚ್‌.ಡಿ.ತಮ್ಮಯ್ಯ ಹೇಳಿದರು.

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಗೆ ಕಡಿವಾಣ ಹಾಕಿ: ಶಾಸಕ ವೇದವ್ಯಾಸ್‌ ಕಾಮತ್

Aug 09 2025, 12:03 AM IST
ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದ್ದಾರೆ.

ಆಧುನಿಕ ಯುಗದಲ್ಲಿ ಸಾಧನೆ ಮಾಡಲು ಇಂಗ್ಲಿಷ್ ಜ್ಞಾನ ಅತ್ಯಗತ್ಯ: ಶಾಸಕ ಪೊನ್ನಣ್ಣ

Aug 09 2025, 12:03 AM IST
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಪುಟಾಣಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಕ್ರಮದ ಅಂಗವಾಗಿ ಪೊನ್ನಂಪೇಟೆಯ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಲಾಯಿತು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 524
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved