ವಿರೋಧಿಗಳ ಟೀಕೆಗಳಿಗೆ ಹೆದರುವುದಿಲ್ಲ: ಶಾಸಕ ಶಾಸಕ ಕೆ.ಎಂ.ಉದಯ್
Jun 22 2025, 11:48 PM ISTಮದ್ದೂರು ತಾಲೂಕನ್ನು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದೇನೆ. ಯಾವುದೇ ಮುಲಾಜಿಗೂ, ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ. ಸೂಳೆಕೆರೆ ಅಭಿವೃದ್ಧಿಗೆ 34 ಕೋಟಿ ರು. ವೆಚ್ಚದಲ್ಲಿ ಹೂಳು ತೆಗೆಯಲು, ಕೆರೆ ಒತ್ತುವರಿ ತೆರವುಗೊಳಿಸಿ ನಾಲಾ ವ್ಯಾಪ್ತಿಯ ಕಾಲುವೆಗಳ ಅಭಿವೃದ್ಧಿಗೆ 47 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು.