• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸನಸಾಬ್‌ರಿಂದ ಸಣ್ಣತನದ ರಾಜಕಾರಣ: ಶಾಸಕ ಪಾಟೀಲ

Apr 03 2025, 12:31 AM IST
ಆದೇಶ ಪ್ರತಿಯನ್ನು ತಿದ್ದುಪಡಿ ಮಾಡಿಸಿಕೊಂಡು ಬಂದು ಇಲ್ಲಿನ ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಸರಿಯಲ್ಲ

ರನ್ಯಾ ಗೌರವಕ್ಕೆ ಧಕ್ಕೆ ತಂದ ಹೇಳಿಕೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಎಫ್‌ಐಆರ್‌ಗೆ ತಡೆ

Apr 02 2025, 09:13 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಗೌರವಕ್ಕೆ ಧಕ್ಕೆ ತರುವಂಥ ಹೇಳಿಕೆ ನೀಡಿದ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೇಟೆಯಾಡಿದ ಮೊಲಗಳ ಮೆರವಣಿಗೆ ಮಾಡಿ ವಿಕೃತಿ! ಶಾಸಕ ತುರ್ವಿಹಾಳ್‌ ಪುತ್ರ, ಸಹೋದರ ಭಾಗಿ

Apr 02 2025, 07:22 AM IST

ಮೊಲಗಳ ಬೇಟೆ ಮತ್ತು ಕೈಯಲ್ಲಿ ಖಡ್ಗ ಇತರ ಮಾರಕಾಸ್ತ್ರ ಹಿಡಿದು ಮೆರವಣಿಗೆ ಮಾಡಿ ವಿಕೃತಿ ಮೆರೆದ ಹಿನ್ನೆಲೆಯಲ್ಲಿ ಮಸ್ಕಿ ಶಾಸಕ ಆರ್‌. ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶಗೌಡ ತುರ್ವಿಹಾಳ ಹಾಗೂ ತಮ್ಮ ಆರ್. ಸಿದ್ದನಗೌಡ ತುರ್ವಿಹಾಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಶಾಸಕ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

Apr 02 2025, 01:06 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿದಿಂದ ಉಚ್ಚಾಸಿದ್ದನ್ನು ಖಂಡಿಸಿ ಪಟ್ಟಣದ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ರೋಣ-ಗಜೇಂದ್ರಗಡ ಪಂಚಮಸಾಲಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸಪಕ್ಷ ಕಟ್ಟಿದರೂನಾವು ಬಿಜೆಪಿಬಿಡಲ್ಲ : ರಮೇಶ

Apr 02 2025, 01:05 AM IST
‘ಬಿಜೆಪಿ ಉಚ್ಚಾಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೊಸ ಪಕ್ಷ ಕಟ್ಟುವುದಿಲ್ಲ. ಬಿಜೆಪಿಯಲ್ಲೇ ಮುಂದುವರಿಯುತ್ತಾರೆ. ಒಂದು ವೇಳೆ ಹೊಸ ಪಕ್ಷ ಮಾಡಿದರೂ ನಾವು ಬಿಜೆಪಿ ತೊರೆಯುವುದಿಲ್ಲ’ ಎಂದು ಯತ್ನಾಳ್‌ ಗುಂಪಿನ ಪ್ರಮುಖ ನಾಯಕರೂ ಆದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್‌.ಆರ್‌. ಗವಿಯಪ್ಪ

Apr 02 2025, 01:05 AM IST
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.

ಇಂದಿನಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ : ಶಾಸಕ ಎಸ್.ಎನ್.ಚನ್ನಬಸಪ್ಪ

Apr 02 2025, 01:02 AM IST

 ಎರಡು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿಗೆ 9 ರು. ಏರಿಸಿದೆ. ಅಷ್ಟೇ ಅಲ್ಲ, 50 ಎಂಎಲ್ ಹಾಲನ್ನು ಕೂಡ ಈಗ ಕಡಿಮೆ ಮಾಡಿ ನಾಗರಿಕರಿಗೆ ಬರೆ ಹಾಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕಾಂಗ್ರೆಸ್ ಸರ್ಕಾರ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ದೂರಿದರು.

ಮನೆಬಾಗಿಲಿಗೇ ಇ-ಖಾತೆ: ಶಾಸಕ ಧೀರಜ್‌

Apr 02 2025, 01:02 AM IST
ದೊಡ್ಡಬಳ್ಳಾಪುರ: ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ‌‌ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ಕುಲದಲ್ಲಿ ಕೀಳ್ಯಾವುದೋ ಸಿನಿಮಾಕ್ಕೆ ಶಾಸಕ ಬಾಲಕೃಷ್ಣ ಪ್ರಮೋಷನ್‌

Apr 02 2025, 01:01 AM IST
ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದರು. ಪರಭಾಷಾ ಸಿನಿಮಾಗಳಂತೆ ಕನ್ನಡ ಸಿನಿಮಾಗಳನ್ನು ಜನ ನೋಡಿ ಆನಂದಿಸುತ್ತಿದ್ದಾರೆ. ಹಾಸನ ಜಿಲ್ಲೆ ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಈ ಚಿತ್ರದ ಹಾಡುಗಳು ಸಕಲೇಶಪುರ ಹಾಗೂ ರಾಮನಗರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ರಾಮಾಚಾರಿ ಧಾರವಾಹಿಯ ಖ್ಯಾತಿಯ ನಟಿ ಮೌನ ಗುಡ್ಡೆ ಮನೆ ಈ ಚಿತ್ರದ ನಾಯಕಿ. ಈ ಚಿತ್ರಕ್ಕೆ ಕಥೆ ಸಾಹಿತ್ಯ ಯೋಗರಾಜ್ ಭಟ್, ನಿರ್ದೇಶನ ರಾಮನಾರಾಯಣ, ದೊಡ್ಡ ತಾರಾ ಬಳಗ ಹೊಂದಿದೆ. ಪ್ರೇಕ್ಷಕರು ಸಿನಿಮಾ ನೋಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 461
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved