• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಯೋತ್ಪಾದನೆ ವಿರುದ್ಧ ಒಂದಾಗಿ ಹೋರಾಡೋಣ: ಶಾಸಕ ಶ್ರೀನಿವಾಸ ಮಾನೆ

Apr 28 2025, 11:47 PM IST
ಪಹಲ್ಗಾಮ್ ಕೃತ್ಯ ಅತ್ಯಂತ ಹೇಯ ಮತ್ತು ಅಮಾನವೀಯ. ಇದೊಂದು ಮಾನವೀಯತೆಯ ಮೇಲಿನ ದಾಳಿ. ಈ ದಾಳಿಯನ್ನು ನಾವೆಲ್ಲರೂ ಏಕತೆಯಿಂದ ಖಂಡಿಸಬೇಕು.

ಸಹಕಾರ ನಿಯಮಗಳ ಬಗ್ಗೆ ಅರಿತು ಚೌಕಟ್ಟಿನಲ್ಲಿ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಸಲಹೆ

Apr 28 2025, 11:47 PM IST
ನನ್ನ ರಾಜಕೀಯ ಪ್ರವೇಶಕ್ಕೆ ಸಹಕಾರ ಸಂಘದ ಕಾರ್ಯಚಟುವಟಿಕೆಗಳೇ ಮೂಲ ತಳಪಾಯ. ಚುನಾಯಿತ ಸದಸ್ಯರು ಸಹಕಾರ ತತ್ವಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸಹಕಾರಿ ನಿಯಮಗಳ ಅರಿವಿಲ್ಲದಿದ್ದರೆ ಸಂಘದ ಕಾರ್ಯದರ್ಶಿಗಳು ನಿಮ್ಮನ್ನು ನಿಯಂತ್ರಿಸುತ್ತಾರೆ. ಕಾರ್ಯದರ್ಶಿಗಳ ಕೈಗೆ ನಿಮ್ಮ ಜುಟ್ಟು ಕೊಡಬೇಡಿ.

ಸ್ವಾವಲಂಬಿ ಬದುಕಿಗೆ ಸಂವಿಧಾನ ಸಹಕಾರಿ: ಶಾಸಕ ಎ .ಆರ್. ಕೃಷ್ಣಮೂರ್ತಿ

Apr 28 2025, 11:47 PM IST
ಸ್ವಾವಲಂಬಿ ಬದುಕು ನಡೆಸಲು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಪಠಾಣ

Apr 28 2025, 11:45 PM IST
ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ.

ಉಪ್ಪಿನಂಗಡಿ ಸಂಗಮ ಕ್ಷೇತ್ರ ಅಭಿವೃದ್ಧಿ ಯೋಜನೆ ಮಂಜೂರು: ಶಾಸಕ ರೈ

Apr 28 2025, 11:45 PM IST
ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯವನ್ನು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂಜಿನಿಯರ್‌ಗಳು ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ದೇವಾಲಯದ ಬಳಿ ಶಾಸಕ ಅಶೋಕ್ ಕುಮಾರ್ ರೈ ಸಮಾಲೋಚನೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು.

ರೈತರು, ಶಿಕ್ಷಣ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ಕೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Apr 28 2025, 12:48 AM IST
ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿದು ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಹಳಿಯಾಳ ಶಾಂತಿ, ಸಹಬಾಳ್ವೆಯ ಪುಣ್ಯಭೂಮಿ: ಶಾಸಕ ಆರ್‌.ವಿ. ದೇಶಪಾಂಡೆ

Apr 28 2025, 12:48 AM IST
ಪಟ್ಟಣವು ಇಂದು ಶಾಂತಿ, ಸಹಬಾಳ್ವೆಯ ಸ್ಥಳವಾಗಿದೆ. ಇದರಿಂದ ಇಲ್ಲಿ ಬಂದು ನೆಲೆಸುವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ: ಶಾಸಕ ದಿನಕರ ಶೆಟ್ಟಿ

Apr 28 2025, 12:47 AM IST
ಸಾಹಿತ್ಯ ಜೀವನ, ಸಮಾಜಕ್ಕೆ ಹಿಡಿದ ಕನ್ನಡಿ. ಜೀವನದ ಬಗೆಗಿನ ಲೋಕಾನುಭವ ಹೇಳಲು ಸಾಹಿತಿ ತನ್ನದೇ ಆದ ಶೈಲಿ ಬಳಸುತ್ತಾರೆ

ಪಿಎಂ ವಸತಿ ಯೋಜನೆಯಲ್ಲಿ ಮನೆ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಬಾಲಕೃಷ್ಣ

Apr 28 2025, 12:47 AM IST
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಸತಿ ಯೋಜನೆ ಮೂಲಕ ಫಲಾನುಭವಿಗಳು ಮನೆ ಪಡೆಯಲು ಏಪ್ರಿಲ್ 30 ಕಡೆಯ ದಿನವಾಗಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಶಾಸಕ ಬಾಲಕೃಷ್ಣ ಮನವಿ ಮಾಡಿದರು.

ಜನರ ಆಶೀರ್ವಾದದಿಂದ ಕಾಶ್ಮೀರದಿಂದ ಸುರಕ್ಷಿತವಾಗಿ ವಾಪಸ್ ಬಂದಿದ್ದೇನೆ: ಶಾಸಕ ಶ್ರೀನಿವಾಸ ಮಾನೆ

Apr 28 2025, 12:47 AM IST
ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ಪೈಶಾಚಿಕ ಕೃತ್ಯಕ್ಕೆ ಕೇವಲ ಎರಡು ದಿನ ಮೊದಲು ದಾಳಿ ನಡೆದ ಅದೇ ಸ್ಥಳದಲ್ಲಿ ಪತ್ನಿಯ ಜತೆಗೆ ಕೆಲವು ಗಂಟೆ ಕಾಲ ಕಳೆದಿದ್ದೇನೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved