ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಂಗನವಾಡಿ ಅಭಿವೃದ್ಧಿಗೆ ಖಾಸಗಿ ಕಂಪೆನಿಗಳ ಸಹಕಾರ ಅಗತ್ಯ:ಶಾಸಕ ಶರತ್ ಬಚ್ಚೇಗೌಡ
Mar 26 2025, 01:30 AM IST
ತಾಲೂಕಿನಲ್ಲಿ ಮಾದರಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡುವ ಸಲುವಾಗಿ ಖಾಸಗಿ ಸಂಸ್ಥೆಗಳ ಸಹಕಾರ ಅಗತ್ಯವಿದ್ದು, ಬಾಲ ರಕ್ಷಾ ಭಾರತ್ ಹಾಗೂ ಜಿಎಸ್ಕೆ ಕಂಪನಿಗಳು ಮುಂದಾಗಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
18 ಶಾಸಕರ ಅಮಾನತು ಆದೇಶ ಪ್ರಶ್ನಿಸಿ ಸ್ಪೀಕರ್ ಖಾದರ್ಗೆ ಶಾಸಕ ವೇದವ್ಯಾಸ ಕಾಮತ್ ಪತ್ರ
Mar 25 2025, 12:51 AM IST
ಸ್ಪೀಕರ್ ಪೀಠಕ್ಕೆ ಅಗೌರವ ತೋರಿದರೆಂಬ ಕಾರಣಕ್ಕೆ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಸ್ಪೀಕರ್ ಯು.ಟಿ. ಖಾದರ್ ಕ್ರಮವನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ.
ಹನಿಟ್ರ್ಯಾಪ್ ತಡೆಗೆ ಸುಗ್ರೀವಾಜ್ಞೆ ತರಲಿ :ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಒತ್ತಾಯ
Mar 25 2025, 12:50 AM IST
ಹನಿಟ್ರ್ಯಾಪ್ ಬಗ್ಗೆ ನಮ್ಮ ಅಧ್ಯಕ್ಷರು ಹೇಳಿದ್ದಾರಲ್ಲ. ಹಲೋ ಅಂದರೆ ಹಲೋ ಅಂತಾರೆ. ಹಲೋ ಅನ್ನದೇ ಯಾರೋ ಯಾಕೆ ಹಲೋ ಅನ್ನುತ್ತಾರೆ? ಯಾರೋ ಹಲೋ ಅಂದಿರಬೇಕು, ಹಂಗಾಗಿ ಹಲೋ ಆಗಿರಬೇಕು ಎಂದು ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸೋಣ ಎಂದ ಶಾಸಕ ಶಿವಲಿಂಗೇಗೌಡ
Mar 25 2025, 12:50 AM IST
ಗ್ರಾಮೀಣ ಕ್ರೀಡೆಗಳು ದೇಹದ ಬೆಳವಣಿಗೆ ಮತ್ತು ಬುದ್ಧಿವಂತಿಕೆಯನ್ನು ಹೆಚ್ಚಿಸುವುದಲ್ಲದೆ ಎಲ್ಲರ ಗಮನವನ್ನು ಸೆಳೆಯುತ್ತವೆ. ಅದೇ ರೀತಿ ಈ ಜೋಡಿ ಎತ್ತಿನಗಾಡಿಯ ಓಟದ ಸ್ಪರ್ಧೆಯು ಕೂಡ ಅಷ್ಟೇ ಇದೊಂದು ರೀತಿಯ ಜೆಟಿಯ ಕಾಳಗವಿದ್ದಂತೆ ಹಳ್ಳಿಕಾರ್ ಎಂಬುದು ಅದು ಕೇವಲ ಗೋತಳಿ ಅಷ್ಟೇ ಅಲ್ಲ ಅದು ಮೈಸೂರು ಮಹಾರಾಜರ ಕಾಲದಲ್ಲಿಯೇ ಹಳ್ಳಿಕಾರ್ ಎಂಬುದು ಬಹಳ ಹೆಸರುವಾಸಿಯಾಗಿತ್ತು. ಈ ಹಳ್ಳಿಕಾರ್ ಗೋತಳಿಯ ಹಾಲು ಔಷಧೀಯ ಗುಣಗಳನ್ನು ಹೊಂದಿತ್ತು ಎಂದು ನಮ್ಮ ಹಿರಿಯರು ಹೇಳುತ್ತಾರೆ ಎಂದರು.
ಆಯುಕ್ತರ ಕಾರ್ಯವೈಖರಿಗೆ ಶಾಸಕ ಎಆರ್ಕೆ ಗರಂ!
Mar 25 2025, 12:49 AM IST
ಕೊಳ್ಳೇಗಾಲ ನಗರಸಭೆಗೆ ಇತ್ತೀಚೆಗೆ ನಾಮನಿರ್ದೇಶನಗೊಂಡ ಸದಸ್ಯ ಅನ್ಸರ್ ಬೇಗ್ ಅವರನ್ನು ಅಭನಂದಿಸಲಾಯಿತು. ಶಾಸಕ ಕೃಷ್ಣಮೂರ್ತಿ, ಅಧ್ಯಕ್ಷೆ ರೇಖಾ ರಮೇಶ್, ಸ್ಥಾಯಿ ಸಮಿತಿ ಅದ್ಯಕ್ಷ ಸುರೇಶ್, ಆಯುಕ್ತ ರಮೇಶ್ ಇನ್ನಿತರರಿದ್ದರು.
ಕಾರ್ಯಕರ್ತರ ನಿರ್ಲಕ್ಷ್ಯ ಬೇಡ: ಶಾಸಕ ವಿನಯ ಕುಲಕರ್ಣಿ
Mar 25 2025, 12:49 AM IST
ಬಾಗಲಕೋಟೆ: ಸರ್ಕಾರ ಬಂದರೂ ಸಹ ಕಾರ್ಯಕರ್ತರನ್ನು ನಿಗಮ ಮಂಡಳಿಯಲ್ಲಿ ಸೇರ್ಪಡೆ ಮಾಡದಿವುದರ ಬಗ್ಗೆ ಬೇಸರ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಬೇಸರ ವ್ಯಕ್ತಪಡಿಸಿದರು.
ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್. ಬಸವಂತಪ್ಪ
Mar 25 2025, 12:49 AM IST
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಶಾಸಕ ಎಚ್.ಟಿ.ಮಂಜು ಚರ್ಚೆ
Mar 25 2025, 12:47 AM IST
ಸಾರಿಗೆ ಬಸ್ ಸಂಚಾರದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಟಿ.ಮಂಜು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಚರ್ಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಈಗಲೇ ಸಜ್ಜಾಗಿ: ಶಾಸಕ ಶ್ರೀನಿವಾಸ ಮಾನೆ ಸೂಚನೆ
Mar 25 2025, 12:46 AM IST
ಗ್ರಾಮಸಭೆ ನಡೆಸಿ, ನೀರಿನ ಮಿತ ಬಳಕೆಯ ಕುರಿತು ಜನಜಾಗೃತಿ ಮೂಡಿಸಿ. ಎಲ್ಲ ಸಮಸ್ಯೆ, ಸವಾಲು ಎದುರಿಸಿ ಸಮರ್ಪಕವಾಗಿ ನೀರು ಪೂರೈಕೆಗೆ ಗಮನ ಹರಿಸಿ. ಏನೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಪಿಡಿಒಗಳಿಗೆ ಶಾಸಕ ಮಾನೆ ಸೂಚಿಸಿದರು.
ಹೆತ್ತವರ ಋಣ ತೀರಿಸಲು ಸಾಧ್ಯವಿಲ್ಲ:ಶಾಸಕ ಜೆ.ಟಿ. ಪಾಟೀಲ
Mar 25 2025, 12:45 AM IST
ಜನ್ಮಭೂಮಿ, ಹೆತ್ತ ತಾಯಿಯ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಸ್ತ್ರೀಯನ್ನು ಭೂಮಿಗೆ ಹೋಲಿಸಲಾಗಿದ್ದು, ಮಹಿಳೆ ಭೂತಾಯಿ ಸ್ವರೂಪಿಣಿಯಾಗಿದ್ದಾಳೆ ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ. ಪಾಟೀಲ ಹೇಳಿದರು.
< previous
1
...
93
94
95
96
97
98
99
100
101
...
464
next >
More Trending News
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್ಗೆ ತಿರುಗುಬಾಣ