ಕ್ಷೇತ್ರದ ಜನತಯೆ ಸಮಸ್ಯೆಗಳನ್ನು ಪರಿಹರಿಸಲು ನಡೆಸುತ್ತಿರುವ ನಮ್ಮೊರಿಗೆ ನಮ್ಮ ಶಾಸಕ ಕಾರ್ಯಕ್ರಮಕ್ಕೆ ನಮ್ಮ ಜೊತೆ ಬನ್ನಿ ಮೆಚ್ಚುಗೆ ವ್ಯಕ್ತಪಡಿಸಿ ನಾನು ನಿಮ್ಮ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ ಶಾಸಕ ಪ್ರದೀಪ್ ಈಶ್ವರ್
ಲಂಚ ನೀಡಿದವರಿಗೆ ಮಾತ್ರವೇ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಲಾಗಿದೆ ಎಂಬ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲರ ಆಡಿಯೋ ಸಂಚಲನ ಸೃಷ್ಟಿ