• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಬಲೀಕರಣ: ಶಾಸಕ ಜಿಎಸ್ಪಿ

May 04 2025, 01:34 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಧ್ಯಮ ಹಾಗೂ ಬಡ ಕುಟುಂಬಗಳು ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗುತ್ತಿವೆ ಎಂದುರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಶಿಗ್ಗಾಂವಿಯಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ಯತ್ನ: ಶಾಸಕ ಪಠಾಣ್ ಭರವಸೆ

May 04 2025, 01:33 AM IST
ಬಸವಣ್ಣನವರ ವಚನಗಳು ಪ್ರಸ್ತುತವಾಗಿವೆ. ಸರ್ವರಿಗೂ ಸಮಾನತೆಗಾಗಿ ಈ ಮಹನೀಯರು ಹೋರಾಡಿದ್ದಾರೆ.

ರೈತರು ಜಮೀನುಗಳಲ್ಲಿ ಮಣ್ಣಿನ ಫಲವತ್ತತೆ ಹೆಚ್ಚಿಸಬೇಕು: ಶಾಸಕ ಕೆ.ಎಂ.ಉದಯ್

May 04 2025, 01:30 AM IST
ಬೇಸಿಗೆ ಹಂಗಾಮಿನಲ್ಲಿ ಮದ್ದೂರು ತಾಲೂಕಿನಲ್ಲಿ ಬೆಳೆ ಮಾಡದೆ ಉಳಿದಿರುವ ಸುಮಾರು 3280 ಹೆಕ್ಟೇರ್ ಕೃಷಿ ಪ್ರದೇಶದಲ್ಲಿ ಪೂರ್ವ ಮಂಗಾರಿನಲ್ಲಿ ಬಿತ್ತನೆ ಮಾಡಲು ಅನುಕೂಲವಾಗುವಂತೆ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿಯೂ ಹೆಸರು, ಉದ್ದು, ಅಲಸಂದೆ, ಬಿತ್ತನೆ ಬೀಜವನ್ನು ದಾಸ್ತಾನು ಮಾಡಲಾಗಿದೆ.

ಹಿಂದೂ ಧರ್ಮದ ಪುನರುತ್ಥಾನಕ್ಕೆಆಚಾರ್ಯತ್ರಯರ ಕೊಡುಗೆ ಅಪಾರ: ಶಾಸಕ ಕೆ. ಹರೀಶ್ ಗೌಡ

May 02 2025, 11:47 PM IST
ಹಿಂದೂ ಧರ್ಮದ ಪುನರುತ್ಥಾನಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಇಬ್ಬರು ಶ್ರೇಷ್ಠ ಆಚಾರ್ಯರ ಜಯಂತಿಯ ದಿನ. ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ಶಂಕರಾಚಾರ್ಯ ಮತ್ತು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಗಳು ಒಂದೇ ದಿನ ಆಚರಿಸುತ್ತಿರುವುದು ಸಂತಸ ತಂದಿದೆ.

ನಾಳೆ ಹಾನಗಲ್ಲ ಕ್ಷೇತ್ರದ ₹650 ಕೋಟಿ ಮೊತ್ತದ ಕಾಮಗಾರಿಗಳ ಲೋಕಾರ್ಪಣೆ: ಶಾಸಕ ಶ್ರೀನಿವಾಸ ಮಾನೆ

May 02 2025, 11:46 PM IST
ಹಾನಗಲ್ಲ ಪಟ್ಟಣದ ಆನಿಕೆರೆಗೆ ಕಲುಷಿತ ನೀರು ಹೋಗುತ್ತಿದ್ದು, ಇದನ್ನು ತಡೆಗಟ್ಟುವುದು ಹಾಗೂ ಆನಿಕೆರೆ ಅಭಿವೃದ್ಧಿ ಸೇರಿ ವಿವಿಧ ₹35 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ.

ಆಚಾರ್ಯತ್ರಯರ ಸಂದೇಶ ಅನುಕರಣೀಯ: ಶಾಸಕ ಟಿ.ಎಸ್. ಶ್ರೀವತ್ಸ

May 02 2025, 11:46 PM IST
ಶ್ರೀ ರಾಮಾನುಜರು 10ನೇ ಶತಮಾನದಲ್ಲಿ ವಿಶಿಷ್ಟಾದ್ವೈತ ಸಿದ್ದಾಂತದ ಮೂಲಕ ಕರ್ನಾಟಕದಲ್ಲೂ ಪ್ರಚಾರಪಡಿಸಿ ಸಾಮರಸ್ಯ ಸಾಮಿಜಿಕ ದೀಕ್ಷೆ ನೀಡಿ ಹಿಂದೂ ಧರ್ಮಕ್ಕೆ ಭದ್ರ ಬುನಾದಿ ಹಾಕಿದರು, ಕೆರೆತಣ್ಣೂರು, ಮೇಲುಕೋಟೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರು.

ಕುಡುಪು ಗುಂಪು ಹತ್ಯೆಯಲ್ಲಿ ಅಮಾಯಕರ ಸಿಲುಕಿಸಿದರೆ ಹೋರಾಟ : ಶಾಸಕ ಡಾ.ಭರತ್‌ ಶೆಟ್ಟಿ

May 02 2025, 11:46 PM IST
ಕುಡುಪು ಕೊಲೆ ಪ್ರಕರಣದಲ್ಲಿ ರಾಜಕೀಯಕ್ಕಾಗಿ ಅಮಾಯಕ ಬಿಜೆಪಿ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸಿದರೆ ನಾವು ಅಮಾಯಕರ ಪರವಾಗಿ ನಿಲ್ಲುತ್ತೇವೆ, ಪ್ರತಿಭಟನೆ, ಠಾಣೆಗೆ ಘೇರಾವ್‌ ಹಾಕುತ್ತೇವೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.

ಮಹಿಳೆಯರು ಸಂಜೀವಿನಿ ಭವನ ಸದ್ಬಳಕೆ ಮಾಡಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು

May 02 2025, 12:16 AM IST
ಮಹಿಳೆಯರಿಗೆ ತರಬೇತಿ ನೀಡುವ ಉದ್ದೇಶದಿಂದ ಭವನ ನಿರ್ಮಾಣ ಮಾಡಲಾಗಿದೆ. ಒಂದು ಪಂಚಾಯ್ತಿಯಲ್ಲಿ ಕನಿಷ್ಠ 5 ರಿಂದ 10 ಸ್ತ್ರೀ ಶಕ್ತಿ ಗುಂಪುಗಳನ್ನು ಸ್ಥಾಪಿಸಿ ಅವರಿಗೆ ತರಬೇತಿದಾರರು ಉತ್ತಮ ರೀತಿಯಲ್ಲಿ ಮೇಣದಬತ್ತಿ, ಪೆನಾಯಲ್, ಗಂಧದ ಕಡ್ಡಿ, ಆಹಾರ ಪದಾರ್ಥಗಳು ಸೇರಿದಂತೆ ಇನ್ನೂ ಅನೇಕ ತರಬೇತಿ ನೀಡುವ ಮೂಲಕ ಸ್ವ-ಉದ್ಯೋಗತ್ತ ಮುಖ ಮಾಡುವಂತೆ ಮಾಡಬೇಕು.

ಶಸ್ತ್ರಚಿಕಿತ್ಸೆ ಹಣ ಭರಿಸಿ ಮಾನವೀಯತೆ ಮೆರೆದ ಶಾಸಕ ಇಕ್ಬಾಲ್ ಹುಸೇನ್

May 02 2025, 12:15 AM IST
ಹೆಣ್ಣು ಮಕ್ಕಳಿಗೆ ತಂದೆ ಮನೆ, ಅಣ್ಣ ತಮ್ಮಂದಿರ ಮನೆಯವರು ಬಾಗಿನ ಕೊಡುತ್ತಾರೆ. ಆದರೆ, ಶಾಸಕ ಇಕ್ಬಾಲ್ ಹುಸೇನ್ ರವರು ಮಹಿಳೆಯರನ್ನು ತಾಯಂದಿರು, ಸಹೋದರಿಯರು ಎಂದು ಭಾವಿಸಿ ಸಹಸ್ರಾರು ಮಹಿಳೆಯರಿಗೆ ಬಾಗಿನ ನೀಡುವ ಕೆಲಸ ಮಾಡಿದರು. ಆದರೆ, ಕಿಡಿಗೇಡಿಗಳು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ.

ನಾವು ದೇವರನ್ನು ನೋಡಿಲ್ಲ ಅಂಬೇಡ್ಕರವರೇ ನಮಗೆ ದೇವರು: ಶಾಸಕ ಡಾ. ಅವಿನಾಶ ಜಾಧವ್

May 02 2025, 12:11 AM IST
ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರು ದೇಶದ ಯಾವುದೇ ಪ್ರಜೆಗೆ ಅನ್ಯಾಯ ಆಗಬಾರದು ಎಂಬ ದಿಟ್ಟ ನಿರ್ಧಾರ ತೆಗೆದುಕೊಂಡು ಸಂವಿಧಾನ ರಚನೆ ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನಿಗೆ ಅನ್ಯಾಯ ಆಗಬಾರದು ಎಂಬುವುದು ಅವರ ಕನಸಾಗಿತ್ತು, ಅವರು ಸಾಕಷ್ಟು ಕಷ್ವವನ್ನು ಪಟ್ಟು ನಮಗೆ ಸಂವಿಧಾನ ನೀಡಿದ್ದಾರೆ. ನಾವು ದೇವರನ್ನು ನೋಡಿಲ್ಲ ಅಂಬೇಡ್ಕರ್‌ ಅವರೇ ನಮಗೆ ದೇವರು ಆಗಿದ್ದಾರೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 459
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved