• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಯೋಜನೆಯಡಿ 2 ಸಾವಿರ ಮನೆ: ಶಾಸಕ ಶರತ್‌

Mar 24 2025, 12:35 AM IST
ಹೊಸಕೋಟೆ: ವಿವಿಧ ವಸತಿ ಯೋಜನೆಗಳಲ್ಲಿ 2 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ಕೊಡಿಸಿದ್ದು ತಾಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಸೂರು ಒದಗಿಸುವುದು ನಮ್ಮ ಉದ್ದೇಶ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಬೀರೂರಿನ ಹೃದಯಭಾಗದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ಶೀಘ್ರ ಸ್ಥಾಪನೆ: ಶಾಸಕ ಕೆ.ಎಸ್.ಆನಂದ್

Mar 24 2025, 12:34 AM IST
ಬೀರೂರು, ಜಗತ್ತಿನ ಎಲ್ಲಾ ದೇಶಗಳು ಗೌರವಿಸುವ, ಎಲ್ಲಾ ವರ್ಗದ ಜನರಿಗೂ ಮೀಸಲಾತಿ ನೀಡಿ ಹಿಂದುಳಿದ ವರ್ಗಗಳ ಆಶಾಕಿರಣ, ವಿಶ್ವಮಾನವರಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಪಟ್ಟಣದ ಹೃದಯಭಾಗದಲ್ಲಿ ಶೀಘ್ರ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

7800 ಎಕರೆಗೆ ನೀರು ಒದಗಿಸುವ ಯೋಜನೆ ಜಾರಿ: ಶಾಸಕ ಮಂಜುನಾಥ್‌

Mar 24 2025, 12:31 AM IST
ಕೊಳ್ಳೇಗಾಲ ತಾಲೂಕಿನ ಹನೂರು ಕ್ಷೇತ್ರದ ರೈತರ ಕಲ್ಯಾಣಕ್ಕಾಗಿ ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ತೆಳ್ಳನೂರು ಶಾಖಾ ನಾಲೆಯ 7800 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಹರಿಸುವ ಕಾರ್ಯವನ್ನು ಅನುಷ್ಠಾನಗೊಳಿಸುವಲ್ಲಿ ಕಾಯ ವಾಚಾ ಮನಸ ಪ್ರಯತ್ನಿಸುತ್ತೇನೆ. ಇದರಿಂದ ರೈತರಿಗೆ ಸಮರ್ಪಕ ರೀತಿಯಲ್ಲಿ ಅನುಕೂಲವಾಗಲಿದೆ ಎಂಬುದನ್ನು ಮನಗಂಡಿರುವೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಮನಸ್ಸುಗಳ ಬೆಸೆಯಲು ಜಾತ್ರೆಗಳು ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

Mar 24 2025, 12:31 AM IST
ಶರಣರು, ಸೂಫಿಗಳ ಆದರ್ಶ ಪರಿಪಾಲಿಸುವ ಮೂಲಕ ಸೌಹಾರ್ದತೆ ಮತ್ತು ಸಾಮರಸ್ಯದ ಬದುಕು ಸಾಗಿಸುವ ಸಂಕಲ್ಪ ತೊಡಬೇಕಿದೆ.

ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ: ಶಾಸಕ ಶರತ್‌

Mar 24 2025, 12:30 AM IST
ನೀರಿನ ಸಮಸ್ಯೆ

ಇಂದು ಬೃಹತ್ ಆರೋಗ್ಯ ಮೇಳ, ಸದ್ಬಳಿಸಿಕೊಳ್ಳಿ: ಶಾಸಕ ವಿಶ್ವಾಸ ವೈದ್ಯ

Mar 23 2025, 01:38 AM IST
ಸವದತ್ತಿಯ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಆರೋಗ್ಯ ಮೇಳದ ವ್ಯವಸ್ಥೆಯನ್ನು ಶಾಸಕ ವಿಶ್ವಾಸ ವೈದ್ಯ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ಸಾಹಿತ್ಯ ಓದುವ ಮನಸ್ಥಿತಿ ಹೆಚ್ಚಲಿ: ಶಾಸಕ ಹೆಬ್ಬಾರ

Mar 23 2025, 01:37 AM IST
ಸಾಹಿತ್ಯ ರಚನೆ ಸುಲಭವಲ್ಲ.

ಅಮೂಲ್ಯವಾದ ನೀರನ್ನು ಉಳಿಸಿ ಮಿತವಾಗಿ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Mar 23 2025, 01:35 AM IST
ಬೇಸಿಗೆ ಆರಂಭಗೊಳ್ಳುತ್ತಿದೆ ಆಗಲೇ ನೀರಿಗೆ ಹಾಹಾಕಾರ ಎದುರಾಗುತ್ತಿದೆ. ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿದ್ದರೂ ಸಹ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀರನ್ನು ಸಮರ್ಪಕವಾಗಿ ಮಾಡಿಕೊಳ್ಳುವದಕ್ಕಾಗಿ ಸರಿಯಾದ ವ್ಯವಸ್ಥೆ ರೂಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮಾರುಕಟ್ಟೆಯಲ್ಲಿನ ಅಕ್ರಮಕ್ಕೆ ಶೀಘ್ರ ಕಡಿವಾಣ: ಶಾಸಕ ಕೆ.ಎಂ.ಉದಯ್

Mar 23 2025, 01:35 AM IST
ಕೆಲವು ಅಧಿಕಾರಿಗಳು ಎಳನೀರು ಸಾಗಾಣಿಕೆಯ ಶುಲ್ಕ ವಸೂಲಿ ಮಾಡುವಾಗ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಮಾರುಕಟ್ಟೆ ವರ್ತಕರು ದೂರು ನೀಡಿದ್ದಾರೆ. ಇಂತಹ ವ್ಯವಹಾರಗಳಿಗೆ ಕಡಿವಾಣ ಹಾಕಲು ತೀರ್ಮಾನ ಕೈಗೊಳ್ಳಲಾಗಿದೆ. ಶೀಘ್ರ ವರ್ತಕರು ಮತ್ತು ಅಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.

ವಿಧಾನಸೌಧದಲ್ಲಿ ಯತ್ನಾಳ್ ಗೆ ಚೀಟಿ ಕೊಟ್ಟಿದವರ್ಯಾರು: ಗ್ರಾಮಾಂತರ ಶಾಸಕ ಸುರೇಶಗೌಡ

Mar 23 2025, 01:35 AM IST
ಹನಿಟ್ರ್ಯಾಪ್ ವಿಚಾರದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ರಕ್ಷಣೆಗೆ ಮುಖ್ಯಮಂತ್ರಿ ಬರಲಿಲ್ಲ ಎಂಬ ಗಂಭೀರ ಆರೋಪವನ್ನು ತುಮಕೂರು ಗ್ರಾಮಾಂತರ ಶಾಸಕ ಸುರೇಶಗೌಡ ಮಾಡಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 465
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved