• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀರೂರು ಅಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಕೆ.ಎಸ್.ಆನಂದ್

Apr 13 2025, 02:07 AM IST
ಬೀರೂರು, ಯಾವ ರಾಜಕೀಯ ಹಿನ್ನಲೆ ಇಲ್ಲದ ಬಡರೈತ ಕುಟುಂಬದ ಮಗನನ್ನು ಚುನಾವಣೆಯಲ್ಲಿ ಅತಿಹೆಚ್ಚು ಮತನೀಡುವ ಮೂಲಕ ಗೆಲ್ಲಿಸಿದ ಬೀರೂರಿನ ಜನತೆ ಬಗ್ಗೆ ವಿಶೇಷ ಕಾಳಜಿ ಇದ್ದು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವ ಜೊತೆ ಬೀರೂರಿನ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ವಿಶ್ವಕರ್ಮ ಸಮಾಜದ ಪ್ರಗತಿಗೆ ಅಗತ್ಯ ನೆರವು: ಶಾಸಕ

Apr 13 2025, 02:06 AM IST
ಜಿಲ್ಲೆಯ ವಿಶ್ವಕರ್ಮ ಸಮಾಜದ ಪ್ರಗತಿಗೆ ಪೂರಕವಾದ ಎಲ್ಲ ಅಗತ್ಯ ನೆರವು ನೀಡಲಾಗುವುದು.

301 ಹಳ್ಳಿಗಳಿಗೆ ವಿವಿ ಸಾಗರದಿಂದ ಕುಡಿಯುವ ನೀರಿಗೆ ಕ್ರಮ: ಶಾಸಕ ಕೆ.ಸಿ.ವೀರೇಂದ್ರ

Apr 13 2025, 02:05 AM IST
ತಾಲೂಕು ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾದಿಗೆರೆ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಲಯ ಬ್ಯಾಲೆನ್ಸಿಂಗ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಗಣತಿ ಮಾಡಲು ನಮ್ಮ ಮನೆಗೆ ಯಾರು ಬಂದಿಲ್ಲ: ಶಾಸಕ ಸಿಸಿ ಪಾಟೀಲ

Apr 13 2025, 02:03 AM IST
ಸಚಿವ ಸಂಪುಟದ ಸಹೋದ್ಯೋಗಿಗಳ ಅಸಮಾಧಾನ ನಡುವೆಯೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಜನಗಣತಿ ಮಂಡನೆ ಮಾಡಿದ್ದಾರೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಜಾತಿ ಗಣತಿ ಜಾರಿ ಉತ್ತಮ ತೀರ್ಮಾನ: ಮಾಜಿ ಶಾಸಕ ಬಿ.ಹರ್ಷವರ್ಧನ್‌

Apr 13 2025, 02:03 AM IST
ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಇದು ಉತ್ತಮ ತೀರ್ಮಾನ, ಜಾತಿ ಗಣತಿ ಜಾರಿಯಾಗಬೇಕು, ಆ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯು ಜಾರಿಯಾಗಬೇಕು, ಸಿದ್ದರಾಮಯ್ಯರವರು ಉತ್ತಮ ಕೆಲಸ ಮಾಡಿ ಇತಿಹಾಸ ಸೃಷ್ಟಿಸುವುದರಲ್ಲಿ ಸದಾ ಮುಂದಿದ್ದಾರೆ, ಅವರ ಉತ್ತಮ ಕೆಲಸವನ್ನು ಪಕ್ಷಾತೀತವಾಗಿ ನಾನು ಬೆಂಬಲಿಸುತ್ತೇನೆ.

ನೀರು ಪೋಲಾಗದಂತೆ ಎಚ್ಚರ ವಹಿಸಿ: ಶಾಸಕ ಹರೀಶ್‌

Apr 13 2025, 02:02 AM IST
ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಸದುದ್ದೇಶದಿಂದ ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿದೆ. ನಾಗರೀಕರು ನೀರು ಪೋಲಾಗದಂತೆ ಎಚ್ಚರ ವಹಿಸಬೇಕು. ನೀರು ತುಂಬಿಕೊಂಡ ತಕ್ಷಣವೇ ನಳವನ್ನು ಬಂದ್ ಮಾಡಿ, ನೀರು ಉಳಿತಾಯಕ್ಕೆ ಸಹಕರಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ರಾಜಕಾಲುವೆ, ಚರಂಡಿ ಹೂಳೆತ್ತಲು ಶಾಸಕ ಕಾಮತ್‌ ಒತ್ತಾಯ

Apr 13 2025, 02:01 AM IST
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳು ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟಪೂರ್ವ ಪಾಲಿಕೆ ಸದಸ್ಯರು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.

ಭವ್ಯ ಭಾರತದ ನಿರ್ಮಾಣಕ್ಕೆ ಯುವಶಕ್ತಿ ಸಜ್ಜಾಗಲಿ: ಶಾಸಕ ಶ್ರೀನಿವಾಸ ಮಾನೆ

Apr 12 2025, 12:52 AM IST
ಯುವಕರು ಸಾಮಾಜಿಕ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ. ಆಗು, ಹೋಗುಗಳಿಗೆ ಸ್ಪಂದಿಸಬೇಕಿದೆ. ಜನಜಾಗೃತಿ ಮೂಡಿಸಬೇಕಿದೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬಾಯಿದ್ದೇ ಸಮಸ್ಯೆ : ಮಾಜಿ ಸಚಿವ ಮುರುಗೇಶ ನಿರಾಣಿ

Apr 12 2025, 12:50 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ನೂರಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರ ಬಾಯಿ ಒಂದೇ ಸಮಸ್ಯೆ ಇರುವುದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ವಿಶ್ಲೇಷಿಸಿದರು.

ವಿಶೇಷ ಅನುದಾನ ತಂದು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ: ಶಾಸಕ ಕೆ.ಎಂ.ಉದಯ್

Apr 12 2025, 12:49 AM IST
ನೀರಾವರಿ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳಿಂದ ಕಾಲುವೆಗಳಲ್ಲಿ ನೀರಿನ ಹರಿವು ಸುಧಾರಣೆಗೊಳ್ಳಲಿದೆ. ರೈತರಿಗೆ ನೀರು ಸಮರ್ಪಕವಾಗಿ ತಲುಪುತ್ತದೆ. ಸೂಳೆಕೆರೆ ಅಭಿವೃದ್ಧಿ ಹಾಗೂ ಜಲಾನಯನ ಪ್ರದೇಶಗಳ ಕಾಲುವೆಗಳ ಅಭಿವೃದ್ಧಿಗೆ ಸುಮಾರು 78 ಕೋಟಿ ವೆಚ್ಚದ ಕಾಮಗಾರಿ ಈಗಾಗಲೇ ಟೆಂಡರ್ ಆಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 460
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved