• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿಯಿಂದ ಯಾರಿಗೂ ಅನ್ಯಾಯ ಆಗಲ್ಲ: ಶಾಸಕ ಗವಿಯಪ್ಪ

Apr 14 2025, 01:23 AM IST
ರಾಜ್ಯ ಸರ್ಕಾರ ಜಾತಿ ಗಣತಿ ಸಮೀಕ್ಷೆಯನ್ನು ಸಂಪುಟದಲ್ಲಿ ಮಂಡಿಸಿರುವುದನ್ನು ನಾನು ಸ್ವಾಗತಿಸುವೆ. ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಮಾತು ಕೊಟ್ಟಿದ್ದರು.

ಕೋಮುಲ್‌ನ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ : ಶಾಸಕ ಎಸ್.ಎನ್. ನಾರಾಯಣಸ್ವಾಮಿ

Apr 14 2025, 01:22 AM IST

ಕೋಮುಲ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಎಲ್ಲಾ ಧರ್ಮಗಳ ಸಾರವು ಮಾನವತೆಯನ್ನು ಪ್ರತಿಪಾದಿಸುವುದಾಗಿದೆ: ಶಾಸಕ ಪುಟ್ಟರಂಗಶೆಟ್ಟಿ

Apr 14 2025, 01:18 AM IST
ಚಾಮರಾಜನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಭಾನುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ದೇಗುಲಗಳಲ್ಲಿ ವಿಶೇಷ ಪೂಜೆ

Apr 14 2025, 01:18 AM IST
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಬೇಕೆಂಬ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹಾರ ತುರಾಯಿಗಳಿಗೆ ತರುವ ಬದಲು ಮಕ್ಕಳಿಗೆ ನೋಟ್‌ಬುಕ್ ಕೊಡಿಸಿ ಎನ್ನುವ ಶಾಸಕರ ಮಾತಿಗೆ ಮನ್ನಣೆ ನೀಡಿದ್ದೇವೆ.

ಬೇಸಿಗೆ ಶಿಬಿರದ ಸದುಪಯೋಗ ಪಡಿಸಿಕೊಳ್ಳಿರಿ-ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್

Apr 14 2025, 01:18 AM IST
ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ಬಡ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸಂಪೂರ್ಣ ಪಠ್ಯ ವಿಷಯ ಬೋಧನಾ ಶಿಬಿರದ ಲಾಭ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.

ವೃದ್ಧಾಶ್ರಮದಲ್ಲಿ ಶಾಸಕ ಇಕ್ಬಾಲ್ ಹುಟ್ಟುಹಬ್ಬ ಆಚರಣೆ

Apr 14 2025, 01:16 AM IST
ವೃದ್ಧಾಶ್ರಮ ವಾಸಿಗಳೊಂದಿಗೆ ಕೇಕ್ ಕತ್ತರಿಸಿ ಶಾಸಕ ಹೆಚ್.ಎ.ಇಕ್ಬಾಲ್‌ಹುಸೇನ್ ಹುಟ್ಟು ಹಬ್ಬವನ್ನು ಎನ್‌ಎಸ್‌ಯುಐ ವತಿಯಿಂದ ನಂದಗೋಕುಲ ವೃದ್ಧಾಶ್ರಮದಲ್ಲಿ ಶನಿವಾರ ಆಚರಣೆ ಮಾಡ ಲಾಯಿತು.

ಬಿಜೆಪಿಯಿಂದ ಬರೀ ಜಾತಿ, ಧರ್ಮದ ರಾಜಕಾರಣ: ಶಾಸಕ ಶ್ರೀನಿವಾಸ ಮಾನೆ

Apr 14 2025, 01:16 AM IST
ಸಣ್ಣಪುಟ್ಟ ವ್ಯತ್ಯಾಸ, ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗೆ ಸರಿಸಿ ಕಾಂಗ್ರೆಸ್ ಬೇರುಗಳನ್ನು ಸದೃಢಗೊಳಿಸಬೇಕಿದೆ. ಬಿಜೆಪಿ ಏನೇ ತಂತ್ರಗಳನ್ನು ಹೂಡಿದರೂ ಅವು ಫಲಿಸದಂತೆ ಪ್ರತಿತಂತ್ರ ಹೂಡಬೇಕಿದೆ.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹುಟ್ಟುಹಬ್ಬ: ರೋಗಿಗಳು, ಸಂಬಂಧಿಕರಿಗೆ ಊಟ ವಿತರಣೆ

Apr 14 2025, 01:16 AM IST
ಮಳವಳ್ಳಿ ವರಪುತ್ರ ಪಿ.ಎಂ.ನರೇಂದ್ರಸ್ವಾಮಿ ಈಗಾಗಲೇ ಮಾಜಿ ಸಚಿವರಾಗಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರ ಸೇವೆ ಮಾಡಲು ಮಂತ್ರಿಯಾಗಲಿ.

ಕಾಂಗ್ರೆಸ್‌ ಕಾರ್ಯಕರ್ತರನ್ನು ಕಡೆಗಣಿಸಿಲ್ಲ: ಶಾಸಕ ಯಾಸೀರಖಾನ್ ಪಠಾಣ

Apr 14 2025, 01:15 AM IST
ಕ್ಷೇತ್ರದ ರಾಜ್ಯದ ಜನತೆಯು ಮಳೆ ಬೆಳೆ ಬರಲಿ. ಎಲ್ಲರಿಗೂ ಒಳಿತಾಗಲಿ ಎಂದು ಉಮ್ರಾ ಯಾತ್ರೆ ವೇಳೆ ದೇವರಲ್ಲಿ ಬೇಡಿಕೊಂಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.

ಜನರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Apr 14 2025, 01:15 AM IST
ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಶಾಸಕರುಗಳ ನಿರ್ಲಕ್ಷದಿಂದ ಬೇಸತ್ತು ಕ್ಷೇತ್ರದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಹೆಚ್ಚಿನ ಮತಗಳನ್ನು ನೀಡಿ ಶಾಸಕನಾಗಿ ಆಯ್ಕೆ ಮಾಡಿದ್ದಾರೆ. ಮತ ನೀಡಿದ ಜನರಋಣ ತೀರಿಸುವ ಉದ್ದೇಶದಿಂದ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಎಲ್ಲಾ ಕ್ಷೇತ್ರಗಳಿಗಿಂತ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುವ ಬಯಕೆ ಹೊಂದಿದ್ದೇನೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 460
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved