• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಿಶ್ವಕರ್ಮ ಯೋಜನೆಯಿಂದ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ-ಶಾಸಕ ಸಿಸಿ ಪಾಟೀಲ

Jun 17 2025, 12:45 AM IST
ಪ್ರಧಾನಿ ನರೇಂದ್ರ ಮೋದಿ ಅವರು ಕರಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರುವ ಮೂಲಕ ಸ್ವಉದ್ಯೋಗಿಗಳಿಗೆ ಆರ್ಥಿಕ ಬಲ ತುಂಬುವ ಕಾರ್ಯ ಮಾಡಿದ್ದು, ವಿಶ್ವಕರ್ಮ ಸಮಾಜದ ಬಡಗಿತನ, ಕಮ್ಮಾರಿಕೆ, ಶಿಲ್ಪ, ಚಿನ್ನದ ಕೆಲಸ ಮಾಡುವ ಕುಶಲಕರ್ಮಿಗಳು ಯೋಜನೆಯ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಆದ್ಯತೆ: ಶಾಸಕ ಹಿಟ್ನಾಳ

Jun 17 2025, 12:25 AM IST
ಬಹದ್ದೂರ್ ಬಂಡಿ ನವಲ್ ಕಲ್ ಏತ ನೀರಾವರಿ ಯೋಜನೆಯ ಟ್ರೈಲ್ ರನ್ ಮಾಡಿದ್ದು ಯಶಸ್ವಿಗೊಂಡಿದೆ. ಬಾಕಿ ಉಳಿದಿರುವ ಕಾಮಗಾರಿಗೆ ₹ 230 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಶೀಘ್ರದಲ್ಲಿ ಬಾಕಿ ಕಾಮಗಾರಿ ಆರಂಭಿಸಿ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶ ಮಾಡಲಾಗುವುದು.

ಮಂತ್ರಿ ಸ್ಥಾನಕ್ಕಾಗಿ ಯಾರ ಬಳಿಯೂ ಹೋಗೋಲ್ಲ : ಶಾಸಕ ಸುಬ್ಬಾರೆಡ್ಡಿ

Jun 16 2025, 04:48 AM IST

ಜೂ. 19 ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಗುಡಿಬಂಡೆ ತಾಲೂಕಿಗೆ ಪ್ರವಾಸೋದ್ಯಮ ಅಭಿವೃದ್ದಿಗೆ ಸುಮಾರು 200 ಕೋಟಿ ವೆಚ್ಚದಲ್ಲಿ ಡಿಪಿಆರ್ ತಯಾರಿಸಲಾಗಿದೆ. ಅದನ್ನು ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಿಸಲು ಶ್ರಮಿಸುತ್ತೇನೆ. 

ತಮ್ಮ ಹೇಳಿಕೆ ಒಂದು ಸಂಘಟನೆಯೊಂದರ ವ್ಯಕ್ತಿಗೆ ಸೀಮಿತ: ಶಾಸಕ ಕೆ.ಎಂ.ಉದಯ್

Jun 16 2025, 02:45 AM IST
ಹೋರಾಟ ಮಾಡುವುದು ಪ್ರತಿಯೊಬ್ಬರ ಹಕ್ಕು. ನ್ಯಾಯಯುತವಾಗಿ ಮಾಡಲಿ. ನಾನು ಗೆಜ್ಜಲಗೆರೆ ಗ್ರಾಮಸ್ಥರ ಹೋರಾಟದ ಬಗ್ಗೆ ಮಾತನಾಡಿಲ್ಲ. ಏನೇ ಸಮಸ್ಯೆ ಇದ್ದರೂ ಚರ್ಚೆ ಮಾಡೋಣ. ಆಗು ಹೋಗುಗಳ ಬಗ್ಗೆ ಅಧ್ಯಯನ ಮಾಡೋಣ. ಯಾರು ನನ್ನ ಹೇಳಿಕೆಯನ್ನು ಕೆಲವರು ಮಿಸ್ ಗೈಡ್ ಮಾಡಿದ್ದಾರೆ.

ಉನ್ನತ ಮಟ್ಟದ ಪದವಿ ಪಡೆದು ದೊಡ್ಡ ಹುದ್ದೆಗೇರಿ: ಶಾಸಕ ಶಾಂತನಗೌಡ

Jun 16 2025, 02:45 AM IST
ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳನ್ನು ಬಳಸಿಕೊಂಡು ಚೆನ್ನಾಗಿ ಓದಿ ಉನ್ನತಮಟ್ಟದ ಪದವಿ ಪಡೆದುಕೊಂಡು ದೊಡ್ಡದೊಡ್ಡ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್

Jun 16 2025, 02:40 AM IST
ಬೀರೂರು.ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಯು.ಬಿ. ಬಣಕಾರ

Jun 16 2025, 02:23 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದರು.

ತರೀಕೆರೆಯಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪನೆ: ಶಾಸಕ ಶ್ರೀನಿವಾಸ್

Jun 16 2025, 01:14 AM IST
ತರೀಕೆರೆ, ಪಟ್ಟಣದ ಬಿ.ಎಚ್.ರಸ್ತೆಯ ಸರ್ವಸಮ್ಮತ ಸ್ಥಳದಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಸರ್ಕಾರಿ ವಸತಿಗೃಹ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಬಾಲಕೃಷ್ಣ

Jun 16 2025, 01:00 AM IST
ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ನಿರ್ವಹಿಸಿದ್ದು, ೫ ಕೋಟಿ ರು. ವೆಚ್ಚದಲ್ಲಿ ೧೨ ಮನೆಗಳಿಗೆ ಈ ಸಂಕೀರ್ಣದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ದುಶ್ಚಟದಿಂದ ಮುಕ್ತರಾಗಿ ಹೊಸಬದುಕು ಕಟ್ಟಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ

Jun 16 2025, 12:55 AM IST
ಶಿಬಿರದಲ್ಲಿ 46 ಶಿಬಿರಾರ್ಥಿಗಳು ಒಂದು ವಾರದಲ್ಲಿಯೇ ಪರಿವರ್ತನೆಗೊಂಡು ಕುಡಿತದಿಂದ ಮುಕ್ತರಾಗಿರುವುದು ಹೆಮ್ಮೆಯ ಸಂಗತಿ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved