• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ

Jun 21 2025, 12:49 AM IST
ಕೆ.ಶೆಟ್ಟಹಳ್ಳಿ ಗ್ರಾಮದ ಪರಿಶಿಷ್ಟ ಸಮುದಾಯದವರು ಕಳೆದ ಒಂದು ವರ್ಷಗಳಿಂದ ಶುದ್ಧ ನೀರಿನ ಸಮಸ್ಯೆ ಹಾಗೂ ಸ್ಮಶಾನ ಅಭಿವೃದ್ಧಿ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದ್ದು, ಅವರ ಅಹವಾಲುಗಳನ್ನು ಆಲಿಸಿ ಗ್ರಾಮದ ಜನರ ಆರೋಗ್ಯದ ದೃಷ್ಟಿಯಿಂದ ಶುದ್ದ ನೀರಿನ ಘಟಕವನ್ನು ನಿರ್ಮಾಣ ಮಾಡಿಕೊಡಲಾಗುವುದು.

ಅಂಗನವಾಡಿ ಕೇಂದ್ರಗಳಲ್ಲಿ ಗೈರಾಗುತ್ತಿರುವ ಮಕ್ಕಳು: ಶಾಸಕ ಬಸವಂತಪ್ಪ

Jun 20 2025, 12:35 AM IST
ಅಧಿಕಾರಿಗಳು ಆಗಾಗ ಭೇಟಿ ನೀಡದ ಕಾರಣ ಅಂಗನವಾಡಿ ಕೇಂದ್ರಗಳಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದೆ. ಇದರಿಂದಾಗಿ ಬೆಕ್ಕಿಗೆ ಚಿನ್ನಾಟ, ಇಲಿಗೆ ಪ್ರಾಣ ಸಂಕಟ ಎಂಬಂತಾಗಿದೆ ಅಂಗನವಾಡಿ ಮಕ್ಕಳ ಸ್ಥಿತಿ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಬೇಸರ ವ್ಯಕ್ತಪಡಿಸಿದರು.

ಮೋದಿ ಆಡಳಿತದಲ್ಲಿ ಭಾರತ 4ನೇ ಶಕ್ತಿಶಾಲಿ ರಾಷ್ಟ್ರ-ಶಾಸಕ ಸಿ.ಸಿ. ಪಾಟೀಲ

Jun 19 2025, 11:50 PM IST
ಪ್ರಧಾನಿ ನರೇಂದ್ರ ಮೋದಿ 11 ವರ್ಷಗಳ ಆಡಳಿತದಲ್ಲಿ ಭಾರತವು ವಿಶ್ವದ 4ನೇ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಂಡಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು

Jun 19 2025, 11:49 PM IST
ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ.

ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಬಗ್ಗೆ ಟೀಕಿಸುವುದು ಸರಿಯಲ್ಲ

Jun 19 2025, 11:48 PM IST
ಅನ್ಯ ಸಮುದಾಯ ಮತ್ತು ನಮ್ಮ ಸಮುದಾಯಗಳ ನಡುವೆ ಗಲಾಟೆಯಾದರೆ ದಲಿತರ ಮೇಲಿನ ದೌರ್ಜನ್ಯ ಹೆಸರಿನಲ್ಲಿ ಆ ವ್ಯಕ್ತಿಗೆ ಬೆದರಿಕೆ ಅವರ ಬಳಿಯೇ ರೋಲ್ ಕಾಲ್ ಕೇಳುತ್ತೀರಿ. ಶಾಸಕರನ್ನು ಜೂಜುಕೋರರು, ಗೂಂಡಾಗಳು, ಅಕ್ರಮ ಚಟುವಟಿಕೆಗಳಿಗೆ ಅಧಿಕಾರ ಬಳಕೆ ಎಂದು ಟೀಕಿಸುವ ನಿಮಗೆ ನೈತಿಕತೆ ಇದೆಯೇ..?

ಗರ್ಭಿಣಿಯರಲ್ಲಿ ಜಾಗರೂಕತೆ ಅಗತ್ಯ: ಶಾಸಕ ಸುರೇಶ ಬಾಬು

Jun 19 2025, 11:48 PM IST
ವಿಧಾನಸಭಾ ಕ್ಷೇತ್ರದ ಗರ್ಭಿಣಿಯರಿಗಾಗಿ ಏರ್ಪಡಿಸಲಾಗಿರುವ ಸೀಮಂತ ಕಾರ್ಯಕ್ರಮ ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ. ಗರ್ಭಿಣಿಯರು ಒಳ್ಳೆಯ ಆಹಾರ, ಶುಚಿತ್ವವನ್ನು ಕಾಪಾಡಿಕೊಂಡು ಆರೋಗ್ಯವಂತ ಮಗುವಿಗೆ ಜನ್ಮ ನೀಡಿ ಎಂದು ಶಾಸಕ ಸಿಬಿ ಸುರೇಶ ಬಾಬು ಕರೆ ನೀಡಿದರು

ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್‌ ಇನ್ನಿಲ್ಲ

Jun 19 2025, 12:35 AM IST
ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ, ಕ್ಷೇತ್ರದ ಹಸಿರು ಕ್ರಾಂತಿಯ ಶಿಲ್ಪಿ ಕಾಕಾಸಾಹೇಬ್ ಪಾಂಡುರಂಗ ಪಾಟೀಲ್ (70) ಅನಾರೋಗ್ಯ ನಿಮಿತ್ತ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಅಸುನೀಗಿದರು. ಮೃತರು ಪುತ್ರ ಸುಜಯ್, ಸೊಸೆ ಉಮಾ, ಮೊಮ್ಮಗ, ಮೊಮ್ಮಗಳು, ಮಗಳು ಸುಪ್ರಿಯಾ, ಅಳಿಯ ದತ್ತಕುಮಾರ್, ಇಬ್ಬರು ಸಹೋದರರು, ಸೋದರ ಮಾವ, ಮೂವರು ಸಹೋದರಿಯರು ಇದ್ದಾರೆ.

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಜಿ.ಡಿ.ಹರೀಶ್‌ ಗೌಡ

Jun 19 2025, 12:34 AM IST
ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು.

ಮುಂಬರುವ ದಿನದಲ್ಲಿ ನಿವೇಶನ, ಮನೆಗಳ ವಿತರಣೆ: ಶಾಸಕ ಎಂ.ಚಂದ್ರಪ್ಪ

Jun 19 2025, 12:34 AM IST
ಮೂರ್ನಾಲ್ಕು ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು

ಎಂಸಿಡಿಸಿಸಿ ಬ್ಯಾಂಕ್‌ಗೆ ಶಾಸಕ ಗಣೇಶ್‌ ನಾಮಪತ್ರ

Jun 18 2025, 11:49 PM IST
ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್‌ ಎಂಸಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved