• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ-ಶಾಸಕ ಡಾ. ಲಮಾಣಿ

Apr 07 2025, 12:36 AM IST
ಜಗತ್ತಿನ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಬಿಜೆಪಿ ಎದ್ದು ಕಾಣುವ ಅಂಶವಾಗಿದೆ. ಬಿಜೆಪಿ ದೇಶದ ಅಭಿವೃದ್ಧಿಗಾಗಿ ಹುಟ್ಟಿ ಹೆಮ್ಮರವಾಗಿ ಬೆಳೆದು ನಿಂತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು

Apr 07 2025, 12:35 AM IST
ಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.

ಧರ್ಮ ಕಾರ್ಯಗಳಲ್ಲಿ ಯುವ ಪೀಳಿಗೆ ತೊಡಗಿರುವುದು ಅಭಿನಂದನೀಯ: ಶಾಸಕ ಕೆ.ಎಸ್. ಆನಂದ್

Apr 07 2025, 12:34 AM IST
ಕಡೂರು, ಯುವ ಪೀಳಿಗೆ ಧರ್ಮ ಕಾರ್ಯಗಳಲ್ಲಿ ತಮ್ಮನ್ಮು ತೊಡಗಿಸಿಕೊಂಡು ಮುಂದಿನ ಪೀಳಿಗೆಯನ್ನು ಜಾಗೃತಗೊಳಿಸುವ ಕಾರ್ಯ ಅಭಿನಂದನೀಯವಾದದ್ದು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ನಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಕೆ.ಎಂ.ಉದಯ್

Apr 07 2025, 12:33 AM IST
ನಾಲೆಗಳು ಅಭಿವೃದ್ಧಿ ಕಾಣದ ಹಿನ್ನೆಲೆಯಲ್ಲಿ ನಾಲೆಯಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತಿಲ್ಲ. ನೀರು ಹೆಚ್ಚು ವ್ಯರ್ಥವಾಗುತ್ತಿದೆ. ಇದನ್ನು ಮನಗೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿ ಕೈಗೊತ್ತಿಕೊಳ್ಳಲಾಗಿದೆ. ಕ್ಷೇತ್ರಾದ್ಯಂತ ನಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ.

ಶಾಸಕ ಪೊನ್ನಣ್ಣಗೆ ಜಾಲತಾಣದಲ್ಲಿ ಬೆಂಬಲ

Apr 07 2025, 12:30 AM IST
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್‌. ಪೊನ್ನಣ್ಣ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಬೆಂಬಲ ಶುರುವಾಗಿದೆ.

ಜಾಮರ್‌ ವಿರೋಧಿಸಿ ಜೈಲ್‌ಭರೋ: ಶಾಸಕ ವೇದವ್ಯಾಸ್‌ ಕಾಮತ್‌ ಸಹಿತ ಹಲವರು ವಶಕ್ಕೆ

Apr 06 2025, 01:52 AM IST
ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಜಾಮರ್‌ ಅಳವಡಿಕೆಯಿಂದ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ತಲೆದೋರಿರುವುದನ್ನು ವಿರೋಧಿಸಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ನೇತೃತ್ವದಲ್ಲಿ ಶನಿವಾರ ಜೈಲು ಆವರಣ ಎದುರು ಪ್ರತಿಭಟನೆ ನಡೆಯಿತು. ಈ ವೇಳೆ ಜೈಲಿನ ಒಳಗೆ ತೆರಳಿ ಜಾಮರ್‌ ಕಿತ್ತೆಸೆಯುವುದಾಗಿ ಘೋಷಿಸಿ ಜೈಲ್‌ಭರೋಗೆ ಯತ್ನಿಸಿದ ಶಾಸಕ ವೇದವ್ಯಾಸ್‌ ಕಾಮತ್‌ ಮತ್ತಿತರರನ್ನು ಪೊಲೀಸರು ಆರಂಭದಲ್ಲೇ ತಡೆದು, ವಶಕ್ಕೆ ಪಡೆದುಕೊಂಡರು.

ಮಂಡ್ಯ ನಗರದ ರಸ್ತೆಗಳಿಗೆ ಹೊಸ ರೂಪ: ಶಾಸಕ ಪಿ.ರವಿಕುಮಾರ್

Apr 06 2025, 01:51 AM IST
ಮಂಡ್ಯ ನಗರದ ಜನರ ಬಹು ಆದ್ಯತೆಯ ರೈಲ್ವೆ ಕೆಳಸೇತುವೆ ರಸ್ತೆ ೩೮ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿದೆ. ಶೀಘ್ರದಲ್ಲೇ ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತದವರೆಗೆ ಡೆಲ್ಟಾ- ನಗರಸಭೆ ಸಹಯೋಗದೊಂದಿಗೆ ರಸ್ತೆಯನ್ನು ಗುಣಾತ್ಮಕ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.

ಅನುದಾನಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಖಚಿತ: ಶಾಸಕ ಎಚ್.ಟಿ. ಮಂಜು

Apr 06 2025, 01:50 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿಯಾಗಿದೆ. ಈ ಸರ್ಕಾರ ಬಂದಾಗಿನಿಂದ ತಾಲೂಕಿನ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿಲ್ಲ. ಕಳೆದ ಎರಡೂ ಅಧಿವೇಶನಗಳಲ್ಲಿ ಅನುದಾನಕ್ಕಾಗಿ ಮನವಿ ಮಾಡಿದ್ದರೂ ಸರ್ಕಾರವಾಗಲಿ, ಸಂಬಂಧಿಸಿದ ಸಚಿವರಾಗಲಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರಾಗಲಿ ನನ್ನ ಮನವಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.

ದೇಶವನ್ನು ಸ್ವಾವಲಂಬಿ ಮಾಡಿದ ಜಗಜೀವನ ರಾಮ್: ಶಾಸಕ ಡಿ.ಜಿ.ಶಾಂತನಗೌಡ

Apr 06 2025, 01:50 AM IST
ಸ್ವಾತಂತ್ರ್ಯಬಂದ ಸಂದರ್ಭದಲ್ಲಿ ಇದ್ದ ಕೇವಲ 33 ಕೋಟಿ ಜನಸಂಖ್ಯೆಗೆ ಆಹಾರ ಪೂರೈಸಲಾಗದೇ ಇತರೆ ದೇಶಗಳ ಮೇಲೆ ಪರವಾಲಂಭಿಯಾಗಿದ್ದ ನಮ್ಮ ದೇಶವನ್ನು ಕೇಂದ್ರದ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಅವರು ಕೃಷಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಯೋಜನೆ ತಂದು ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿಸಿದ ಧೀಮಂತ ನಾಯಕ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಭಾರತೀನಗರದಲ್ಲಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹುಟ್ಟುಹಬ್ಬ ಆಚರಣೆ

Apr 06 2025, 01:49 AM IST
ಡಾ.ಕೆ.ಅನ್ನದಾನಿ ಅವರು ರಾಜಕೀಯವಾಗಿ ಮತ್ತಷ್ಟು ಪ್ರಗತಿ ಸಾಧಿಸಲು ಅವರ ಜತೆ ಜೆಡಿಎಸ್ ಬಳಗ ಸದಾ ಇರುತ್ತದೆ. ಮಳವಳ್ಳಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಅವರಿಗೆ ದೇವರು ಶಕ್ತಿ ನೀಡಲಿ. ಅನ್ನದಾನಿ ಅವರು ಮಳವಳ್ಳಿ ಕ್ಷೇತ್ರದ ಶಾಸಕರಾಗಿದ್ದಾಗ ನೂರಾರು ಜನಪರ ಯೋಜನೆ ಜಾರಿಗೆ ತಂದು ಕೆಲಸ ಮಾಡಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 461
  • next >

More Trending News

Top Stories
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved