• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್‌ ಜಯಂತಿಗೆ ಶಾಸಕ ಕೊತ್ತೂರ್‌ ಬೇಡ

Apr 12 2025, 12:48 AM IST
ಶಾಸಕ ಕೊತ್ತೂರು ಮಂಜುನಾಥ್ ಸಂವಿಧಾನಕ್ಕೆ ವಿರುದ್ದವಾಗಿ ಕಳೆದ ೨೦೧೩ರಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಂವಿಧಾನಕ್ಕೆ ವಿರುದ್ದವಾಗಿ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಶಾಸಕರಾಗಿದ್ದರು, ಆಗ ಸುಳ್ಳು ಜಾತಿ ಪತ್ರ ಸಲ್ಲಿಸಿ ಮೀಸಲಾತಿ ಕಸಿದಿದ್ದರು. ಇದನ್ನು ಪ್ರಶ್ನಿಸಿದಂತ ದಲಿತ ಸಂಘಟನೆಗಳ ಮುಖಂಡರನ್ನು ಅಪಮಾನಿಸಿದ್ದರು

ಸಂಭ್ರಮದ ಉರೂಸ್: ಶಾಸಕ ಎಆರ್‌ಕೆ ಭಾಗಿ

Apr 12 2025, 12:47 AM IST
ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಗುರುವಾರ ರಾತ್ರಿ ಹಜರತ್ ಖ್ವಾಜ ದಿಲ್‌ಬರ್ ಷಾ ವಲಿ ಉರೂಸ್‌ಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಎಚ್.ವಿ. ಚಂದ್ರು, ಜೆ.ಶಕೀಲ್ ಅಹಮ್ಮದ್, ಅನ್ಸರ್ ಬೇಗ್ ಸೇರಿದಂತೆ ಅನೇಕರು ಇದ್ದರು.

ಯುವಕರು ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಸಿ ಬಿ ಸುರೇಶ್ ಬಾಬು

Apr 12 2025, 12:47 AM IST
ಭಾರತ ಸಾಕಷ್ಟು ಯುವ ಸಂಪತ್ತನ್ನು ಹೊಂದಿದೆ. ಯುವಪೀಳಿಗೆ ಉತ್ತಮ ಆರೋಗ್ಯ, ಸಂಸ್ಕೃತಿ, ಮೌಲ್ಯಗಳನ್ನು ಮೈಗೂಡಿಸಿಕೊಂಡು ಶ್ರಮಿಸಿದರೆ ಸಮಾಜದ ಅಭಿವೃದ್ಧಿ ಮತ್ತು ಪರಿವರ್ತನೆ ಸಾಧ್ಯ ಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಬಿ.ಸುರೇಶ್ ಬಾಬು ಹೇಳಿದರು.

₹200 ಕೋಟಿ ಅನುದಾನದಲ್ಲಿ ಬಳ್ಳಾರಿ ಅಭಿವೃದ್ಧಿ: ಶಾಸಕ ರೆಡ್ಡಿ

Apr 12 2025, 12:46 AM IST
ಮೊದಲನೇ ಹಂತದಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯ ₹80 ಕೋಟಿ ಅನುದಾನಕ್ಕೆ ಸಂಬಂಧಿಸಿ ಕಾರ್ಯಕ್ರಮ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ

ರೈತರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿಎಸ್ಪಿಗೆ ಸಲ್ಲಬೇಕು

Apr 12 2025, 12:46 AM IST
ಹೋಬಳಿಯ ಭಾಗದಲ್ಲಿ ಸಿಂಗಟಾಲೂರ ಏತ ನೀರಾವರಿ ಜಾರಿಗೆ ತರುವುದರ ಮೂಲಕ ಈ ಭಾಗದ ರೈತರ, ಕಾರ್ಮಿಕರ, ಕಡುಬಡವರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಲ್ಲುತ್ತದೆ ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.

ದಿ.ಪಿ.ಬಿ. ದುತ್ತರಗಿಯವರ ಬರಹ ಚಾತುರ್ಯ ನಾಟಕದ ಜೀವಾಳ: ಶಾಸಕ ಕಾಶಪ್ಪನವರ

Apr 12 2025, 12:45 AM IST
ದಿ.ಪಿ.ಬಿ.ದುತ್ತರಗಿಯವರ ಸಂಪತ್ತಿಗೆ ಸವಾಲ್ ನಾಟಕ ನಾಡಿನ ಮೇರು ನಟ ಡಾ.ರಾಜಕುಮಾರ್ ಅವರಿಗೆ ಹೆಸರು ತಂದುಕೊಟ್ಟಿತು. ದಿ.ಪಿ.ಬಿ.ದುತ್ತರಗಿಯವರ ಬರಹ ಚಾತುರ್ಯ ನಾಟಕದ ಜೀವಾಳ ಎಂದು ಶಾಸಕ ಡಾ.ವಿಜಯಾನಂದ ಕಾಶಪ್ಪನವರ ಹೇಳಿದರು.

3000 ಸಸಿ ನೆಟ್ಟು ಶಾಸಕ ಜಿ.ಎಸ್. ಪಾಟೀಲ ಜನ್ಮದಿನ ಆಚರಣೆ

Apr 11 2025, 12:34 AM IST
ಸದಾ ಪರಿಸರ ರಕ್ಷಣೆಗಾಗಿ ಮಿಡಿಯುವ ಹಿರಿಯಜೀವ ಶಾಸಕ ಜಿ.ಎಸ್. ಪಾಟೀಲರ ಆಶಯದಂತೆ ರೋಣ ಮತಕ್ಷೇತ್ರವನ್ನು ಹಸಿರೀಕರಣ ಮಾಡುವಲ್ಲಿ ಯುವ ಕಾಂಗ್ರೆಸ್ ಸಮಿತಿ ಪಣ ತೊಟ್ಟು, ಶಾಸಕರ 78ನೇ ಜನ್ಮ ದಿನವನ್ನು ಗುರುವಾರ 3000ಕ್ಕೂ ಹೆಚ್ಚು ಸಸಿ ನೆಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.

ತತ್ವ, ಸಿದ್ಧಾಂತವಿಲ್ಲದ ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು : ಶಾಸಕ ಕೆ.ಎಂ.ಉದಯ್ ಟೀಕೆ

Apr 11 2025, 12:34 AM IST
ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಸಾಕಪ್ಪ ಕಾಂಗ್ರೆಸ್ ಸರ್ಕಾರ ಎಂಬ ಹೆಸರಿನಲ್ಲಿ ಅಭಿಯಾನ ಮಾಡಲು ಹೊರಟಿದೆ. ಆದರೆ, ಮತದಾರರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿ ಜೆಡಿಎಸ್ ಸಹವಾಸ ಸಾಕಪ್ಪ ಎಂದು ಮನೆಗೆ ಕಳಿಸಿದ್ದಾರೆ.

ಪ್ರತಿ ಗ್ರಾಪಂಗೆ ತಲಾ 1 ಕೋಟಿ ಅನುದಾನ: ಶಾಸಕ ಇಕ್ಬಾಲ್ ಹುಸೇನ್

Apr 11 2025, 12:33 AM IST
ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನ ಮನ್ನಣೆಗೆ ಪಾತ್ರರಾಗಿದ್ದಾರೆ.

ಸೂಕ್ತ ಬಳಕೆಯಿಂದ ಸರ್ಕಾರದ ಎಲ್ಲ ಯೋಜನೆಗಳು ಸಾರ್ಥಕ: ಶಾಸಕ ಡಿ.ಜಿ.ಶಾಂತನಗೌಡ

Apr 11 2025, 12:33 AM IST
ಜನ ಸಮುದಾಯದವರು ಸರ್ಕಾರಿ ಯೋಜನೆಗಳನ್ನು ತಮ್ಮದು ಎಂದುಕೊಂಡು ನಿರ್ವಹಣೆ ಮಾಡಿದರೆ ಸರ್ಕಾರದ ಎಲ್ಲಾ ಜನಪರ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 460
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved