• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಸದ, ಶಾಸಕ ಪರಿಶೀಲನೆ

Apr 30 2025, 12:36 AM IST
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರವೇಶ ಮತ್ತು ನಿರ್ಗಮನ ಕಲ್ಪಿಸುವ ಕುರಿತು ಶಾಸಕ ಸಿ.ಪಿ.ಯೋಗೇಶ್ವರ್ ಜತೆ ತಾಲೂಕಿನ ರಾಂಪುರ ಹಾಗೂ ಕಣ್ವ ಜಂಕ್ಷನ್ ಬಳಿ ಜಂಟಿ ಪರಿಶೀಲನೆ ನಡೆಸಿದರು.

ಮಲ್ಟಿ ಪರ್ಪಸ್‌ ಸೆಂಟರ್‌ ಕಟ್ಟಡಕ್ಕೆ ಸಂಸದ ಬೋಸ್, ಶಾಸಕ ಗಣೇಶ್‌ ಗುದ್ದಲಿ ಪೂಜೆ

Apr 30 2025, 12:34 AM IST
ಪ್ರಧಾನ ಮಂತ್ರಿ ಜನ್‌ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.

ಕುಷ್ಟಗಿ-ಹುಬ್ಬಳ್ಳಿ ಶೀಘ್ರ ರೈಲು ಸಂಚಾರ: ಶಾಸಕ ದೊಡ್ಡನಗೌಡ ಪಾಟೀಲ

Apr 30 2025, 12:33 AM IST
ಗದಗ-ವಾಡಿ ರೈಲು ಮಾರ್ಗವು ಈಗ ಕುಷ್ಟಗಿ ವರೆಗೆ ಮುಗಿದಿದ್ದು ವಾಡಿ ವರೆಗೂ ಮುಗಿದರೆ ಬಹುದೊಡ್ಡ ರೈಲ್ವೆ ಮಾರ್ಗವಾಗುತ್ತದೆ. ವ್ಯಾಪಾರ-ವಹಿವಾಟುಗೆ ಅನೂಕೂಲಕರವಾಗಲಿದೆ.

ಲಾಭದಾಸೆಗೆ ಕಳಪೆ ಬಿತ್ತನೆ ಬೀಜ ಮಾರದಿರಿ: ಶಾಸಕ ಬಸವರಾಜ ಶಿವಣ್ಣನವರ ಸೂಚನೆ

Apr 30 2025, 12:31 AM IST
ವ್ಯಾಪಾರದಲ್ಲಿಯೂ ಧರ್ಮದಂತೆ ನಡೆದುಕೊಳ್ಳಬೇಕು. ರೈತರಿಗೆ ಮೋಸ ಮಾಡದೇ ಗುಣಮಟ್ಟದ ಬೀಜಗಳನ್ನೇ ಮಾರಾಟ ಮಾಡಬೇಕು.

ಅಪ್ಪ-ಮಕ್ಕಳು ದಿನಬೆಳಗಾದರೆ ಟೀಕೆ ಮಾಡುವುದು ಯಾವ ಧರ್ಮ: ಶಾಸಕ ನರೇಂದ್ರಸ್ವಾಮಿ

Apr 30 2025, 12:31 AM IST
ಎಚ್.ಡಿ.ದೇವೇಗೌಡರು ಈ ರಾಷ್ಟ್ರದ ಮಾಜಿ ಪ್ರಧಾನಿ ಎನಿಸಿಕೊಳ್ಳುತ್ತಿದ್ದಾರೆ ಎಂದರೆ ಅದಕ್ಕೆ ನನ್ನ ಕಾಂಗ್ರೆಸ್ ಪಕ್ಷ ಕಾರಣ ಎಂದು ಎದೆ ಮುಟ್ಟಿ ಹೇಳುತ್ತೇನೆ. 16 ಸ್ಥಾನ ಇದ್ದವರಿಗೆ ಪ್ರಧಾನ ಮಂತ್ರಿ ಕೊಟ್ಟರೂ ಅಪ್ಪ-ಮಕ್ಕಳು ದಿನಬೆಳಗಾದರೆ ಬಾಯಿಗೆ ಬಂದಂತೆ ಟೀಕೆ ಮಾಡುವುದು ಯಾವ ಧರ್ಮ ಎಂದು ಕೋಟೆಬೆಟ್ಟದ ನರಸಿಂಹಸ್ವಾಮಿಗೆ ಒಪ್ಪಿಸಿ ಹೋಗುತ್ತೇನೆ.

ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ

Apr 30 2025, 12:30 AM IST
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.

ಜೆಜೆಎಂ ಯೋಜನೆಯಡಿ ನೀರು ಬಂದರೆ ಮಾತ್ರ ಹಸ್ತಾಂತರ ಮಾಡಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ

Apr 30 2025, 12:30 AM IST
ಕಾಮಗಾರಿ ಮುಗಿದ ನಂತರ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಎನ್ನುವ ದೂರು ಕೇಳಿಬಂದಿವೆ. ಹೀಗಾಗಿ ಆಯಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಪಿಡಿಒಗಳು ನಲ್ಲಿಯಲ್ಲಿ ನೀರು ಬರುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಂಡು ಹಸ್ತಾಂತರ ಮಾಡಿಕೊಳ್ಳಬೇಕು.

ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು : ಶಾಸಕ ತಮ್ಮಯ್ಯ

Apr 29 2025, 12:48 AM IST
ಚಿಕ್ಕಮಗಳೂರು, ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಸ್ಥೆ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ

Apr 28 2025, 11:52 PM IST
ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲೇ ಪ್ರಬಲವಾಗಿದೆ. ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಕೆ.ಎಸ್.ಆನಂದ್

Apr 28 2025, 11:48 PM IST
ಬೀರೂರು. ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 459
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved