• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಿಕೆಗೆ ಹಂಬಲ ಮುಖ್ಯ, ಸಾಧನೆಗೆ ಇಚ್ಛಾಶಕ್ತಿ ಅಗತ್ಯ: ಶಾಸಕ ಶ್ರೀನಿವಾಸ ಮಾನೆ

May 27 2025, 02:03 AM IST
ಗ್ರಾಮೀಣ ಪ್ರತಿಭೆಗಳಿಗೆ ಒಳ್ಳೆಯ ಅವಕಾಶ ಕಲ್ಪಿಸಬೇಕಾಗಿದೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಕಾಲ ಈಗ ಉಳಿದಿಲ್ಲ. ಅಲ್ಲಿಯೂ ಅತ್ಯಂತ ಪ್ರತಿಭಾವಂತ ಗುರುವೃಂದ, ಅತ್ಯುತ್ತಮ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಸ್ವಚ್ಛತೆ ಎಲ್ಲರ ಜವಾಬ್ದಾರಿ: ಶಾಸಕ ದೇಶಪಾಂಡೆ

May 27 2025, 01:33 AM IST
ಬಹುತೇಕ ಮಂದಿಯ ದೃಷ್ಟಿಯಲ್ಲಿ ಸ್ವಚ್ಛತೆಯು ಸರ್ಕಾರಿ ಕಾರ್ಯಕ್ರಮವಾಗಿ ಬಿಟ್ಟಿದೆ.

ಬೀದಿ ನಾಯಿಗಳ ಕಡಿವಾಣಕ್ಕೆ ಅಗತ್ಯ ಕ್ರಮ : ಶಾಸಕ ಕೆ. ಷಡಕ್ಷರಿ

May 27 2025, 12:37 AM IST
ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದ್ದರಂತೆ ಎಂಬ ಮಾತಿನಂತೆ 6 ವರ್ಷದ ಬಾಲಕಿ ಬಲಿಯಾದ ನಂತರ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು, ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಿದೆ.

ರಾಜ್ಯ ಸರ್ಕಾರ ಕೋವಿಡ್‌ ಎದುರಿಸಲು ಸಿದ್ಧ: ಶಾಸಕ ಆರ್‌.ವಿ. ದೇಶಪಾಂಡೆ

May 26 2025, 11:46 PM IST
ಕೋವಿಡ್ ಉಪ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ. ಅದಕ್ಕಾಗಿ ಯಾರೂ ಭಯಪಡುವ ಅವಶ್ಯಕತೆಯಿಲ್ಲ.

ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 26 2025, 12:20 AM IST
ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಕಳೆದ ವರ್ಷ‌ ಶೇ.100, ಈ ವರ್ಷ ಶೇ.97 ಫಲಿತಾಂಶ ಪಡೆದಿದ್ದಾರೆ. ಶಾಲೆಗೆ ಕಟ್ಟಡ ಅವಶ್ಯಕತೆ ಇದ್ದ ಕಾರಣ 22.5ಕೋಟಿ ರು. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳು ಈ ಕಟ್ಟಡದಲ್ಲಿ ವಿದ್ಯಾಭ್ಯಾಸ ನಡೆಸಬಹುದು.

ಶಾಸಕರಿಗೂ ಭದ್ರತೆ ಇಲ್ಲದ ಪರಿಸ್ಥಿತಿ: ಶಾಸಕ ಡಾ.ಭರತ್‌ ಶೆಟ್ಟಿ

May 26 2025, 12:09 AM IST
ದೇಶದಲ್ಲಿ ಪ್ರಧಾನಿಗೂ ಅವರದ್ದೇ ಆದ ಗೌರವಾದರಗಳಿವೆ, ಅವರನ್ನು ಟೀಕೆ ಮಾಡುವ ಭರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇದೀಗ ತಮಗೆ ಟೀಕೆ ಬಂದಾಗ ಆಕ್ರೋಶಗೊಳ್ಳುತ್ತಾರೆ. ಕಾರ್ಯಕರ್ತರ ಮೂಲಕ ವಿಪಕ್ಷ ನಾಯಕರಿಗೇ ಹಲ್ಲೆ ನಡೆಸಲು ಕಾಂಗ್ರೆಸ್‌ ಮುಂದಾಗುತ್ತದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

ಜಲಮೂಲಗಳ ಪುನಶ್ಚೇತನಕ್ಕೆ ಸಂಘ ಸಂಸ್ಥೆಗಳು ಕೈಜೋಡಿಸಲಿ: ಶಾಸಕ ಶ್ರೀನಿವಾಸ ಮಾನೆ

May 25 2025, 11:56 PM IST
600ಕ್ಕೂ ಅಧಿಕ ನೀರಾವರಿ ಕೆರೆಗಳನ್ನು ಹೊಂದಿದ ತಾಲೂಕಿನ ಎಲ್ಲ ಕೆರೆಗಳ ಪುನಶ್ಚೇತನ ಈಗ ಅತ್ಯವಶ್ಯವಾಗಿದೆ.

ಡಿಎಪಿ ಗೊಬ್ಬರದ ಕೊರತೆ ನೀಗಲು ಯತ್ನ: ಶಾಸಕ ಯಾಸೀರಖಾನ್ ಪಠಾಣ

May 25 2025, 11:54 PM IST
ರೈತರಿಗೆ ಕಡ್ಡಾಯವಾಗಿ ಲಿಂಕ್ ಗೊಬ್ಬರ ವಿತರಿಸದಂತೆ ಹಾಗೂ ಗೊಬ್ಬರ ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರುತ್ತಿರುವ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.

ಬನವಾಸಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಶಿವರಾಮ ಹೆಬ್ಬಾರ

May 25 2025, 11:45 PM IST
ಮಧುಕೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ₹೧.೭೪ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಸಲು ಯೋಜನೆ ಹಾಕಲಾಗಿದೆ.

ಹೆಣ್ಮಕ್ಕಳು ಉನ್ನತ ವ್ಯಾಸಂಗ ಮಾಡಿ: ಶಾಸಕ ಶರತ್‌

May 25 2025, 02:27 AM IST
ಹೊಸಕೋಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೇ. ೭೫ರಷ್ಟು ಹೆಣ್ಣು ಮಕ್ಕಳು ವಿದ್ಯೆ ಕಲಿಯುತಿದ್ದರೆ ಶೇ. ೭೫ರಷ್ಟು ಮಹಿಳಾ ಉಪನ್ಯಾಸಕರಿರುವುದು ಹೆಮ್ಮೆಯ ವಿಚಾರ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 492
  • next >

More Trending News

Top Stories
ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌
ಮನೆಗೆಲಸದವರ ಮಂಡಳಿ ರಚನೆ, ಮಾಲೀಕರ ಮೇಲೆ ಶೇ.5 ಸೆಸ್‌?
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್
ದಸರಾ : ಬೆಂಗಳೂರಿನಿಂದ KSRTC 2,300 ಹೆಚ್ಚುವರಿ ಬಸ್‌ಗಳ ಸೇವೆ
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved