ಅಂಬೇಡ್ಕರ್ ದಲಿತರ ಪಾಲಿಗೆ ಆರಾಧ್ಯ ದೈವ: ಶಾಸಕ
Dec 21 2024, 01:17 AM IST ಶಾಸಕರಿಗೆ ನೀಡುವ ಅನುದಾನದಲ್ಲಿ ತಮಗೆ 25 ಕೋಟಿ ಅನುದಾನ ನೀಡಿದ್ದು, ಅದನ್ನು ಕ್ಷೇತ್ರದಲ್ಲಿ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ರಸ್ತೆಗಳ ಅಭಿವೃದ್ದಿಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಅನುದಾನ ಕೇಳಿದ್ದೇನೆ. ಅದೇ ರೀತಿ ಅಲ್ಪಸಂಖ್ಯಾತರ ನಿಧಿಯಿಂದ ಸಚಿವ ಜಮೀರ್ ಅಹ್ಮದ್ ರವರು ಐದು ಕೋಟಿ ಅನುದಾನ ನೀಡಿದ್ದು,