• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಉತ್ಪನ್ನ ಮಾರುಕಟ್ಟೆ ಕೃಷಿಕರ ಸಂಪರ್ಕ ಹೊಂದಿರಲಿ: ಶಾಸಕ ಭೀಮಣ್ಣ ನಾಯ್ಕ

Jun 22 2025, 11:47 PM IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಅನ್ನ ಕೊಡುವ ರೈತರಿಗೆ ವಿಶ್ವಾಸ ಮೂಡಿಸುವ, ನೆಮ್ಮದಿ ಮೂಡಿಸುವ ಕಾರ್ಯಗಳಲ್ಲಿ ಮುಂದಾಗಬೇಕಿದೆ.

ಪಾಲಿಕೆ ಅಧಿಕಾರಿಗಳ ತುರ್ತು ಸಭೆ ನಡೆಸಿದ ಶಾಸಕ ವೇದವ್ಯಾಸ್‌ ಕಾಮತ್

Jun 22 2025, 01:20 AM IST
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಶುಕ್ರವಾರ ಪಾಲಿಕೆ ಅಧಿಕಾರಿಗಳ ಮಹತ್ವದ ತುರ್ತು ಸಭೆ ನಡೆಸಿದರು.

ಯೋಗದಿಂದ ಉತ್ತಮ ಬದುಕು ಕಟ್ಟಲು ಸಾಧ್ಯ: ಶಾಸಕ ಎಚ್.ಡಿ.ತಮ್ಮಯ್ಯ

Jun 22 2025, 01:19 AM IST
ಶಿಕ್ಷಣ, ಆರೋಗ್ಯ, ಬದುಕು ನಮ್ಮ ಅವಿಭಾಜ್ಯ ಅಂಗ. ಶಿಕ್ಷಣ ಕಲಿಯದಿದ್ದರೆ, ಆರೋಗ್ಯ ಕಾಪಾಡಿಕೊಳ್ಳದಿದ್ದರೆ, ಒಳ್ಳೆಯ ಬದುಕು ಕಟ್ಟಿಕೊಳ್ಳದಿದ್ದರೆ ನಮ್ಮ ಜೀವನ ಅಪೂರ್ಣವಾಗುತ್ತದೆ. ಯೋಗದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ- ಶಾಸಕ ಡಾ. ಚಂದ್ರು ಲಮಾಣಿ

Jun 22 2025, 01:18 AM IST
ಪರಿಸರ ರಕ್ಷಣೆ ಎಲ್ಲರ ಹೊಣೆಯಾಗಿದ್ದು, ಪ್ರತಿಯೊಬ್ಬರೂ ಗಿಡ, ಮರಗಳನ್ನು ನೆಟ್ಟು ಸಂರಕ್ಷಿಸಬೇಕು. ಪರಿಸರ ರಕ್ಷಿಸಿದರೆ ಉತ್ತಮ ಆರೋಗ್ಯ ಸಾಧ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ಮುಳುಗಡೆ ಸಂತ್ರಸ್ತರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಿ: ಶಾಸಕ ಆರಗ ಜ್ಞಾನೇಂದ್ರ

Jun 22 2025, 01:18 AM IST
ಶರಾವತಿ ಮುಳುಗಡೆಯ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಮೂಲ ಸಂತ್ರಸ್ತರಿಗೆ ಅನ್ಯಾಯವಾಗದಂತೆ ಮಾನವೀಯತೆಯ ಆಧಾರದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಸೂಚಿಸಿದರು.

ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸತೀಶ ಸೈಲ್

Jun 22 2025, 01:18 AM IST
ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ.

ಕಂದಾಯ ಇಲಾಖೇಲಿ ಸಚಿವ ಕೃಷ್ಣಬೈರೇಗೌಡ ಬದಲಾವಣೆ: ಶಾಸಕ ಟಿ.ಡಿ.ರಾಜೇಗೌಡ

Jun 21 2025, 12:49 AM IST
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತಂದಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ₹38 ಕೋಟಿ ಅನುದಾನ ಮಂಜೂರು: ಶಾಸಕ ಆರ್.ವಿ. ದೇಶಪಾಂಡೆ

Jun 21 2025, 12:49 AM IST
ಹಾಲಕ್ಕಿ ಮತ್ತು ಕುಣುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರವು ಮತ್ತೊಮ್ಮೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ.

ಪೌರಕಾರ್ಮಿಕರಿಗೆ ಶೀಘ್ರದಲ್ಲೇ ಉಚಿತ ಮನೆಗಳ ವಿತರಣೆ: ಶಾಸಕ ಕೆ.ಎಂ.ಉದಯ್

Jun 21 2025, 12:49 AM IST
ಜೀವನದ ಅವಿಭಾಜ್ಯ ಅಂಗವಾಗಿರುವ ಪರಿಸರವನ್ನು ರಕ್ಷಣೆ ಮಾಡದಿದ್ದರೆ ಮನುಷ್ಯನ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಪರಿಸರ ಮಾಲಿನ್ಯ, ಜಾಗತಿಕ ತಾಪಮಾನ ಇಂದಿನ ದುರಂತಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಜನರು ತಮ್ಮ ಪರಿಸರದ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು.

2 ವರ್ಷಗಳಿಂದ 1 ರು. ಕೂಡ ಅನುದಾನ ಬಂದಿಲ್ಲ: ಶಾಸಕ ವೇದವ್ಯಾಸ್‌ ಕಾಮತ್‌

Jun 21 2025, 12:49 AM IST
ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕಳೆದ ಎರಡು ವರ್ಷಗಳಲ್ಲಿ ಕರಾವಳಿಯ ಶಾಸಕರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಯಾವುದೇ ಶಿಲಾನ್ಯಾಸ ನಡೆಸಿಲ್ಲ. ಅಭಿವೃದ್ಧಿಗಾಗಿ ಒಂದೇ ಒಂದು ರುಪಾಯಿ ಅನುದಾನ ಸರ್ಕಾರ ಬಿಡುಗಡೆಗೊಳಿಸಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಆರೋಪಿಸಿದ್ದಾರೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved