• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವವಿದ್ಯಾನಿಲಯದ ಅರ್ಹತೆ ಹೊಂದಿರುವ ಕಲ್ಪತರು ಸಂಸ್ಥೆ: ಶಾಸಕ ಕೆ.ಷಡಕ್ಷರಿ

Jun 21 2025, 12:49 AM IST
ಇಂತಹ ಜ್ಞಾನದೇಗುಲ ತಿಪಟೂರಿನಲ್ಲಿ ಬೆಳೆಯುತ್ತಿರುವುದು ನಮ್ಮೆಲ್ಲರ ಅದೃಷ್ಟವೇ ಸರಿ. ನಮ್ಮ ಈ ಶಾಲೆಯು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂಬ ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.

ಲಿಂಗದಹಳ್ಳಿ ಶಾಲೆಗೆ ಅಗತ್ಯ ಸೌಲಭ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

Jun 21 2025, 12:49 AM IST
ಲಿಂಗದಹಳ್ಳಿ ಪ್ರೌಢಶಾಲೆಗೆ ಹೆಚ್ಚುವರಿ ಕೊಠಡಿ ಹೆಚ್ಚುವರಿ ಶಿಕ್ಷಕರು ಸೇರಿ ಅಗತ್ಯ ಸೌಲಭ್ಯಗಳು ದೊರೆಯಲಿವೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಆ. 15ರೊಳಗೆ ನಿರಾಶ್ರಿತ ಬಡವರಿಗೆ ನಿವೇಶನ ಹಂಚಿಕೆ: ಶಾಸಕ ಬಸವರಾಜ ಶಿವಣ್ಣನವರ ಭರವಸೆ

Jun 21 2025, 12:49 AM IST
10 ವರ್ಷಗಳ ಹಿಂದೆಯೇ 814 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಇಂದಿಗೂ ಅವರಿಗೆ ನಿವೇಶನಗಳು ದೊರಕಿಲ್ಲ ಎಂದು ಪುರಸಭಾ ಸದಸ್ಯ ಬಸವರಾಜ ಛತ್ರದ ತಿಳಿಸಿದರು..

ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು- ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿಕೆ

Jun 21 2025, 12:49 AM IST
ಶಿಕ್ಷಣದಿಂದ ಬದುಕು ರೂಪಿಸಲು ಸಾಧ್ಯ. ಆದ್ದರಿಂದ ಓದು ನಮ್ಮ ಪ್ರಥಮ ಆಯ್ಕೆಯಾಗಬೇಕು. ಇದು ವ್ಯಕ್ತಿತ್ವವನ್ನು ಗಟ್ಟಿಗೊಳಿಸುತ್ತದೆ. ಭವಿಷ್ಯವನ್ನು ರೂಪಿಸುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

‘ನಮ್ಮೂರಿಗೆ ನಮ್ಮ ಶಾಸಕ’ ಸಭೆಗೆ ಸಂಸದರೂ ಬರಲಿ

Jun 21 2025, 12:49 AM IST

ಕ್ಷೇತ್ರದ ಜನತಯೆ ಸಮಸ್ಯೆಗಳನ್ನು ಪರಿಹರಿಸಲು ನಡೆಸುತ್ತಿರುವ ನಮ್ಮೊರಿಗೆ ನಮ್ಮ ಶಾಸಕ ಕಾರ್ಯಕ್ರಮಕ್ಕೆ ನಮ್ಮ ಜೊತೆ ಬನ್ನಿ ಮೆಚ್ಚುಗೆ ವ್ಯಕ್ತಪಡಿಸಿ ನಾನು ನಿಮ್ಮ ಕಾರ್ಯಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ  ಎಂದಿದ್ದಾರೆ ಶಾಸಕ ಪ್ರದೀಪ್‌ ಈಶ್ವರ್

ಶಾಸಕ ಬಿ.ಆರ್‌.ಪಾಟೀಲ್‌ ಲಂಚ ಆಡಿಯೋ ಬಗ್ಗೆ ಭರ್ಜರಿ ಜಟಾಪಟಿ

Jun 21 2025, 12:49 AM IST

ಲಂಚ ನೀಡಿದವರಿಗೆ ಮಾತ್ರವೇ ರಾಜೀವ್‌ ಗಾಂಧಿ ವಸತಿ ಯೋಜನೆಯಲ್ಲಿ ಮನೆ ಮಂಜೂರು ಮಾಡಲಾಗಿದೆ ಎಂಬ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಆರ್‌.ಪಾಟೀಲರ ಆಡಿಯೋ ಸಂಚಲನ ಸೃಷ್ಟಿ 

ಸರ್ವಧರ್ಮ ಗೌರವಿಸುವುದರಿಂದ ಸಮಾಜದಲ್ಲಿ ನೆಮ್ಮದಿ: ಶಾಸಕ ಶಿವರಾಮ ಹೆಬ್ಬಾರ

Jun 21 2025, 12:49 AM IST
ಸರ್ವ ಧರ್ಮವನ್ನು ಗೌರವಿಸುವ ಮನಸ್ಥಿತಿಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ.

ಕುಶಾಲನಗರ: ಅಂಬೇಡ್ಕರ್ ಭವನಕ್ಕೆ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ

Jun 21 2025, 12:49 AM IST
ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕುಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಶಾಸಕ ಗಣೇಶ್‌ ಪ್ರಸಾದ್‌ಗೆ ಅಧಿಕಾರ ದಾಹ

Jun 21 2025, 12:49 AM IST
ಗುಂಡ್ಲುಪೇಟೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ ಕುಮಾರ್‌ ಪತ್ರಕರ್ತರೊಂದಿಗೆ ಮಾತನಾಡಿದರು.

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ

Jun 21 2025, 12:49 AM IST
ಕೆ.ಶೆಟ್ಟಹಳ್ಳಿ ಗ್ರಾಮದ ಪರಿಶಿಷ್ಟ ಸಮುದಾಯದವರು ಕಳೆದ ಒಂದು ವರ್ಷಗಳಿಂದ ಶುದ್ಧ ನೀರಿನ ಸಮಸ್ಯೆ ಹಾಗೂ ಸ್ಮಶಾನ ಅಭಿವೃದ್ಧಿ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದ್ದು, ಅವರ ಅಹವಾಲುಗಳನ್ನು ಆಲಿಸಿ ಗ್ರಾಮದ ಜನರ ಆರೋಗ್ಯದ ದೃಷ್ಟಿಯಿಂದ ಶುದ್ದ ನೀರಿನ ಘಟಕವನ್ನು ನಿರ್ಮಾಣ ಮಾಡಿಕೊಡಲಾಗುವುದು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved