• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹150 ಕೋಟಿ ಅನುದಾನ: ಶಾಸಕ ಅಬ್ಬಯ್ಯ

Oct 28 2025, 12:18 AM IST
ನನ್ನ ಕ್ಷೇತ್ರವನ್ನು ಮಾದರಿಯನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ವೀರಯೋಧ ಲೋಕೇಶ್ ಅಂತಿಮ ದರ್ಶನ ಪಡೆದ ಶಾಸಕ ಎಚ್.ಟಿ.ಮಂಜು

Oct 28 2025, 12:18 AM IST
ಕೆ.ಆರ್.ಪೇಟೆ ನಿವಾಸಿ ವೀರಯೋಧ ಲೋಕೇಶ್ ಅವರ ಪಾರ್ಥಿ ಶರೀರವನ್ನು ಪಟ್ಟಣದ ಹೇಮಾವತಿ ಬಡಾವಣೆಯ ಮೃತರ ನಿವಾಸಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಹುಟ್ಟೂರು ಮೈಲಾರಪಟ್ಟಣಕ್ಕೆ ತೆಗೆದುಕೊಂಡು ಹೋಗಲಾಯಿತು.

ಬಳ್ಳಾರಿ ಸಮಗ್ರ ಅಭಿವೃದ್ಧಿಗೊಂಡು ಮಾದರಿ ನಗರವಾಗಬೇಕು; ಶಾಸಕ ನಾರಾ ಭರತ್ ರೆಡ್ಡಿ

Oct 28 2025, 12:15 AM IST
ವಿನಾಕಾರಣ ಮಾತನಾಡುವುದು ನನ್ನ ಜಾಯಮಾನವಲ್ಲ.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಕಡೆಗಣನೆ

Oct 28 2025, 12:15 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿದೆ. ಕೂಡಲೇ ರೈತಸಂಘದ ಮೈತ್ರಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷದಿಂದ ಸಮರ್ಥ ನಾಯಕನನ್ನು ಘೋಷಣೆ ಮಾಡಬೇಕು.

13,622 ಫಲಾನುಭವಿಗಳಿಗೆ ಶಾಶ್ವತವಾಗಿ ಮನೆ ಮಾಲಿಕತ್ವ-ಶಾಸಕ ಮಾನೆ

Oct 28 2025, 12:15 AM IST
ಮನೆ ಒಡೆಯ ಯೋಜನೆ ಮೂಲಕ ಸರ್ಕಾರಿ ಮತ್ತು ಖಾಸಗಿ ಜಮೀನುಗಳಲ್ಲಿ ಕಳೆದ ನಾಲ್ಕೈದು ದಶಕಗಳಿಂದ ಮನೆ ನಿರ್ಮಿಸಿಕೊಂಡು ದಾಖಲೆ ರಹಿತವಾಗಿ ವಾಸಿಸುತ್ತಿರುವ ತಾಲೂಕಿನ 13,622 ಫಲಾನುಭವಿಗಳಿಗೆ ಶಾಶ್ವತವಾಗಿ ಮನೆ ಮಾಲಿಕತ್ವ ದೊರಕಿಸುವ ಭರವಸೆ ಈಡೇರಿಸಿ, ನುಡಿದಂತೆ ನಡೆದಿದ್ದೇನೆ. ನನ್ನ ರಾಜಕೀಯ ಜೀವನದ ಸಾರ್ಥಕ ಕ್ಷಣ ಇದಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ದೇವಾಲಯ ಆವರಣಕ್ಕೆ ಶಾಸಕರ ನಿಧಿಯಿಂದ ಮೇಲ್ಛಾವಣಿ: ಶಾಸಕ ಜಿ.ಎಚ್.ಶ್ರೀನಿವಾಸ್

Oct 28 2025, 12:03 AM IST
ತರೀಕೆರೆ, ಪಟ್ಟಣದ ಶ್ರೀ ಪ್ರಸನ್ನ ರಾಮೇಶ್ವರಸ್ವಾಮಿ ದೇವಾಲಯದಲ್ಲಿ ಶಾಸಕರ ನಿಧಿಯಿಂದ ದೇವಾಲಯದ ಆವರಣದಲ್ಲಿ ಶೀಟ್‌ನ ಮೇಲ್ಛಾವಣಿ ಹಾಕಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು: ಶಾಸಕ ಭೀಮಣ್ಣ ನಾಯ್ಕ

Oct 27 2025, 12:30 AM IST
ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು. ಮಕ್ಕಳು ಉತ್ತಮ ಶಿಕ್ಷಣ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು.

ಸಂಪುಟ ವಿಸ್ತರಣೆ ಅಧಿಕಾರ ಸಿಎಂಗಿದೆ: ಶಾಸಕ ಕೋನರಡ್ಡಿ

Oct 27 2025, 12:15 AM IST
ಮಂತ್ರಿ ಮಂಡಲ ಬದಲಾವಣೆ ವೇಳೆ ಯಾರು ಕೆಲಸ ಮಾಡಿರುತ್ತಾರೆ, ಯಾರು ಕೆಲಸ ಮಾಡಿರಲ್ಲ. ಅವರ ಬದಲಾವಣೆ ಮಾಡುವುದರ ಬಗ್ಗೆ ಸಿಎಂ ಗಮನಕ್ಕೆ ಇರುತ್ತದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಅಲೆಮಾರಿಗಳಿಗೆ ಸೂರು ಕಲ್ಪಿಸಲು ಯತ್ನ: ಶಾಸಕ ಡಾ. ಚಂದ್ರು ಲಮಾಣಿ

Oct 27 2025, 12:15 AM IST
ಸಮುದಾಯದ ಜನರು ನಿವೇಶನ ಮತ್ತು ವಸತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಟೆಂಟ್ ವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಲು ಸರ್ಕಾರದ ಗಮನಕ್ಕೆ ತಂದು ನಿಗಮದ ಸಹಾಯಕ ಆಯುಕ್ತರೊಂದಿಗೆ ಚರ್ಚಿಸಲಾಗುವುದು.

ಆರ್‌ಎಸ್ಎಸ್‌ ಶತಮಾನೋತ್ಸವಕ್ಕೆ ಶುಭಕೋರಿದ ಶಾಸಕ ಮಂಜು

Oct 27 2025, 12:00 AM IST
ರಾಮನಾಥಪುರದ ಶ್ರೀ ರಾಮೇಶ್ವರಸ್ವಾಮಿ ದೇವಾಲಯದ ಮುಂಭಾಗದಿಂದ ನೂರಾರು ಸ್ವಯಂ ಸೇವಕರು ತಾಯಿ ಭಾರತಾಂಬೆಗೆ ಪೂಜೆ ಸಲ್ಲಿಸಿ ಪಥ ಸಂಚಲನ ಅರಂಭಿಸಿದರು. ನಂತರ ರಾಮನಾಥಪುರ ದೇವಾಲಯದ ರಸ್ತೆ, ಕೆ.ಇ.ಬಿ. ರಸ್ತೆ, ಕೋಟವಾಳು ರಸ್ತೆ ಮುಂತಾದ ಕಡೆಗಳಲ್ಲಿ ಶತಮಾನೋತ್ಸವದ ಪ್ರಯುಕ್ತ ಪಥಸಂಚಲದ ಕಾರ್ಯಕ್ರಮ ಇಲ್ಲಿಯ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಪಟ್ಟಾಭಿರಾಮ ಪೌಢಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷದ ಅಚರಣೆ ಹಿನ್ನೆಲೆಯಲ್ಲಿ ಗಣವೇಷಧಾರಿಗಳ, ಪಥವೇಷಧಾರಿಗಳ ಪಥಸಂಚಲನ ಪಟ್ಟಣದಲ್ಲಿ ಸಂಚಲವನ್ನೇ ಸೃಷ್ಠಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 524
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved