• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪ-ಶಾಸಕ ಲಮಾಣಿ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಅವರು ಕೇವಲ ದಲಿತರಿಗೆ ಮಾತ್ರ ಸೀಮಿತವಲ್ಲ. ಅವರ ವಿಚಾರಧಾರೆಗಳು ಇಡೀ ಮಾನವ ಕುಲಕ್ಕೆ ದಾರಿದೀಪವಾಗಿವೆ ಎಂದುಮ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸಾಮಾಜಿಕ ಸಮಾನತೆಗೆ ಉತ್ತೇಜನ ನೀಡಿದ ಸಂವಿಧಾನ: ಶಾಸಕ ಬಸವರಾಜ ಶಿವಣ್ಣನವರ

Apr 15 2025, 12:48 AM IST
ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯಲ್ಪಡುವ ಡಾ. ಬಿ.ಆರ್. ಅಂಬೇಡ್ಕರ ಅವರೊಬ್ಬ ಹಿಂದುಳಿದ ವರ್ಗಗಳ ಸರ್ವೋಚ್ಚ ನಾಯಕ.

ಎಲ್ಲ ವರ್ಗಗಳಿಗೂ ಸಮಾನತೆ ಪ್ರತಿಪಾದಿಸಿದ ಡಾ. ಅಂಬೇಡ್ಕರ್‌: ಶಾಸಕ ಭೀಮಣ್ಣ ನಾಯ್ಕ

Apr 15 2025, 12:47 AM IST
ಶಿರಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಅಂಬೇಡ್ಕರ್‌, ಜಗಜೀವನ್‌ ಎಲ್ಲರಿಗೂ ಸ್ಫೂರ್ತಿ: ಶಾಸಕ ಟಿ.ರಘುಮೂರ್ತಿ

Apr 15 2025, 12:46 AM IST
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್‌ ರಾಮ್ ತಮ್ಮದೇಯಾದ ವಿಶೇಷ ಸಾಧನೆ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಇಬ್ಬರೂ ಮಹಾನಾಯಕರನ್ನು ನಾವು ಕಲಿಯುಗದ ಸೂರ್ಯವೆಂದು ಕರೆಯಬಹುದಾಗಿದೆ.

ಡಾ. ಅಂಬೇಡ್ಕರರ ಆದರ್ಶ ಸಾರ್ವಕಾಲಿಕ: ಶಾಸಕ ಯು.ಬಿ. ಬಣಕಾರ

Apr 15 2025, 12:46 AM IST
ಡಾ. ಬಿ.ಆರ್. ಅಂಬೇಡ್ಕರ ಅವರ ಆದರ್ಶಗಳು ಎಲ್ಲ ಕಾಲಕ್ಕೂ ಶ್ರೇಷ್ಠವಾಗಿವೆ. ಅವರು ನೀಡಿದ ಸಂವಿಧಾನ ನಮ್ಮ ದೈನಂದಿನ ಜೀವನದ ಭಾಗವಾಗಿದೆ.

ಅಗ್ನಿ ಶಾಮಕ ಸಿಬ್ಬಂದಿಗೆ ಒಗ್ಗೂಡಿ ಗೌರವ ಸಮರ್ಪಣೆ ಮಾಡಬೇಕು: ಶಾಸಕ ಎಚ್.ಟಿ.ಮಂಜು

Apr 15 2025, 12:45 AM IST
ಹುತಾತ್ಮರ ದಿನದ ಜೊತೆಗೆ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಮತ್ತು ಅಗ್ನಿ ಶಾಮಕ ಸಪ್ತಾಹ ಆಚರಿಸುವ ಮೂಲಕ ಏಪ್ರಿಲ್ 14 ರಿಂದ 20ರ ವರೆಗೆ ಏಳು ದಿನಗಳ ಕಾಲ ಅಗ್ನಿ ಅವಘಡಗಳ ಸುರಕ್ಷತೆಯ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಸಂವಿಧಾನದಿಂದ ನೆಮ್ಮದಿ ಬದುಕು: ಶಾಸಕ ಪಾಟೀಲ

Apr 15 2025, 12:45 AM IST
ಅಂಬೇಡ್ಕರ್‌ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಹಕ್ಕುಗಳು ದೊರೆಯಬೇಕು. ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯ ಪಾಲಿಸುವ ಮೂಲಕ ನಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬೇಕು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ

Apr 14 2025, 09:44 AM IST

  ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ   ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಸೂಕ್ತ ಅಧಿಕಾರಿಗಳ ನೇಮಕ ಆಗದೇ ಲೋಕಾಯುಕ್ತ ಕೇಸು ಹೆಚ್ಚಳ: ಶಾಸಕ

Apr 14 2025, 01:25 AM IST
ಹರಿಹರ ಕ್ಷೇತ್ರದ ಕಾಂಗ್ರೆಸ್ ಮುಖಂಡರಿಗೆ ರಾಜಕೀಯ ಅನುಭವದ ಕೊರತೆ ಇದೆ. ಹೀಗಾಗಿ ತಾಲೂಕಿಗೆ ಸೂಕ್ತ ಅಧಿಕಾರಿಗಳ ನೇಮಕವಾಗದೇ ಲೋಕಾಯುಕ್ತ ಕೇಸುಗಳು ಹೆಚ್ಚಳ ಆಗುತ್ತಿವೆ ಎಂದು ಶಾಸಕ ಬಿ.ಪಿ. ಹರೀಶ್ ಆರೋಪಿಸಿದ್ದಾರೆ.

ವಾಕಿಂಗ್ ಟ್ರ್ಯಾಕ್‌ನಿಂದ ಯುವಜನತೆ ಕ್ರೀಡೆಗೆ ಸಹಕಾರಿ: ಶಾಸಕ ಆನಂದ್‌

Apr 14 2025, 01:24 AM IST
ಕೆಎಲ್‌ಕೆ.ಕಾಲೇಜು ಮೈದಾನದಲ್ಲಿ ವಾಕಿಂಗ್ ಟ್ರಾಕ್ ಮಾಡಬೇಕೆಂದು ಒತ್ತಾಯವಿದೆ. ಮಳೆ ಬಂದರೆ ಕೆಸರಾಗುವ ಮೈದಾನದಲ್ಲಿ ಕ್ರೀಡೆಗಳನ್ನು ಆಡಲು ಸಾಧ್ಯವಾಗುವುದಿಲ್ಲ. ವಾಕಿಂಗ್‌ ಟ್ರ್ಯಾಕ್‌ನಿಂದ ಯುವಜನತೆ ಹಾಗೂ ಇತರರ ಕ್ರೀಡೆ, ನಡಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 460
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved