• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್‌

Dec 20 2024, 12:45 AM IST
ಉಡುಪಿಯ ಎಲ್ಲೂರೂ ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆ.ವಿ. ವಿದ್ಯುತ್ ಲೈನ್ ಯೋಜನೆಯಲ್ಲಿ ಸರ್ಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗುರುವಾರ ಶಾಸಕ ವಿ. ಸುನಿಲ್‌ ಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಗಮನ ಸೆಳೆದರು.

ಶಿಗ್ಗಾಂವಿಯಲ್ಲಿ ನೀರಿನ ಸಮಸ್ಯೆ-ಶಾಸಕ ಪಠಾಣ ಹೇಳಿಕೆಗೆ ಖಂಡನೆ

Dec 19 2024, 12:34 AM IST
ಶಿಗ್ಗಾಂವಿ ಪುರಸಭೆ ವ್ಯಾಪ್ತಿಯಲ್ಲಿ 15 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆಯಾಗುತ್ತದೆ ಎಂದು ಶಾಸಕ ಯಾಸೀರ್‌ಖಾನ್ ಪಠಾಣ ಅವರು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದು, ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಅಧಿವೇಶನದಲ್ಲಿ ಅವರು ತಪ್ಪು ಮಾಹಿತಿ ನೀಡಿರುವುದನ್ನು ಖಂಡಿಸುತ್ತೇವೆ ಎಂದು ಶಿಗ್ಗಾಂವಿ ಪುರಸಭೆ ಅಧ್ಯಕ್ಷ ಸಿದ್ಧಾರ್ಥಗೌಡ ಪಾಟೀಲ ಹೇಳಿದರು.

ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಖಂಡನೆ

Dec 19 2024, 12:31 AM IST
ಅಸ್ಪೃಶ್ಯತೆ, ಅಮಾನತೆಯಿಂದ ನೊಂದಿರುವ ಜನರು ಭಾರತಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್‌ರವರ ಹೆಸರನ್ನು ಹೇಳಿಕೊಂಡು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.

ತಿರುಪತಿ ಮಾದರಿಯಲ್ಲಿ ಮಾದೇಶ್ವರ ಬೆಟ್ಟ ಅಭಿವೃದ್ಧಿ: ಶಾಸಕ ಮಂಜುನಾಥ್‌

Dec 19 2024, 12:30 AM IST
ತಿರುಪತಿ ಮಾದರಿ ಶ್ರೀ ಕ್ಷೇತ್ರದಂತೆ ಹನೂರಿನ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಶಾಸಕ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ಚೆನ್ನಕೇಶವ ದೇಗುಲದಲ್ಲಿ ಶಾಸಕ ರೇವಣ್ಣ ಹುಟ್ಟುಹಬ್ಬ ಆಚರಣೆ

Dec 19 2024, 12:30 AM IST
ಚೆನ್ನಕೇಶವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬೇಲೂರು ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಶಾಸಕ ಎಚ್ ಡಿ ರೇವಣ್ಣನವರ ಹುಟ್ಟುಹಬ್ಬವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು. ನಿಮ್ಮ ಜೊತೆಯಲ್ಲಿ ನಾವೆಲ್ಲರೂ ನಿಮ್ಮ ನಾಯಕತ್ವದ ಅಡಿಯಲ್ಲಿ ಇದ್ದೇವೆ. ಮುಂದಿನ ದಿನದಲ್ಲಿ ರಾಜ್ಯ ಹಾಗೂ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಮತ್ರೆ ನಮ್ಮ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಲಿ ಎಂದು ಹಾರೈಸಿದರು.

ತುಮಕೂರು- ಶಿರಾ ಮಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿ: ಶಾಸಕ ಬೆಲ್ಲದ

Dec 19 2024, 12:30 AM IST
ರಾಜ್ಯಕ್ಕೆ ಎರಡನೇ ಅಂತರಾಷ್ಟ್ರೀಯ ವಿಮಾನನಿಲ್ದಾಣವು ತುಮಕೂರು-ಶಿರಾ ನಡುವೆ ಸ್ಥಾಪನೆಯಾಗಲಿ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಮನವಿ ಮಾಡಿದ್ದಾರೆ.

ಅಧಿವೇಶನದ ಘೋಷಣೆ ಅನುಷ್ಠಾನಕ್ಕೆ ಬರುತ್ತಿಲ್ಲ; ಶಾಸಕ ಮಹೇಶ ಟೆಂಗಿನಕಾಯಿ

Dec 18 2024, 12:48 AM IST
ಹುಬ್ಬಳ್ಳಿಗೆ ಎಫ್‌ಎಂಸಿಜಿ ಕ್ಲಸ್ಟರ್ ಅಡಿಯಲ್ಲಿ 50ಕ್ಕೂ ಹೆಚ್ಚು ಕಂಪನಿಗಳು ಬರಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಪ್ಪಿಗೆ ಸೂಚಿಸಿದ್ದವು. ಆದರೆ, ಈಗಿನ ಸರ್ಕಾರ ಬಂದ ಕೂಡಲೇ ಭೂಮಿಯ ಬೆಲೆಯನ್ನು ಏರಿಸಿದೆ. ಇದರಿಂದಾಗಿ ಕಂಪನಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿವೆ.

ಶಾಸಕ ಗಣೇಶ್‌ ಪ್ರಸಾದ್‌ ದಲಿತ ವಿರೋಧಿ ನೀತಿಗೆ ಗುಂಡ್ಲುಪೇಟೆಯಲ್ಲಿ ಬಿಜೆಪಿ ಖಂಡನೆ, ಪ್ರತಿಭಟನೆ

Dec 18 2024, 12:47 AM IST
ಗುಂಡ್ಲುಪೇಟೆ ತಾಲೂಕಿನ ದಲಿತರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಹಾಗೂ ಶಾಸಕರ ದಲಿತ ವಿರೋಧಿ ನಿಲುವು, ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಅತೀವೃಷ್ಟಿಯಿಂದ ಮನೆ ಹಾನಿಗೆ ಪರಿಹಾರ ಹೆಚ್ಚಿಸಲು ಶಾಸಕ ಶಿವಣ್ಣನವರ ಆಗ್ರಹ

Dec 18 2024, 12:46 AM IST
ಅತೀವೃಷ್ಟಿಯಿಂದ ಹಾನಿಯಾಗಿರುವ ಮನೆಗಳಿಗೆ ನೀಡುತ್ತಿರುವ ಪರಿಹಾರ ಏತಕ್ಕೂ ಸಾಲುವುದಿಲ್ಲ ಕೂಡಲೇ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡುವಂತೆ ಶಾಸಕ ಬಸವರಾಜ ಶಿವಣ್ಣನವರ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಆಗ್ರಹಿಸಿದರು.

ಸುಳ್ಳು ಜಾತಿ ಪತ್ರ ನೀಡಿ ವಂಚನೆ: ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದಸಂಸ ಪ್ರತಿಭಟನೆ

Dec 18 2024, 12:46 AM IST
ಸುಳ್ಳು ಜಾತಿಯ ಪತ್ರ ನೀಡಿ ಶಾಸಕರಾಗುವ ಮೂಲಕ ನೈಜ ಪರಿಶಿಷ್ಟರ ಮೀಸಲಾತಿ ಹಕ್ಕು- ಅವಕಾಶಗಳ ವಂಚನೆ ಮಾಡಿದ್ದಾರೆ. ಇವರ ಕೋಲಾರ ಜಿಲ್ಲಾಧಿಕಾರಿಗಳ ಸಮಿತಿ ವರದಿ ಎತ್ತಿ ಹಿಡಿದು ಶಾಸಕ ಸ್ಥಾನವನ್ನು ರಾಜ್ಯ ಉಚ್ಚ ನ್ಯಾಯಲಯದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶಿಸಿರುವುದನ್ನು ಸ್ವಾಗತಿಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 396
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved