• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

ಸರ್ಕಾರಿ ಮೆಡಿಕಲ್‌ ಕಾಲೇಜು: ಸಚಿವರ ಭೇಟಿಯಾದ ಶಾಸಕ ಅಶೋಕ್ ರೈ

Apr 04 2025, 12:48 AM IST
ಪುತ್ತೂರಿಗೆ ಮಂಜೂರಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಗುರುವಾರ ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದಾರೆ.

ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ಪೂಜಾರ ರಾಜೀನಾಮೆ ನೀಡಲಿ

Apr 04 2025, 12:45 AM IST
ಮುಳುಗಡೆ ಸಂತ್ರಸ್ತರಿಗೆ ಸೂರು ಒದಗಿಸಲು ಸ್ಥಾಪನೆಗೊಂಡಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವು ಸ್ವಾರ್ಥ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಪೂಜಾರ ಅವರ ಅಧಿಕಾರದ ದುರಾಸೆಗಾಗಿ ಪ್ರಾಧಿಕಾರದ ಅಸ್ತಿತ್ವಕ್ಕೆ ಸಂಚಕಾರ ಬಂದೊದಗಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.

ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಶಾಸಕ ಧೀರಜ್‌

Apr 03 2025, 02:47 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಲ್ಲಿ ನೇಕಾರರು ಉತ್ಪಾದಿಸಿ ಜವಳಿ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಹಾಗೂ ಕೌಶಲ್ಯಾಧಾರಿತ ತರಬೇತಿ ಒದಗಿಸುವ ನಿಟ್ಟಿನಲ್ಲಿ ನೇಕಾರ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಧೀರಜ್‌ ಮುನಿರಾಜ್‌ ತಿಳಿಸಿದರು.

ಕುಡಿಯುವ ನೀರಿನ ಅಭಾವ ತಲೆದೋರದಂತೆ ಶಾಸಕ ಸೂಚನೆ

Apr 03 2025, 12:32 AM IST
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.

ಶಾಸಕ ಬಸನಗೌಡ ಪಾಟೀಲ ಅವರ ಉಚ್ಚಾಟನೆ ಆದೇಶ ವಾಪಸ್‌ಗೆ ಪಂಚಮಸಾಲಿ ಮುಖಂಡರ ಆಗ್ರಹ

Apr 03 2025, 12:31 AM IST
ಉತ್ತರ ಕರ್ನಾಟಕದ ಹಿಂದೂ ಹುಲಿಯಾಗಿ, ಹಿಂದುತ್ವದ ಫೈರ್ ಬ್ರ್ಯಾಂಡ್‌ ಎಂದೇ ಯತ್ನಾಳ ಗುರುತಿಸಿಕೊಂಡಿದ್ದಾರೆ. ಯತ್ನಾಳ್ ಅವರ ಉಚ್ಚಾಟನೆಯ ಕ್ರಮ ಖಂಡನೀಯ.

ಹಸನಸಾಬ್‌ರಿಂದ ಸಣ್ಣತನದ ರಾಜಕಾರಣ: ಶಾಸಕ ಪಾಟೀಲ

Apr 03 2025, 12:31 AM IST
ಆದೇಶ ಪ್ರತಿಯನ್ನು ತಿದ್ದುಪಡಿ ಮಾಡಿಸಿಕೊಂಡು ಬಂದು ಇಲ್ಲಿನ ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಸರಿಯಲ್ಲ

ರನ್ಯಾ ಗೌರವಕ್ಕೆ ಧಕ್ಕೆ ತಂದ ಹೇಳಿಕೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಎಫ್‌ಐಆರ್‌ಗೆ ತಡೆ

Apr 02 2025, 09:13 AM IST

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಗೌರವಕ್ಕೆ ಧಕ್ಕೆ ತರುವಂಥ ಹೇಳಿಕೆ ನೀಡಿದ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಬೇಟೆಯಾಡಿದ ಮೊಲಗಳ ಮೆರವಣಿಗೆ ಮಾಡಿ ವಿಕೃತಿ! ಶಾಸಕ ತುರ್ವಿಹಾಳ್‌ ಪುತ್ರ, ಸಹೋದರ ಭಾಗಿ

Apr 02 2025, 07:22 AM IST

ಮೊಲಗಳ ಬೇಟೆ ಮತ್ತು ಕೈಯಲ್ಲಿ ಖಡ್ಗ ಇತರ ಮಾರಕಾಸ್ತ್ರ ಹಿಡಿದು ಮೆರವಣಿಗೆ ಮಾಡಿ ವಿಕೃತಿ ಮೆರೆದ ಹಿನ್ನೆಲೆಯಲ್ಲಿ ಮಸ್ಕಿ ಶಾಸಕ ಆರ್‌. ಬಸನಗೌಡ ತುರ್ವಿಹಾಳ ಅವರ ಪುತ್ರ ಸತೀಶಗೌಡ ತುರ್ವಿಹಾಳ ಹಾಗೂ ತಮ್ಮ ಆರ್. ಸಿದ್ದನಗೌಡ ತುರ್ವಿಹಾಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಶಾಸಕ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ

Apr 02 2025, 01:06 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿದಿಂದ ಉಚ್ಚಾಸಿದ್ದನ್ನು ಖಂಡಿಸಿ ಪಟ್ಟಣದ ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ರೋಣ-ಗಜೇಂದ್ರಗಡ ಪಂಚಮಸಾಲಿ ಸಮಾಜದ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 463
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved