• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಧಾರ್ಮಿಕ ಇತಿಹಾಸ ಸಾರುವ ದೇಗುಲಗಳು: ಶಾಸಕ ಬಸವರಾಜ ಶಿವಣ್ಣನವರ

Apr 01 2025, 12:45 AM IST
ಭಾರತ ದೇವಾಲಯಗಳು ಪವಿತ್ರ ಸ್ಥಳಗಳ ನಾಡು. ಇಲ್ಲಿ ಧಾರ್ಮಿಕ, ಪೌರಾಣಿಕ ಮತ್ತು ಸಾಮಾಜಿಕ ಸಾಮರಸ್ಯ ಇನ್ನಿತರ ಕಥೆಗಳೊಂದಿಗೆ ಹೆಣೆದುಕೊಂಡಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಮರುಪರಿಶೀಲಿಸಲಿ : ಮುತಾಲಿಕ್

Apr 01 2025, 12:45 AM IST

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದು ತಪ್ಪು. ಕೇಂದ್ರದ ನಾಯಕರು ಈ ಕುರಿತು ಮರು ಪರಿಶೀಲನೆ ಮಾಡಲಿ ಎಂದು ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್ ಆಗ್ರಹಿಸಿದರು.

ಹೊಸ ಪಕ್ಷ ಕಟ್ತಾರಾ ಶಾಸಕ ಯತ್ನಾಳ್‌ : ಯಡಿಯೂರಪ್ಪ ಮೇಲೆ ನೇರ ಆರೋಪ ಮಾಡಿ ಸವಾಲು

Mar 30 2025, 03:08 AM IST

‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸವಾಲು  

ಶಾಸಕ ಯತ್ನಾಳರ ಉಚ್ಚಾಟನೆ ಖಂಡನೀಯ

Mar 30 2025, 03:06 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟನೆ ಮಾಡಿರುವದು ಖಂಡನೀಯ. ಇವರನ್ನು ಕೂಡಲೇ ಬಿಜೆಪಿ ಪಕ್ಷಕ್ಕೆ ಪುನರ್ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿಯ ಶಕ್ತಿಯನ್ನು ಉಳಿಸಿಕೊಳ್ಳಬೇಕು ಎಂದು ಬಸನಗೌಡ ಪಾಟೀಲ ಯತ್ನಾಳ ಅಭಿಮಾನಿ ಬಳಗದ ಸದಸ್ಯರಾದ ಎಸ್.ಎ.ಯರನಾಳ, ಸುರೇಶ ಚಿಂಚೋಳಿ ಹೇಳಿದರು.

ದೇವಳದ ಅತಿಕ್ರಮಿತ ಜಾಗಗಳ ಸಂಪೂರ್ಣ ದೇವಳದ ಸುಪರ್ದಿಗೆ: ಶಾಸಕ ಅಶೋಕ್ ರೈ

Mar 30 2025, 03:04 AM IST
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಮುಂಭಾಗದಲ್ಲಿದ್ದ ಮುಖ್ಯ ರಸ್ತೆಯ ಬದಿಯಲ್ಲಿದ್ದ ಮೂರು ಅಂಗಡಿಗಳನ್ನು ಶನಿವಾರ ತೆರವು ಮಾಡಲಾಯಿತು.

ಯುಗಾದಿಗೆ ರಾಜ್ಯ ಸರ್ಕಾರದಿಂದ ಬೇವಿನ ಉಡುಗೊರೆ : ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ

Mar 30 2025, 03:02 AM IST
ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ ಗೌಡ ಟೀಕಿಸಿದ್ದಾರೆ.

ಬಿ-ಖಾತಾ ಸದನದಲ್ಲಿ ಮೊದಲು ಧ್ವನಿ ಎತ್ತಿದ್ದು ನಾನೇ: ಶಾಸಕ ಎ.ಆರ್.ಕೃಷ್ಣಮೂರ್ತಿ

Mar 30 2025, 03:01 AM IST
ಬಿ-ಖಾತಾ ಮಾಡಲು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಸದನದಲ್ಲಿ ಪ್ರಥಮವಾಗಿ ಧ್ವನಿ ಎತ್ತಿದ್ದೇ ನಾನು, ಈಗ ಇದರಿಂದ ರಾಜ್ಯಾದ್ಯಂತ ಇರುವ ಲಕ್ಷಾಂತರ ಮಂದಿಗೆ ಅನುಕೂಲವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಆದೇಶ ಹಿಂಪಡೆಯಲು ಒತ್ತಾಯ

Mar 29 2025, 12:37 AM IST
ರಾಜಕೀಯ, ಸಾಮಾಜಿಕವಾಗಿ ದಿಟ್ಟ ಹೋರಾಟಗಾರ, ಬಿಜೆಪಿಯ ಅತ್ಯುಚ್ಛ ನಾಯಕ ಬಸನಗೌಡ ಪಾಟೀಲರ ಉಚ್ಚಾಟನೆ ಹಾಸ್ಯಾಸ್ಪದವಾಗಿದೆ ಎಂದು ಮುಖಂಡರು ಆರೋಪಿಸಿದರು.

ಹಾರಂಗಿ ಹಿನ್ನೀರು ಅಭಿವೃದ್ಧಿ ಕಾಮಗಾರಿ ನಿಧಾನ: ಶಾಸಕ ಗರಂ

Mar 29 2025, 12:33 AM IST
ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹನಿಟ್ರ್ಯಾಪ್ ಕೇವಲ ಮಾಧ್ಯಮಗಳ ಸೃಷ್ಟಿ : ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್

Mar 29 2025, 12:33 AM IST

ಹನಿಟ್ರ್ಯಾಪ್ ವಿಚಾರವಾಗಿ ಸಚಿವ ರಾಜಣ್ಣ ಕಂಪ್ಲೆಂಟ್ ಕೊಟ್ಟಿದ್ದಾರೆ. ವಿಚಾರಣೆ ಬಳಿಕ ಸತ್ಯ ಆಚೆ ಬರುತ್ತದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.‘

  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 463
  • next >

More Trending News

Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್​​..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved