• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸನಸಾಬ್‌ ನಾಲಿಗೆ ಮೇಲೆ ಹಿಡಿತವಿರಲಿ: ಶಾಸಕ ದೊಡ್ಡನಗೌಡ ಪಾಟೀಲ

Apr 06 2025, 01:48 AM IST
ಸನಸಾಬ್‌ ಅವರು ನನ್ನನ್ನು ಸುಳ್ಳು ಹೇಳುವ ಶಾಸಕ ಎನುತ್ತಿದ್ದಾರೆ. ನಾನು ಅವರನ್ನು ದಡ್ಡ ಎನ್ನಬೇಕೋ ಅಥವಾ ಹುಚ್ಚ ಎನ್ನಬೇಕೋ ತಿಳಿಯುತ್ತಿಲ್ಲ. ನನಗೆ ಕಾನೂನಿನ ಪಾಠ ಹೇಳುವ ಮೊದಲು ಅವರು ತಿಳಿದುಕೊಳ್ಳಬೇಕು.

ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ: ಶಾಸಕ ಹುಲ್ಲಳ್ಳಿ ಸುರೇಶ್ ಖಂಡನೆ

Apr 06 2025, 01:48 AM IST
ಕಾಂಗ್ರೆಸ್ ನ ದರ ಏರಿಕೆ ಕ್ರಮದಿಂದ ಬಡವರಿಗೆ ಬಿಸಿ ಮುಟ್ಟಿದ್ದು ಜೀವನ ನಡೆಸಲು ಕಷ್ಟವಾಗಿದೆ. ಶೇ. ೪ರಷ್ಟು ಮುಸ್ಲಿಮರಿಗೆ ಕೊಟ್ಟಿರುವ ಮೀಸಲಾತಿ ರದ್ದು ಮಾಡಿ ಡಾ. ಬಿ. ಆರ್. ಅಂಬೇಡ್ಕರ್ ರ ಸಂವಿಧಾನದ ಪ್ರಕಾರ ನಡೆಯಬೇಕು. ಸರ್ಕಾರ. ಡೀಸೆಲ್ ಬೆಲೆ, ಹಾಲಿನ ದರ ಹೆಚ್ಚಳ ಮಾಡಿ ರೈತರ ಹಾಗೂ ಸಾರ್ವಜನಿಕರ ಮೇಲೆ ಹೊರೆ ಹೊರಿಸುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಕೆಲಸ ಜೋರಾಗಿ ಹೇಳಬೇಕು: ಶಾಸಕ ತಮ್ಮಯ್ಯ ಕರೆ

Apr 06 2025, 01:48 AM IST
ಚಿಕ್ಕಮಗಳೂರು: ಪಂಚ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಸಾವಿರಾರು ಕೋಟಿ ಕೊಡುತ್ತಿರುವ ರಾಜ್ಯ ಸರ್ಕಾರದ ಸಾಧನೆಯನ್ನು ಕಾಂಗ್ರೆಸ್‌ ಕಾರ್ಯಕರ್ತರು ಜೋರಾಗಿ ತಿಳಿಸಿಕೊಡಬೇಕು. ಯಾವುದಾದರೂ ಮಾಡಬೇಕಾಗಿರುವ ಕೆಲಸ ಇದ್ದರೆ ಕಿವಿಯಲ್ಲಿ ಹೇಳಬೇಕು ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಕರೆ ನೀಡಿದರು.

ಬಾಬು ಜಗಜೀವನ ರಾಂ ಅವರ ಜೀವನ ನಮಗೆ ಆದರ್ಶವಾಗಿದೆ-ಶಾಸಕ ಲಮಾಣಿ

Apr 06 2025, 01:47 AM IST
ರಾಷ್ಟ್ರದ ಸೇವೆಗಾಗಿ ಬದುಕನ್ನೇ ಮೀಸಲಿಟ್ಟ ಹಸಿರು ಕ್ರಾಂತಿ ಮತ್ತು ಸಮಾನತೆಯ ಹರಿಕಾರ, ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಆದರ್ಶ, ಚಿಂತನೆಗಳು ಮತ್ತು ದೇಶ ಸೇವೆಗಾಗಿ ಸಲ್ಲಿಸಿದ ಕ್ಷಣಗಳು ಸದಾ ಸ್ಮರಣೀಯ. ಅವರ ಶ್ರೇಷ್ಠ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆ ತಿಳಿದು ಗೌರವದಿಂದ ಸ್ಮರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

ಸರ್ಕಾರಿ ಮೆಡಿಕಲ್‌ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ

Apr 04 2025, 12:48 AM IST
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.

ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ಪೂಜಾರ ರಾಜೀನಾಮೆ ನೀಡಲಿ

Apr 04 2025, 12:45 AM IST
ಮುಳುಗಡೆ ಸಂತ್ರಸ್ತರಿಗೆ ಸೂರು ಒದಗಿಸಲು ಸ್ಥಾಪನೆಗೊಂಡಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವು ಸ್ವಾರ್ಥ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಪೂಜಾರ ಅವರ ಅಧಿಕಾರದ ದುರಾಸೆಗಾಗಿ ಪ್ರಾಧಿಕಾರದ ಅಸ್ತಿತ್ವಕ್ಕೆ ಸಂಚಕಾರ ಬಂದೊದಗಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.

ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಶಾಸಕ ಧೀರಜ್‌

Apr 03 2025, 02:47 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ನೇಕಾರರು ಉತ್ಪಾದಿಸಿ ಜವಳಿ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಹಾಗೂ ಕೌಶಲ್ಯಾಧಾರಿತ ತರಬೇತಿ ಒದಗಿಸುವ ನಿಟ್ಟಿನಲ್ಲಿ ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್‌ ಮುನಿರಾಜ್‌ ತಿಳಿಸಿದರು.

ಕುಡಿಯುವ ನೀರಿನ ಅಭಾವ ತಲೆದೋರದಂತೆ ಶಾಸಕ ಸೂಚನೆ

Apr 03 2025, 12:32 AM IST
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.

ಶಾಸಕ ಬಸನಗೌಡ ಪಾಟೀಲ ಅವರ ಉಚ್ಚಾಟನೆ ಆದೇಶ ವಾಪಸ್‌ಗೆ ಪಂಚಮಸಾಲಿ ಮುಖಂಡರ ಆಗ್ರಹ

Apr 03 2025, 12:31 AM IST
ಉತ್ತರ ಕರ್ನಾಟಕದ ಹಿಂದೂ ಹುಲಿಯಾಗಿ, ಹಿಂದುತ್ವದ ಫೈರ್ ಬ್ರ್ಯಾಂಡ್‌ ಎಂದೇ ಯತ್ನಾಳ ಗುರುತಿಸಿಕೊಂಡಿದ್ದಾರೆ. ಯತ್ನಾಳ್ ಅವರ ಉಚ್ಚಾಟನೆಯ ಕ್ರಮ ಖಂಡನೀಯ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 461
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved