ಸಹಕಾರ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸಿ: ಶಾಸಕ ಕೆ.ಎಂ ಉದಯ್
Oct 27 2025, 12:00 AM ISTಮದ್ದೂರು ತಾಲೂಕಿನಿಂದ ಮೂವರು ನಿರ್ದೇಶಕರು ಆಯ್ಕೆಯಾದರೆ ಕೈಗಾರಿಕಾ ಹಾಗೂ ಇತರೆ ಸಹಕಾರಿ ಸಂಘಗಳು, ಡೇರಿಗಳು, ಹಾಗೂ ವ್ಯವಸಾಯೋತ್ಪನ್ನ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಬಳಸಿಕೊಂಡು ಗ್ರಾಮೀಣ ಭಾಗದ ರೈತರು, ಸಹಕಾರಿಗಳ ಆರ್ಥಿಕ ಪ್ರಗತಿಗೆ ನೆರವಾಗಬಹುದು.