• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣಿಗೆ ಅಧಿಕಾರದ ಅಹಂ ಇರಬಾರದು: ಶಾಸಕ ಚಂದ್ರಪ್ಪ

Apr 24 2025, 12:31 AM IST
A politician should not have the ego of power: MLA Chandrappa

ಭಾರತೀಯತೆ, ಹಿಂದುತ್ವದಡಿ ಸಂಘಟಿತರಾಗದಿದ್ದರೆ ಉಳಿಗಾಲವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Apr 24 2025, 12:08 AM IST
ಹಿಂದೂ ಸಮಾಜ, ಹಿಂದೂ ಯುವತಿಯರ ರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ಡಾ. ಬಿ.ಆರ್. ಅಂಬೇಡ್ಕರ ದಲಿತ ನಾಯಕ ಅಲ್ಲ, ಎಲ್ಲ ಧರ್ಮದವರಿಗೆ ಅವರು ನಾಯಕ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಪಹಲ್ಗಾವ್‌ನಲ್ಲಿನ ಉಗ್ರರ ದಾಳಿಗೆ ಶಾಸಕ ಪ್ರದೀಪ್ ಈಶ್ವರ್ ಖಂಡನೆ

Apr 24 2025, 12:07 AM IST
ನನಗೆ ನನ್ನ ದೇಶದ ಸೈನಿಕರ ಮೇಲೆ ಹೆಮ್ಮೆ ಇದೆ. ಅವರು ಎಂತಹ ಭಯೋತ್ಪಾದಕರನ್ನೇ ಆಗಲಿ ಅಟ್ಟಾಡಿಸಿ, ಉಡಾಯಿಸುವಂತಹ ಶಕ್ತಿ ಇದೆ ಎಂಬ ದೃಢನಂಬಿಕೆಯನ್ನು ದೇಶದ ಸೈನ್ಯದ ಮೇಲೆ ದೇಶದ ಜನತೆ ಇಟ್ಟಿದ್ದಾರೆ

ಹೊಸಕೋಟೆ ಜನರಿಗೆ ಕೊಳವೆಬಾವಿ ನೀರು ಅನಿವಾರ್ಯ: ಶಾಸಕ ಶರತ್ ಬಚ್ಚೇಗೌಡ

Apr 24 2025, 12:04 AM IST
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸರ್ಕಾರ ನೀಡಿರುವ ಯೋಜನೆಗಳ ಪಟ್ಟಿ ಸಿದ್ಧಪಡಿಸಿ, ಯೋಜನೆ ಜಾರಿಗೆ ಬೇಕಾದ ಹಣ ಬಿಡುಗಡೆಗೆ ಡಿಪಿಆರ್ ಸಿದ್ಧಪಡಿಸಿ ನೀಡಿ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು.

ಉಗ್ರರ ದಾಳಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಶಾಸಕ ರಮೇಶ ಬಂಡಿಸಿದ್ದೇಗೌಡ

Apr 24 2025, 12:03 AM IST
ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆಯುವ ಶಾಂತಿ ನೆಲಸಿತ್ತು. ಆರ್ಟಿಕಲ್ 370 ತೆಗೆದಿರುವುದು ಅಲ್ಲಿನ ಇಂತಹ ಘಟನೆಗಳು ನಡೆಯಲು ಕಾರಣವಾಗುತ್ತಿದೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಹಿಂದೂಗಳು ಬಲಿಯಾಗಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದುಡುಕಿನ ನಿರ್ಧಾರ.

ದಾಬಸ್‍ಪೇಟೆ: ಶಾಸಕ ಶ್ರೀನಿವಾಸ್ ಸಾರ್ವಜನಿಕರ ಅಹವಾಲು ಸ್ವೀಕಾರ

Apr 24 2025, 12:02 AM IST
ಜನರು ವೃದ್ಯಾಪ್ಯ ವೇತನ, ವಿಧವಾ ವೇತನ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಕಚೇರಿಗಳಿಗೆ, ಕೃಷಿ ಕೇಂದ್ರಗಳಿಗೆ ಭೇಟಿ ನೀಡಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ, ಕೆಲವೊಮ್ಮೆ ಅಧಿಕಾರಿಗಳು ಇರುವುದಿಲ್ಲ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಖುದ್ದಾಗಿ ನನಗಾಗಲಿ, ನನ್ನ ಆಪ್ತ ಸಹಾಯಕನಿಗೆ ಕರೆ ಮಾಡಿ ತಿಳಿಸಿ, ಅಂತಹವರ ವಿರುದ್ಧ ಕ್ರಮ ವಹಿಸುತ್ತೇನೆ.

ಹುಲಿ ಸೆರೆ ಕಾರ್ಯಾಚರಣೆ ಅರಣ್ಯದಂಚಿನ ಗ್ರಾಮಕ್ಕೆ ಶಾಸಕ ಪೊನ್ನಣ್ಣ ಖುದ್ದು ಭೇಟಿ, ಪರಿಶೀಲನೆ

Apr 23 2025, 12:39 AM IST
ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸಿ ಬಲಿ ಪಡೆಯುತ್ತಿರುವ ಹುಲಿ ಸೆರೆ ಹಿಡಿಯಲು ಅಗತ್ಯವಾದ ಅನುಮತಿಯನ್ನು ಸರ್ಕಾರದಿಂದ ಒದಗಿಸಲಾಗಿದೆ ಎಂದು ಶಾಸಕರು ಹೇಳಿದರು.

ಅಧಿಕಾರಿಗಳು ಜನರ ಪ್ರೀತಿ ಗಳಿಸಿ ಅರಣ್ಯ ಬೆಳೆಸಲಿ: ಶಾಸಕ ಶಿವರಾಮ ಹೆಬ್ಬಾರ

Apr 23 2025, 12:36 AM IST
ಜನರೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಂಡರೆ ಮಾತ್ರ ಅರಣ್ಯ ಉಳಿಯುತ್ತದೆ.

ಮಹಿಳೆಯರು ಭಾರತೀಯ ಸಂಸ್ಕೃತಿಯ ಪ್ರತೀಕ: ಶಾಸಕ ಪ್ರಕಾಶ ಕೋಳಿವಾಡ

Apr 23 2025, 12:35 AM IST
ಇಡೀ ಜಗತ್ತಿನಲ್ಲಿಯೇ ಜಾನಪದ ವಿಶ್ವವಿದ್ಯಾಲಯ ಹಾವೇರಿ ಜಿಲ್ಲೆಯಲ್ಲಿದ್ದು, ಅದನ್ನು ಬೆಳೆಸುವ ಕಾರ್ಯ ನಮ್ಮದಾಗಿದೆ.

ಸುಖ- ದುಃಖ ಸಮಾನವಾಗಿ ಸ್ವೀಕರಿಸಿ ಮಾದರಿಯಾಗಿ: ಶಾಸಕ ಯು.ಬಿ. ಬಣಕಾರ

Apr 23 2025, 12:34 AM IST
ನೂತನ ದಾಂಪತ್ಯಕ್ಕೆ ಕಾಲಿಡುತ್ತಿರುವ ನವಜೋಡಿಗಳ ಮುಂದಿನ ವೈವಾಹಿಕ ಜೀವನದಲ್ಲಿ ಸುಖ- ದುಃಖಗಳನ್ನು ಸಮಾನವಾಗಿ ಸ್ವೀಕರಿಸಿ ಮಾದರಿ ಜೀವನ ನಡೆಸಬೇಕು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 459
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved