ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟ ಅವಿಸ್ಮರಣೀಯ: ಶಾಸಕ ಟಿ.ರಘುಮೂರ್ತಿ
Oct 24 2025, 01:00 AM ISTಬ್ರಿಟೀಷ್ಶಾಹಿ ಆಡಳಿತವನ್ನು ದೈರ್ಯದಿಂದ ಮೆಟ್ಟಿನಿಂತಿದ್ದಲ್ಲದೆ, ಬ್ರಿಟೀಷರ ವಿರುದ್ದ ಹೋರಾಟ ನಡೆಸಿ ಕಿತ್ತೂರು ಸಾಮ್ರಾಜ್ಯವನ್ನು ರಕ್ಷಣೆ ಮಾಡಿದ ವೀರರಾಣಿ ಕಿತ್ತೂರು ಚನ್ನಮ್ಮನವರ ಸಾಹಸ ಎಲ್ಲ ಮಹಿಳೆಯರಿಗೂ ಸ್ಪೂರ್ತಿಯಾಗಲಿದೆ ಎಂದು ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.