• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು-ಶಾಸಕ ಡಾ. ಲಮಾಣಿ

Sep 07 2025, 01:00 AM IST
ಶಿಕ್ಷಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಾಗಿದೆ. ಸಂಸ್ಕಾರಯುತ ನೈತಿಕ ಶಿಕ್ಷಣ ಬೋಧಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಬೇಕಿದೆ. ಅಂದಾಗ ಭಾರತದ ಭವಿಷ್ಯವನ್ನು ರೂಪಿಸುವ ವಿದ್ಯಾರ್ಥಿಗಳನ್ನು ಕಾಣಬಹುದು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್: ಶಾಸಕ ಎಚ್.ಟಿ.ಮಂಜು

Sep 07 2025, 01:00 AM IST

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣಾ ಸಂಬಂಧ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೆಲವು ಸೊಸೈಟಿಗಳಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. 

ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಒತ್ತು, ಡಿಜಿಟಲ್ ಲೈಬ್ರರಿ ಆರಂಭ: ಶಾಸಕ ಪಿ.ಎಂ.ನರೇಂದರಸ್ವಾಮಿ

Sep 07 2025, 01:00 AM IST
ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಮೂಲಕ ದೇಶದ ಭವಿಷ್ಯ ನಾಯಕರನ್ನು ಸೃಷ್ಟಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಶಾಸಕ ಹರೀಶಗೆ ಅನಗತ್ಯ ತೊಂದರೆ: ಕಿಡಿ

Sep 07 2025, 01:00 AM IST
350 ಎಕರೆ ಜಮೀನನ್ನು ಅಕ್ರಮವಾಗಿ ಸಕ್ಕರೆ ಕಾರ್ಖಾನೆಗೆ ಮಂಜೂರು ಮಾಡಿರುವುದರ ವಿರುದ್ಧ ಧ್ವನಿ ಎತ್ತಿರುವ ಹರಿಹರ ಶಾಸಕ ಬಿ.ಪಿ.ಹರೀಶರನ್ನು ಹೆದರಿಸಲೆಂದೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅಧಿಕಾರ ದುರುಪಯೋಗಪಡಿಸಿಕೊಂಡು, ಪೊಲೀಸ್ ಇಲಾಖೆ ಮುಖಾಂತರ ಅನಗತ್ಯ ತೊಂದರೆ ಕೊಡುತ್ತಿದ್ದಾರೆ

ಸದೃಢ ಆರೋಗ್ಯಕ್ಕೆ ಕ್ರೀಡಾಕೂಟಗಳು ಸಹಕಾರಿ : ಶಾಸಕ ತಮ್ಮಯ್ಯ

Sep 07 2025, 01:00 AM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸದೃಢರಾಗಿ ಆರೋಗ್ಯವಂತರಾಗಲು ಸಹಕಾರಿಯಾಗಲಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್

Sep 06 2025, 01:01 AM IST
ಜಿಎಸ್ಟಿ ಇಳಿಕೆಯಿಂದಾಗಿ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಕೂಡಲೇ ರಸ್ತೆಯ ಹೊಂಡ ದುರಸ್ತಿಗೊಳಿಸಿ: ಶಾಸಕ ವೇದವ್ಯಾಸ್‌ ಕಾಮತ್ ಸೂಚನೆ

Sep 06 2025, 01:01 AM IST
ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ. ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಣ, ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಭೀಮಣ್ಣ ನಾಯ್ಕ

Sep 06 2025, 01:01 AM IST
ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ

ಮುಸ್ಲಿಂ ಸಮಾಜದ ಕೊಡುಗೆ ಅಪಾರ: ಶಾಸಕ

Sep 06 2025, 01:01 AM IST
ವಿಜಯನಗರ ಜಿಲ್ಲೆಯಾದ್ಯಂತ ಶುಕ್ರವಾರ ಸಂಭ್ರಮದಿಂದ ಈದ್‌ ಮಿಲಾದ್‌ ಹಬ್ಬ ಆಚರಿಸಲಾಯಿತು. ನಗರದಲ್ಲಿ ಮುಸ್ಲಿಂ ಬಾಂಧವರು ಪ್ರವಾದಿ ಮಹಮ್ಮದ್‌ ಪೈಗಂಬರ್ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದರು. ನಗರದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.

ಪತ್ರಿಕೆ ವಿತರಕರು ಹೊಸ ಕೌಶಲ್ಯ ಅಳವಡಿಸಿಕೊಳ್ಳಲಿ: ಶಾಸಕ ಪ್ರಕಾಶ ಕೋಳಿವಾಡ

Sep 06 2025, 01:01 AM IST
ತಾಂತ್ರಿಕ ಯುಗದಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಬಹಳಷ್ಟು ಕ್ಷೀಣಿಸುತ್ತಿದೆ. ಆನ್‌ಲೈನನಲ್ಲಿ ಓದುಗರ ಸಂಖ್ಯೆ ಹೆಚ್ಚಾಗುತ್ತಿದೆ. ಪತ್ರಿಕೆ ವಿತರಕರು ಹೊಸ ಹೊಸ ಕೌಶಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 490
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved