• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹5 ಕೋಟಿ ವಿಶೇಷ ಅನುದಾನದಲ್ಲಿ ಬಸವನಕಟ್ಟೆ ಕೆರೆ ಅಭಿವೃದ್ಧಿ: ಶಾಸಕ ಬಸವರಾಜ ಶಿವಣ್ಣನವರ

Mar 26 2025, 01:38 AM IST
ಈ ಕೆರೆಗೆ ಮೊದಲು ಮಳೆ ನೀರು ಸಂಗ್ರವಾಗುತ್ತಿತ್ತು. ಆದರೆ ಕಳೆದ ಆರೇಳು ವರ್ಷಗಳಿಂದ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಪಕ್ಕದಲ್ಲಿರುವ ಕುಡಿಯುವ ನೀರಿನ ಹೊಂಡದ ಮಾದರಿಯಲ್ಲಿ ಬಸವನಕಟ್ಟೆ ಕೆರೆಯನ್ನು ಅಭಿವೃದ್ಧಿಪಡಿಸಲಾಗುವುದು.

ವಿದ್ಯಾರ್ಥಿನಿಲಯಗಳ ಅಭಿವೃದ್ಧಿಗೆ ಶಾಸಕ ಮಂಜು ಚಾಲನೆ

Mar 26 2025, 01:35 AM IST
ಅರಕಲಗೂಡು ತಾಲೂಕಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು 1.30 ಕೋಟಿ ರು. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎ.ಮಂಜು ತಿಳಿಸಿದರು. ಕೇವಲ ಇಲಾಖೆ ಅಧಿಕಾರಿಗಳು ಕಾಮಗಾರಿ ವೀಕ್ಷಣೆ ಮಾಡದೇ ಸ್ಥಳೀಯ ಗ್ರಾಪಂ ಆಡಳಿತ ಮತ್ತು ಆಯಾ ಊರುಗಳ ಮುಖಂಡರು ಕೂಡ ಕೆಲಸ ವೀಕ್ಷಣೆ ಮಾಡಿ ಗುಣಮಟ್ಟದಿಂದ ನಿರ್ವಹಣೆ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕೆಂದು ಅವರು ಮನವಿ ಮಾಡಿದರು.

ರೈತಸಂಘ, ಕನ್ನಡಪರ ಸಂಘಟನೆಗಳ ನಾಯಕರು ಸೋಮಾರಿಗಳು: ಶಾಸಕ ಕೆ.ಎಂ.ಉದಯ್

Mar 26 2025, 01:34 AM IST
ಮಂಡ್ಯ ಜನರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲಾ ಜಿಲ್ಲೆಯ ಜನರಿಗಿಂತ ಹೆಚ್ಚಿನ ಪ್ರೀತಿ ಹೊಂದಿದ್ದಾರೆ. ಇದನ್ನು ಅರಿಯದ ಯಾರೋ ಹಾದಿ ಬೀದಿಯಲ್ಲಿ ಟೀ ಅಂಗಡಿ ಮುಂದೆ ಕುಳಿತುಕೊಂಡು ಕಾಲಹರಣ ಮಾಡುವ ಸೋಮಾರಿಗಳು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಂಪ್ ಸೆಟ್ ಗಳನ್ನು ಸದ್ಬಬಳಕೆ ಮಾಡಿ: ಶಾಸಕ ಟಿ.ಡಿ.ರಾಜೇಗೌಡ ಕರೆ

Mar 26 2025, 01:34 AM IST
ನರಸಿಂಹರಾಜಪುರ, ಸರ್ಕಾರದಿಂದ ಬಡವರಿಗೆ, ಅರ್ಹರಿಗೆ ನೀಡುತ್ತಿರುವ ನೀರಾವರಿ ಯೋಜನೆಯಡಿ ಮೋಟಾರ್, ಪಂಪ್‌ಸೆಟ್ ಹಾಗೂ ಇತರೆ ಇನ್ನಿತರೆ ಸಲಕರಣೆಗಳನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಕರೆ ನೀಡಿದರು.

ಪೊಲೀಸ್ ವಾಹನಕ್ಕೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ

Mar 26 2025, 01:34 AM IST
ಜನಸ್ನೇಹಿಯಾಗಿ ಪೊಲೀಸರು ಕರ್ತವ್ಯ ನಿರ್ವಹಿಸಲಿ. ಪೊಲೀಸರೆಂದರೆ ಭಯ ಅಲ್ಲ, ಭರವಸೆ ಮೂಡಲಿ ಎಂದು ಇದೇ ಸಂದರ್ಭದಲ್ಲಿ ಶಾಸಕ ಮಾನೆ ಹೇಳಿದರು.

ಡಿಕೆಶಿಯಿಂದ ರಾಷ್ಟ್ರೀಯ ಭಾವನೆಗೆ ಅಪಮಾನ: ಶಾಸಕ ಆರಗ

Mar 26 2025, 01:34 AM IST
ತೀರ್ಥಹಳ್ಳಿ: ಮುಸ್ಲೀಮರಿಗಾಗಿ ಈ ದೇಶದ ಸಂವಿಧಾನವನ್ನೇ ಬದಲಿಸಬಹುದು ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯವಾಗಿದ್ದು, ಈ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ರಾಷ್ಟ್ರೀಯ ಭಾವನೆಗೆ ಮಾಡಿದ ಅಪಮಾನವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ವೃಷಭಾವತಿ ಸಂಸ್ಕರಿಸಿದ ನೀರಿನಿಂದ ಅಪಾಯವಿಲ್ಲ: ಶಾಸಕ ವಿಶ್ವನಾಥ್

Mar 26 2025, 01:34 AM IST
ವೃಷಭಾವತಿಯನ್ನು ನೇರವಾಗಿ ನೋಡಿದರೆ ಆತಂಕವಾಗುತ್ತದೆ. ಆದರೆ ನಮ್ಮ ಭಾಗಕ್ಕೆ ಬರುವುದು ಸಂಸ್ಕರಣೆ ಮಾಡುವ ನೀರು, ಕ್ಷೇತ್ರದ ಶಾಸಕರು ಕೆರೆ ತುಂಬಿಸುವ ಯೋಜನೆ ತಂದು ಕೆರೆಗೆ ನೀರು ಬಂದರೆ ಶಾಸಕರಿಗೆ ಏನು ಅನುಕೂಲವಿಲ್ಲ, ಅನುಕೂಲವಾಗುವುದು ಆ ಭಾಗದ ರೈತರು ಮತ್ತು ಜನರಿಗೆ ಮಾತ್ರ, ನಾನಂತು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಜನರ ಒಳಿತಿನ ಯೋಜನೆಗೆ ಪಕ್ಷಾತೀತವಾಗಿ ಬೆಂಬಲಿಸುತ್ತೇನೆ ಎಂದರು.

ಪ್ರವಾಸಿಗಳೇ ದೇವರು ಆಗಿದ್ದು, ತಾಳ್ಮೆಯಿಂದ ನಡೆದುಕೊಳ್ಳಿ: ಶಾಸಕ ಗವಿಯಪ್ಪ

Mar 26 2025, 01:33 AM IST
ಪ್ರವಾಸಿಗಳೇ ದೇವರು ಆಗಿದ್ದಾರೆ. ಹಾಗಾಗಿ ಅವರು ಎಷ್ಟೇ ಗಲಾಟೆ ಮಾಡಿದರೂ ತಾಳ್ಮೆಯಿಂದ ನಡೆದುಕೊಳ್ಳಬೇಕು.

ವಿಶೇಷಚೇತನರು ಸರ್ಕಾರದ ಸೌಲಭ್ಯ ಬಳಸಿಕೊಳ್ಳಬೇಕು: ಶಾಸಕ ಎಚ್.ಟಿ.ಮಂಜು

Mar 26 2025, 01:32 AM IST
ಅಂಗವೈಕಲ್ಯ ಶಾಪವಲ್ಲ. ದೈಹಿಕ ದೌರ್ಬಲ್ಯಗಳ ನಡುವೆಯೂ ವಿಶೇಷ ಚೇತನರು ತಮ್ಮ ಸಾಧನೆಗಳ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅಂಗವೈಕಲ್ಯ ಹೊಂದಿದವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರ ಮೂರು ಚಕ್ರದ ವಾಹನವನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದು ಮುಖ್ಯ ವಾಹಿನಿಗೆ ಬರಬೇಕು.

ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಶಾಸಕ ಪಠಾಣ ಸೂಚನೆ

Mar 26 2025, 01:31 AM IST
ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂಬ ಸಾರ್ವಜನಿಕರಿಂದ ದೂರುಗಳು ಬಾರದಂತೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 464
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved