• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೋಳಮಾರನಹಳ್ಳಿ ಬಸ್ ಸೌಲಭ್ಯಕ್ಕೆ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಚಾಲನೆ

Apr 11 2025, 12:32 AM IST
ಚನ್ನರಾಯಪಟ್ಟಣದಿಂದ ಬೆಳಗ್ಗೆ 7.30ಕ್ಕೆ ಹೊರಟು ಕೆ.ಆರ್.ಪೇಟೆ ತಾಲೂಕು ಅನೆಗೊಳ, ಗೌಡೇನಹಳ್ಳಿ, ಅಂಚೆಬೀರನಹಳ್ಳಿ, ಬೋಳಮಾರನಹಳ್ಳಿ ಕೊಪ್ಪಲು ಮಾರ್ಗವಾಗಿ ಬೋಳಮಾರನಹಳ್ಳಿ ಗ್ರಾಮಕ್ಕೆ ನಿತ್ಯ ಬಸ್ ಸಂಚರಿಸಲಿದೆ.

ವೈರಮುಡಿ ಜಾತ್ರಾ ಮಹೋತ್ಸವದ ನಂತರ ಅಭಿವೃದ್ಧಿ ಕಾಮಗಾರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Apr 11 2025, 12:31 AM IST
30 ಕೋಟಿ ರು. ವೆಚ್ಚದಲ್ಲಿ ಮೇಲುಕೋಟೆ ಕಲ್ಯಾಣಿ ಮತ್ತು ಕೊಳಗಳು, ಮಂಟಪಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸದ ಕಾರಣಕ್ಕಾಗಿ ಮೀಸಲಿಟ್ಟ ಅನುದಾನ ಸರ್ಕಾರಕ್ಕೆ ವಾಪಸ್‌ಹೋಗಿದೆ. ಇದನ್ನು ಮರಳಿ ತರುವ ಪ್ರಯತ್ನ ಮಾಡಲಾಗುತ್ತದೆ.

ದೊಡ್ಡಬಸವೇಶ್ವರ ದೇವಸ್ಥಾನ ಮಾದರಿ ಮಾಡುವ ಸಂಕಲ್ಪ: ಶಾಸಕ ಜೆ.ಎನ್. ಗಣೇಶ್

Apr 10 2025, 01:19 AM IST
ಐತಿಹಾಸಿಕ ಹಿನ್ನೆಲೆ ಹೊಂದಿರುವ ಇಲ್ಲಿನ ದೊಡ್ಡಬಸವೇಶ್ವರ ದೇವಸ್ಥಾನದ ರಾಜಗೋಪುರದ ಮಾದರಿಯಲ್ಲಿ ಮೂರು ದಿಕ್ಕುಗಳಲ್ಲಿ ಬೃಹತ್ ಗೋಪುರಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿಯೇ ಮಾದರಿ ದೇವಸ್ಥಾನ ಮಾಡಲಾಗುವುದು.

ಜನಪರ ಕಾಳಜಿಯುಳ್ಳ ಶಾಸಕ ಜಿ.ಎಸ್. ಪಾಟೀಲ: ವಿರೂಪಾಕ್ಷಪ್ಪ ಯರಾಶಿ

Apr 10 2025, 01:18 AM IST
ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಜನ್ಮದಿನದ ಅಂಗವಾಗಿ ಬುಧವಾರ ಅವರ ಅಭಿಮಾನಿಗಳು ಡಂಬಳ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸಸಿ ನೆಡುವ ಹಾಗೂ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 980 ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಕೋನರಡ್ಡಿ ಸೂಚನೆ

Apr 10 2025, 01:02 AM IST
ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಬಳಕೆ ಸೂಕ್ತವಾಗಿದ್ದಲ್ಲಿ ಸರ್ಕಾರಿ ಯೋಜನೆ ಸಾರ್ಥಕ: ಶಾಸಕ

Apr 10 2025, 01:00 AM IST
ಜನ ಸಮುದಾಯದವರು ಸರ್ಕಾರಿ ಯೋಜನೆಗಳನ್ನು ತಮ್ಮದು ಎಂದುಕೊಂಡು ನಿರ್ವಹಣೆ ಮಾಡಿದರೆ ಸರ್ಕಾರದ ಎಲ್ಲ ಜನಪರ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದು ಶಾಸಕ ಡಿ.ಜಿ . ಶಾಂತನಗೌಡ ಹೇಳಿದ್ದಾರೆ.

ಡಿಸೆಂಬರ್ ಒಳಗೆ ಮುಖ್ಯಮಂತ್ರಿ ಕುರ್ಚಿ ಖಾಲಿ : ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ

Apr 09 2025, 11:52 AM IST

ಇದೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗದಿದ್ದರೆ ನನ್ನ ಬಂದು ಕೇಳಿ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮುಖ್ಯಮಂತ್ರಿ ಬದಲಾವಣೆಯ ತಮ್ಮ ಹೇಳಿಕೆ ಪುನಾ ಸಮರ್ಥಿಸಿಕೊಂಡಿದ್ದಾರೆ.

ವಿಶೇಷ ಅಗತ್ಯವುಳ್ಳ ಮಕ್ಕಳ ಸಮೀಕ್ಷೆ ಮಾಡಿ: ಶಾಸಕ ಯು.ಬಿ. ಬಣಕಾರ

Apr 09 2025, 12:34 AM IST
ಸರ್ಕಾರದಿಂದ ನೀಡುತ್ತಿರುವ ಈ ಪರಿಕರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.

ಗೊರಸಾಣೆ ಸರ್ಕಾರಿ ಶಾಲೆಗೆ ಶಾಸಕ ಮಂಜುನಾಥ್ ಭೇಟಿ

Apr 09 2025, 12:33 AM IST
ಹನೂರು ಮಲೆಮಾದೇಶ್ವರ ಬೆಟ್ಟದ ಶೈಕ್ಷಣಿಕ ವಲಯದ ಕೀರನ ಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಣಿಬೆನ್ನೂರಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಶಾಸಕ ಪ್ರಕಾಶ ಕೋಳಿವಾಡ

Apr 09 2025, 12:30 AM IST
ಸಾರ್ವಜನಿಕರು ನಗರಸಭೆ ಸಕಾಲಕ್ಕೆ ತೆರಿಗೆ ಪಾವತಿಸುವ ಮೂಲಕ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕೈಗೊಳ್ಳಲು ಸಹಕರಿಸಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 460
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved