• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧುನಿಕ ಭರಾಟೇಲಿ ಮರೆಯಾಗುತ್ತಿದೆ ಜಾನಪದ ಶ್ರೀಮಂತಿಕೆ: ಶಾಸಕ ಆನಂದ್

May 27 2025, 11:54 PM IST
ಜಾನಪದ ಸಂಸ್ಕೃತಿಯಲ್ಲಿ ಉಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಆಧುನಿಕ ಭರಾಟೆಯಲ್ಲಿ ಜಾನಪದ ಶ್ರೀಮಂತಿಕೆ ಮರೆಯಾಗುತ್ತಿರುವುದು ವಿಪರ್ಯಾಸ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ: ಶಾಸಕ ಪಠಾಣ ಸೂಚನೆ

May 27 2025, 11:52 PM IST
ಸವಣೂರು ತಾಲೂಕಿಗೆ 2700 ಟನ್ ಡಿಎಪಿ ಗೊಬ್ಬರದ ಬೇಡಿಕೆಯಿದೆ. ಆದರೆ ಈಗಾಗಲೇ 755 ಟನ್ ಲಭ್ಯವಾಗಿದೆ. ಉಳಿದ 1995 ಟನ್ ಗೊಬ್ಬರ ಅವಶ್ಯಕವಾಗಿದೆ.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಗೆ ಶಾಸಕ ಮಹೇಶ ಮನವಿ

May 27 2025, 11:51 PM IST
ಬಿಡಿಎ ಮಾದರಿಯಲ್ಲಿ ಹುಡಾವನ್ನು ಕೂಡ ಮೇಲ್ದರ್ಜೆಗೆ ಏರಿಸಿ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಗಾವಿ- ಧಾರವಾಡ ಹಾಗೂ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಬೇಕು.

ನಾಳೆಯಿಂದ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ-ಮಾಜಿ ಶಾಸಕ ಡಿಆರ್‌ಪಿ

May 27 2025, 11:51 PM IST
ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದು ಖ್ಯಾತಿ ಪಡೆದ ರಾಘವೇಂದ್ರ ರಾಯರ ಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಮೇ 29ರಿಂದ 3 ದಿನಗಳ ಕಾಲ ಗದಗ ನಗರದ ಕಳಸಾಪುರ ರಸ್ತೆಯಲ್ಲಿನ ಶಾಖಾ ಮಠದಲ್ಲಿ ನೆರವೇರಲಿವೆ ಎಂದು ಮಾಜಿ ಶಾಸಕ ಹಾಗೂ ಕಟ್ಟಡ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ಕಸ ಬೇರ್ಪಡಿಸಿದರೆ ಸಮಸ್ಯೆ ಪರಿಹಾರ: ಶಾಸಕ ಜಿ.ಎಚ್‌.ಶ್ರೀನಿವಾಸ್

May 27 2025, 11:50 PM IST
ಕಸದ್ದೆ ಬಹಳ ದೊಡ್ಡ ಸಮಸ್ಯೆ, ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕೊಡಿ ಆಗ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಕಲಿಕೆಗೆ ಹಂಬಲ ಮುಖ್ಯ, ಸಾಧನೆಗೆ ಇಚ್ಛಾಶಕ್ತಿ ಅಗತ್ಯ: ಶಾಸಕ ಶ್ರೀನಿವಾಸ ಮಾನೆ

May 27 2025, 02:03 AM IST
ಗ್ರಾಮೀಣ ಪ್ರತಿಭೆಗಳಿಗೆ ಒಳ್ಳೆಯ ಅವಕಾಶ ಕಲ್ಪಿಸಬೇಕಾಗಿದೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಕಾಲ ಈಗ ಉಳಿದಿಲ್ಲ. ಅಲ್ಲಿಯೂ ಅತ್ಯಂತ ಪ್ರತಿಭಾವಂತ ಗುರುವೃಂದ, ಅತ್ಯುತ್ತಮ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಸ್ವಚ್ಛತೆ ಎಲ್ಲರ ಜವಾಬ್ದಾರಿ: ಶಾಸಕ ದೇಶಪಾಂಡೆ

May 27 2025, 01:33 AM IST
ಬಹುತೇಕ ಮಂದಿಯ ದೃಷ್ಟಿಯಲ್ಲಿ ಸ್ವಚ್ಛತೆಯು ಸರ್ಕಾರಿ ಕಾರ್ಯಕ್ರಮವಾಗಿ ಬಿಟ್ಟಿದೆ.

ಬೀದಿ ನಾಯಿಗಳ ಕಡಿವಾಣಕ್ಕೆ ಅಗತ್ಯ ಕ್ರಮ : ಶಾಸಕ ಕೆ. ಷಡಕ್ಷರಿ

May 27 2025, 12:37 AM IST
ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ್ದರಂತೆ ಎಂಬ ಮಾತಿನಂತೆ 6 ವರ್ಷದ ಬಾಲಕಿ ಬಲಿಯಾದ ನಂತರ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿದೆ.

ರಾಜ್ಯ ಸರ್ಕಾರ ಕೋವಿಡ್‌ ಎದುರಿಸಲು ಸಿದ್ಧ: ಶಾಸಕ ಆರ್‌.ವಿ. ದೇಶಪಾಂಡೆ

May 26 2025, 11:46 PM IST
ಕೋವಿಡ್ ಉಪ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ. ಅದಕ್ಕಾಗಿ ಯಾರೂ ಭಯಪಡುವ ಅವಶ್ಯಕತೆಯಿಲ್ಲ.

ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 26 2025, 12:20 AM IST
ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಕಳೆದ ವರ್ಷ‌ ಶೇ.100, ಈ ವರ್ಷ ಶೇ.97 ಫಲಿತಾಂಶ ಪಡೆದಿದ್ದಾರೆ. ಶಾಲೆಗೆ ಕಟ್ಟಡ ಅವಶ್ಯಕತೆ ಇದ್ದ ಕಾರಣ 22.5ಕೋಟಿ ರು. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳು ಈ ಕಟ್ಟಡದಲ್ಲಿ ವಿದ್ಯಾಭ್ಯಾಸ ನಡೆಸಬಹುದು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 491
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved