• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುದೂರು ಕಾಲೇಜಿನ ಫಲಿತಾಂಶ ಕುಸಿತ: ಶಾಸಕ ಗರಂ

Jun 16 2025, 12:48 AM IST
ಕಡಿಮೆ ಸಂಬಳ ಪಡೆದು ಖಾಸಗಿ ಶಾಲೆಗಳಲ್ಲಿ ಅಷ್ಟು ಉತ್ತಮ ಫಲಿತಾಂಶ ಬರಲು ಕಾರಣವೇನು? ಖಾಸಗಿ ಶಾಲೆಗಳ ಶಿಕ್ಷಕರ ಮೂರ್‍ನಾಲ್ಕು ಪಟು ಹೆಚ್ಚು ಸಂಬಳ ಪಡೆಯುವ ನೀವುಗಳು ಏಕೆ ಉತ್ತಮ ಫಲಿತಾಂಶ ಕೊಡಲು ಸಾಧ್ಯವಾಗತ್ತಿಲ್ಲ?

ಕಸ ಸಂಗ್ರಹಣೆ: ಎರಡು ಬೊಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Jun 16 2025, 12:47 AM IST
ಸ್ವಚ್ಛ ಭಾರತ್ ಮಿಷನ್ ಯೋಜನೆಯಿಂದ 26 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಗೆ ಎರಡು ಬೊಲೆರೋ ವಾಹನ ಖರೀದಿಸಿದ್ದು, ಹಸಿ ಹಾಗೂ ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ಪಟ್ಟಣದ ನಾಗರಿಕರು ಕಸವನ್ನು ಕೊಟ್ಟರೆ ಕಸ ವಿಲೇವಾರಿ ಮಾಡಲು ಸುಲಭವಾಗಲಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು.

ಬಡಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್: ಶಾಸಕ ವಿಜಯಾನಂದ ಕಾಶಪ್ಪನವರ

Jun 14 2025, 02:34 AM IST
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ಬಾಗಲಕೋಟೆ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.

ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ

Jun 14 2025, 02:19 AM IST
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಎಂಸಿಡಿಸಿಸಿ ಚುನಾವಣೆ: ಶಾಸಕ ಗಣೇಶ್‌ ಸ್ಪರ್ಧೆ ಖಚಿತ

Jun 14 2025, 02:19 AM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ ಬರುವ ಜೂ.26 ರಂದು ಘೋಷಣೆಯಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಒಲುವು ತೋರಿದ್ದಾರೆ.

ಹಾನಗಲ್ಲ ತಾಲೂಕಿನ ಕಂದಾಯ ದಾಖಲೆ ಸಂಪೂರ್ಣ ಡಿಜಿಟಲೀಕರಣ: ಶಾಸಕ ಶ್ರೀನಿವಾಸ ಮಾನೆ

Jun 14 2025, 01:52 AM IST
ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಯ ಮೂಲಕ ಅನಧಿಕೃತ ವಸತಿ ಪ್ರದೇಶಗಳನ್ನು ಅಧಿಕೃತಗೊಳಿಸಿ ಹಕ್ಕುಪತ್ರ ವಿತರಿಸಲಾಗುತ್ತಿದೆ.

ಅಭಿವೃದ್ಧಿಯ ವಿರೋಧಿಗಳು ರೋಲ್ ಕಾಲ್ ಗಿರಾಕಿಗಳು: ಶಾಸಕ ಕೆ.ಎಂ.ಉದಯ್

Jun 14 2025, 01:33 AM IST
ಮದ್ದೂರು ಪುರಸಭೆ ನಗರಸಭೆಯಾದರೆ ನನಗೆ ಹೆಸರು ಬರುತ್ತದೆ ಎಂದು ಸಹಿಸಲಾರದ ಕೆಲವು ರೋಲ್ ಕಾಲ್ ಗಿರಾಕಿಗಳು ಎಂಜಲು ಕಾಸಿಗಾಗಿ ಸಂಘ- ಸಂಸ್ಥೆಗಳ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶಿಕ್ಷಣ ಕ್ಷೇತ್ರಕ್ಕೆ 33 ಸಾವಿರ ಕೋಟಿ ಅನುದಾನ : ಶಾಸಕ ಎಸ್.ಆರ್. ಶ್ರೀನಿವಾಸ್

Jun 14 2025, 01:01 AM IST
ಈಗಿನ ಮಕ್ಕಳ ಜ್ಞಾನ ಸಂಪಾದನೆಯನ್ನು ತಾಯಿಯ ಗರ್ಭದಲ್ಲಿದ್ದಾಗಲೇ ರೂಪಿಸಿಕೊಳ್ಳುತ್ತವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ಸಭೆಯಲ್ಲಿ ಸುಳ್ಳು ದಾಖಲೆ ತೋರಿಸದಿರಿ: ಅಧಿಕಾರಿಗಳಿಗೆ ಶಾಸಕ ಶಿವಣ್ಣನವರ ತರಾಟೆ

Jun 14 2025, 12:24 AM IST
ಕಳೆದ 3 ವರ್ಷದಿಂದ ಸಾವಿರಾರು ಸಂಖ್ಯೆ ಸಸಿಗಳನ್ನು ನೆಟ್ಟಿರುವುದಾಗಿ ಸುಳ್ಳು ದಾಖಲೆ ತೋರಿಸುತ್ತಿದ್ದಿರಿ. ಪ್ರಾಯೋಗಿಕವಾಗಿ ಗಿಡಗಳು ಅಷ್ಟೊಂದು ಗಿಡಗಳಿಲ್ಲ, ಇದಕ್ಕೆ ಯಾರನ್ನು ಹೊಣೆ ಮಾಡಬೇಕು ಎಂದು ಶಾಸಕ ಶಿವಣ್ಣನವರ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಅರಣ್ಯ ಸಂಪತ್ತು ಹೆಚ್ಚಿಸದಿದ್ದರೆ ಜೀವಕುಲಕ್ಕೇ ಸಂಕಷ್ಟ: ಶಾಸಕ ಶ್ರೀನಿವಾಸ ಮಾನೆ

Jun 13 2025, 04:02 AM IST
ಜನಸಂಖ್ಯೆ ಬೆಳೆದಂತೆ ಪರಿಸರ ನಾಶವೂ ಹೆಚ್ಚುತ್ತಿದೆ. ಕೃಷಿ ಚಟುವಟಿಕೆಗೂ ತೀವ್ರ ಹಿನ್ನಡೆ ಉಂಟಾಗಿ ರೈತ ಸಮೂಹ ಸಮಸ್ಯೆಗೆ ಸಿಲುಕುವಂತಾಗಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved