• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತೆ ಅತ್ಯಾಚಾರ: ಅಪರಾಧಿಗೆ ಶಿಕ್ಷೆ, ದಂಡ

Dec 19 2024, 12:31 AM IST
ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರ ನಡೆಸಿದ್ದ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದೊಡ್ಡರಹಳ್ಳಿ ಗ್ರಾಮದ ಎ.ಕೆ.ಶಿವು ಅಲಿಯಾಸ್‌ ಶಿವಕುಮಾರ ಅಪರಾಧಿ.

ನೋಯ್ಡಾ ಪ್ರಾಧಿಕಾರ ಸಿಬ್ಬಂದಿಗೆ 20 ನಿಮಿಷ ನಿಂತು ಕೆಲಸ ಮಾಡುವ ಶಿಕ್ಷೆ!

Dec 18 2024, 12:48 AM IST
ಹಿರಿಯ ನಾಗರಿಕರೊಬ್ಬರ ಅಹವಾಲು ಸ್ವೀಕರಿಸಿದೇ ಒಂದು ಗಂಟೆ ಕಾಯಿಸಿದ್ದಕ್ಕೆ, ನೋಯ್ಡಾ ಪ್ರಾಧಿಕಾರದ ಸಿಇಒ ಅವರು, ತಮ್ಮ ಕಚೇರಿ ಸಿಬ್ಬಂದಿಗೆ 20 ನಿಮಿಷ ನಿಂತು ಕೆಲಸ ಮಾಡುವ ಶಿಕ್ಷೆ ವಿಧಿಸಿದ ಘಟನೆ ನಡೆದಿದೆ,

ಅಪ್ರಾಪ್ತೆ ಅತ್ಯಾಚಾರಿಗೆ ಶಿಕ್ಷೆ: ತೀರ್ಪು

Dec 17 2024, 12:45 AM IST
ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಕೊಂಡ್ಲಹಳ್ಳಿ ಗ್ರಾಮದ ಬಿ.ಲೋಕೇಶ (33) ಹೆಸರಿನ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕೊಳವೆಬಾವಿ ಮುಚ್ಚದಿದ್ದರೆ ಶಿಕ್ಷೆ ಸೇರಿ 11 ವಿಧೇಯಕ - ಬೈಕ್‌, ಕಾರಿಗೆ ಹೆಚ್ಚುವರಿ ಕರ

Dec 13 2024, 11:43 AM IST

  ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡುವುದು ಹಾಗೂ ಹೊಸ ಮೋಟಾರು ಬೈಕ್‌ಗಳಿಗೆ 500 ರು, ಕಾರುಗಳಿಗೆ 1,000 ರು. ಹೆಚ್ಚುವರಿ ಕರ ವಿಧಿಸಲು ಪ್ರಸ್ತಾಪಿಸಿರುವ ವಿಧೇಯಕ ಸೇರಿ ಒಟ್ಟು 11 ವಿಧೇಯಕಗಳನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಸ್ನೇಹಿತನನ್ನು ಕೊಲೆಗೈದಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Dec 13 2024, 12:46 AM IST
ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಾದ, ಪ್ರತಿವಾದ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ನ್ಯಾಯಾಧೀಶ ಕುಮಾರ್ ಎಚ್.ಎನ್. ಜೀವಾವಧಿ ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ

Dec 12 2024, 12:33 AM IST
ಯಡ್ರಾಮಿ ತಾಲೂಕಿನ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಗೆ ಗಲ್ಲಿಗೇರಿಸಿ, ಶಾಲಾ ಆಡಳಿತ ಮಂಡಳಿ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು.

ಎಚ್‌ಐವಿ ಸೋಂಕಿತರಿಗೆ ಶಿಕ್ಷೆ ನೀಡುವುದಕ್ಕಿಂತ ಅಪ್ಪಿಕೊಳ್ಳೋಣ: ಡಾ.ಪುಟ್ಟರಾಜು

Dec 08 2024, 01:18 AM IST
‘ವಿಶ್ವ ಏಡ್ಸ್ ದಿನಾಚರಣೆ’ ಅಂಗವಾಗಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಪಟ್ಟಣದ ಸ್ನೇಹ-ಸದನ ಸಮಗ್ರ ಸಮಾಜ ಕಾರ್ಯ ನಿರ್ವಹಣಾ ಕೇಂದ್ರ, ಸೇಂಟ್ ಜಾನ್ ವಿಯೆನ್ನಾ ಪ್ರೌಢಶಾಲೆ, ಎಸ್‌ಜೆಜೆಎಂ ಪದವಿ ಪೂರ್ವ ಕಾಲೇಜು ಎನ್‌ಸಿಸಿ (ಸೀನಿಯರ್) ವಿಭಾಗ ಮತ್ತು ಸಾರ್ವಜನಿಕ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಕಠಿಣ ಶಿಕ್ಷೆ ಕೊಡಿ

Dec 08 2024, 01:16 AM IST
ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಶಿಕ್ಷಕನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

ತೆರಿಗೆ ವಸೂಲಿ: ಗುರಿ ಮುಟ್ಟದಿದ್ದರೆ ವರ್ಗಾವಣೆ ಶಿಕ್ಷೆ

Dec 06 2024, 08:57 AM IST
ಜಿಲ್ಲೆಯ ನಗರ ಆಡಳಿತ ಸಂಸ್ಥೆಗಳಾದ ನಗರಸಭೆ, ಪಟ್ಟಣ ಪಂಚಾಯ್ತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತೆರಿಗೆ ಹಾಗೂ ಕರ ವಸೂಲಿ ಸಮರ್ಪಕವಾಗಿ ಆಗುತ್ತಿಲ್ಲ. ಮುಂದಿನ ಒಂದು ತಿಂಗಳಲ್ಲಿ ನಿಗದಿತ ಗುರಿ ನೀಡಿ ಬಿಲ್ ಕಲೆಕ್ಟರ್ ಹಾಗೂ ಇತರೆ ಸಿಬ್ಬಂದಿಗೆ ಚುರುಕು ಮುಟ್ಟಿಸಬೇಕು.

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ನ್ಯಾಯ ಮಂಡಳಿ ಶೌಚಾಲಯ ಶುಚಿ ಶಿಕ್ಷೆ!

Dec 03 2024, 12:34 AM IST

  ಧರ್ಮಗುರು ಬಾಬಾ ರಾಮ್‌ ರಹೀಂ ಸಿಂಗ್‌ನನ್ನು ಬೆಂಬಲಿಸಿ ‘ಕ್ಷಮಾದಾನ’ ನೀಡಿದ್ದಕ್ಕೆ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಸುಖಬೀರ್‌ ಬಾದಲ್‌ ಅವರಿಗೆ ಸಿಖ್ಖರ ಪರಮೋಚ್ಚ ಧಾರ್ಮಿಕ ನ್ಯಾಯ ಮಂಡಳಿ ‘ಅಕಾಲ್‌ ತಖ್ತ್‌’, ಶೌಚಾಲಯ ಶುಚಿಗೊಳಿಸುವ ಶಿಕ್ಷೆ ವಿಧಿಸಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved