• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಟ್ಟ ಅಂತಾರಾಜ್ಯ ರಸ್ತೆ, ಮಂಚಳ್ಳಿ ಬಳಿ ಹೆದ್ದಾರಿಯಲ್ಲಿ ತಡೆಗೋಡೆಗೆ ಶಾಸಕ ಭೂಮಿಪೂಜೆ

Mar 28 2025, 12:30 AM IST
ಕರ್ನಾಟಕ - ಕೇರಳ ಗಡಿಭಾಗದ ಈ ರಸ್ತೆಯು ವಾಣಿಜ್ಯ ಹಾಗೂ ಪ್ರವಾಸೋದ್ಯಮ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಈ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೊಂಡಿತ್ತು.

ಕೃಷ್ಣಾ ನದಿಗೆ ೨ ಟಿಎಂಸಿ ನೀರು ಬಿಡುಗಡೆಗೆ ಶಾಸಕ ಸಿದ್ದು ಸವದಿ ಒತ್ತಾಯ

Mar 28 2025, 12:30 AM IST
ಕುಡಿಯುವ ನೀರಿನ ದೃಷ್ಟಿಯಿಂದ ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ಏಪ್ರಿಲ್‌ ಅಂತ್ಯದವರೆಗೆ ಕನಿಷ್ಟ ೨ ಟಿಎಂಸಿ ನೀರು ಬಿಡುಗಡೆ ಮಾಡಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಇದು ಸತ್ಯವಂತರಿಗೆ ಕಾಲವಲ್ಲ - ಪುರಂದರದಾಸರ ಸಾಲು ಉಲ್ಲೇಖಿಸಿ ಶಾಸಕ ಟಾಂಗ್‌ : ಯತ್ನಾಳ್‌

Mar 27 2025, 09:24 AM IST

ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ‘ಇದು ಸತ್ಯವಂತರಿಗೆ ಕಾಲವಲ್ಲ’ ಎಂದು ಪುರಂದರದಾಸರ ಕೀರ್ತನೆ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಬಯಲುಸೀಮೆ ನೀರಾವರಿಗಾಗಿ ಎಲ್ಲರೂ ಕೈಜೋಡಿಸಿ: ಶಾಸಕ ಪುಟ್ಟಸ್ವಾಮಿಗೌಡ

Mar 27 2025, 01:05 AM IST
ನಗರದ ಹೊರವಲಯದಲ್ಲಿನ ಮಿನಿವಿಧಾನಸೌಧದಲ್ಲಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರ ಅಧ್ಯಕ್ಷತೆಯಲ್ಲಿ ಹಾಗೂ ಪರಿಸರವಾದಿ ಡಿ.ಎ.ಚೌಡಪ್ಪರವರ ನೇತೃತ್ವದಲ್ಲಿ ಮಂಗಳವಾರ ಜಲಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೆರೆಗಳ ಅಭಿವೃದ್ಧಿ ಗ್ರಾಮೀಣರಿಗೆ ವರದಾನ: ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ

Mar 27 2025, 01:04 AM IST
ನಶಿಸಿ ಹೋಗುತ್ತಿರುವ ಕೆರೆಗಳ ಅಭಿವೃದ್ಧಿಪಡಿಸಿ ಮುಂದಿನ ಪೀಳಿಗೆಗೆ ಅನುಕೂಲವಾಗುವ ಜತೆಗೆ ಕೃಷಿ ಅಭಿವೃದ್ಧಿ ಜನಜಾನುವಾರುಗಳಿಗೆ ಹಾಗೂ ಪ್ರಾಣಿ- ಪಕ್ಷಿಗಳಿಗೆ ನಿರಂತರವಾಗಿ ಉಪಯೋಗವಾಗುವ ಯೋಜನೆ ಇದಾಗಿದೆ.

ಬಡವರ ಹಸಿವು ನೀಗಲು ಅನ್ನಭಾಗ್ಯ: ಶಾಸಕ ಬಣಕಾರ

Mar 27 2025, 01:03 AM IST
ಸರ್ಕಾರದ ಯೋಜನೆಗಳು ರಾಜ್ಯದ ಕಟ್ಟಕಡೆಯ ಪ್ರಜೆಗೂ ತಲುಪಿಸಬೇಕು ಹಾಗೂ ರಾಜ್ಯವನ್ನು ಹಸಿವುಮುಕ್ತ ರಾಜ್ಯವನ್ನಾಗಿ ಮಾಡಬೇಕೆನ್ನುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶವಾಗಿದೆ.

ನಿಖಿಲ್ ರಾಜಕೀಯ ಕ್ಷೇತ್ರಕ್ಕೆ ಅರ್ಹನಲ್ಲದ ವ್ಯಕ್ತಿ: ಶಾಸಕ ಕೆ.ಎಂ.ಉದಯ್ ಲೇವಡಿ

Mar 27 2025, 01:03 AM IST
ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವಷ್ಟು ಪ್ರಬುದ್ಧನಾಗಿಲ್ಲ, ರಾಜಕೀಯದಲ್ಲಿ ಈಗಷ್ಟೇ ಕಣ್ಣು ಬಿಡುತ್ತಿರುವ, ಎಬಿಸಿಡಿ ಗೊತ್ತಿಲ್ಲದ ಬಚ್ಚಾ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎನ್ನುವ ಬ್ರಾಂಡ್ ಬಿಟ್ಟರೆ ವ್ಯಕ್ತಿಗತವಾಗಿ ನಿಖಿಲ್ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲ.

ನೂತನ ಸಾರಿಗೆ ಬಸ್ ಸಂಚಾರಕ್ಕೆ ಶಾಸಕ ಎಚ್.ಟಿ.ಮಂಜು ಹಸಿರು ನಿಶಾನೆ

Mar 27 2025, 01:01 AM IST
ಗ್ರಾಮೀಣ ಸಾರಿಗೆ ಸಂಚಾರಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಯಾವುದೇ ಬಸ್ ಸಂಚಾರ ಮಾರ್ಗ ಉಳಿದುಕೊಳ್ಳಬೇಕಾದರೆ ಬಸ್ ಮಾರ್ಗದ ಆದಾಯ ಲಾಭದಾಯಿಕವಾಗಿರಬೇಕು. ಬಸ್ ಸಂಚಾರ ಮಾರ್ಗ ಲಾಭದಾಯಕವಾಗಬೇಕಾದರೆ ಬಸ್ಸುಗಳಲ್ಲಿಯೇ ಸಂಚರಿಸಬೇಕು.

ಜನಪ್ರತಿನಿಧಿಗೆ ಸಾಮಾನ್ಯ ಜ್ಞಾನದ ಅಗತ್ಯ ಇದೆ: ಶಾಸಕ ಎಂ.ಚಂದ್ರಪ್ಪ

Mar 27 2025, 01:01 AM IST
ನೂತನ ಚೆಕ್‍ಡ್ಯಾಂ ಹಾಗೂ ಮೂರು ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಎಂ.ಚಂದ್ರಪ್ಪ

ರಾಜಕಾರಣಿ ಅಧಿಕಾರಿ ಆಗೋದು ಅಸಾಧ್ಯ: ಶಾಸಕ ವಜ್ಜಲ್

Mar 26 2025, 01:38 AM IST
ಲಿಂಗಸುಗೂರು ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜರುಗಿದ ಸರ್ಕಾರಿ ನೌಖರರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 464
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved