• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ನಿ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ

Aug 03 2024, 12:32 AM IST
ಹಳಿಯಾಳದ ಗಾಂಧಿಕೇರಿಗಲ್ಲಿಯ ಸುಭಾಷ ನಾಗಪ್ಪ ಮಾದರಗೆ ಜೀವಾವಧಿ ಶಿಕ್ಷೆ ಹಾಗೂ ೨೭ ಸಾವಿರ ರು. ದಂಡ ಹಾಗೂ ೫೦ ಸಾವಿರ ರು. ಮೃತರ ಅವಲಂಬಿತರಾದ ಮಕ್ಕಳಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಅಕ್ರಮ ಮತಾಂತರಕ್ಕೆ ಇನ್ನು ಉತ್ತರ ಪ್ರದೇಶದಲ್ಲು ಜೀವಾವಧಿ ಶಿಕ್ಷೆ!

Jul 31 2024, 01:07 AM IST
ಬಲವಂತ ಮತ್ತು ಅಕ್ರಮ ಮಾರ್ಗದ ಮೂಲಕ ಮತಾಂತರ ಮಾಡಿದ ಪ್ರಕರಣದಲ್ಲಿ ದೋಷಿಗಳಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ನೀಡುವ ತಿದ್ದುಪಡಿ ಮಸೂದೆಯನ್ನು ಉತ್ತರಪ್ರದೇಶದ ವಿಧಾನಸಭೆ ಮಂಗಳವಾರ ಅಂಗೀಕರಿಸಿದೆ.

ಪತಿಯ ಹತ್ಯೆ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Jul 31 2024, 01:00 AM IST
ಮೂಡಲಗಿ : ಭೀಮನ ಅಮಾವಾಸ್ಯೆ ನಿಮಿತ್ತ ಪತಿಯ ಪಾದಪೂಜೆ ಮಾಡಿದ ಪತ್ನಿ ಬಳಿಕ ದೇವಸ್ಥಾನಕ್ಕೆ ಕರೆದೊಯ್ದು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿದ್ದ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

‘ಆದಾಯ ರಿಟರ್ನ್ಸ್‌ ಸಲ್ಲಿಸುವರು ಹೆಚ್ಚಿನ ರೀಫಂಡ್‌ ಪಡೆಯಲು ಬೋಗಸ್ ಕ್ಲೇಂ ಮಾಡಿದರೆ ಶಿಕ್ಷೆ

Jul 29 2024, 12:50 AM IST
‘ಆದಾಯ ರಿಟರ್ನ್ಸ್‌ ಸಲ್ಲಿಸುವ ಗ್ರಾಹಕರು, ಹೆಚ್ಚಿನ ರೀಫಂಡ್‌ ಪಡೆಯುವ ಸಲುವಾಗಿ ಕಡಿಮೆ ಆದಾಯ ತೋರಿಸುವುದು ಮತ್ತು ಹೆಚ್ಚಿನ ವೆಚ್ಚ ತೋರಿಸುವುದು ಶಿಕ್ಷಾರ್ಹ ಅಪರಾಧ’ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ವಿಧಿಸಿ

Jul 23 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು, ಲೂಟಿ ಹೊಡೆದ ಹಣವನ್ನು ನಿಗಮಕ್ಕೆ ಕಟ್ಟುವಂತೆ ವ್ಯವಸ್ಥೆ ಮಾಡಬೇಕು

ವಿವಾದಿತ ಐಎಎಸ್ ಪೂಜಾಗೆ ‘ತರಬೇತಿ ತಡೆ ಶಿಕ್ಷೆ’

Jul 17 2024, 12:48 AM IST
ಟ್ರೈನೀ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸಂಬಂಧಿಸಿದ ಹಲವು ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ತರಬೇತಿ ಅವಧಿಯಲ್ಲಿನ ಸೇವೆಗೆ ಸರ್ಕಾರ ತಡೆ ನೀಡಿದೆ ಹಾಗೂ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ಗೆ ಮರಳುವಂತೆ ಆದೇಶಿಸಿದೆ.

17 ವರ್ಷ ‘ನೊಂದಿದ್ದಕ್ಕೆ’ 1 ವರ್ಷ ಜೈಲು ಶಿಕ್ಷೆ ಕಡಿತ!

Jul 15 2024, 01:50 AM IST
ಲಂಚ ಪಡೆದು ಸಿಕ್ಕಿಬಿದ್ದು ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬ ಕ್ರಿಮಿನಲ್‌ ಪ್ರಕರಣ ಎದುರಿಸಿದ 17 ವರ್ಷ ಅವಧಿಯಲ್ಲಿ ಅನುಭವಿಸಿದ ದೈಹಿಕ, ಮಾನಸಿಕ ಮತ್ತು ಆರ್ಥಿಕವಾಗಿ ನೊಂದಿರುವ ಸಂಗತಿ ಪರಿಗಣಿಸಿರುವ ಹೈಕೋರ್ಟ್‌, ಶಿಕ್ಷೆ ಪ್ರಮಾಣವನ್ನು ಶೇ.50ರಷ್ಟು ತಗ್ಗಿಸಿದೆ.

₹2.47 ಕೋಟಿ ಅಕ್ರಮ ಹಣ ವರ್ಗಾವಣೆ ಭಾಗೀದಾರರಿಗೆ ಕಠಿಣ ಶಿಕ್ಷೆ

Jul 14 2024, 01:36 AM IST
ನಿಗಮ ಹಾಗೂ ಮಂಡಳಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳು ಕಾರ್ಯ ಮಾಡುತ್ತಿರುವ ಬಗ್ಗೆ ಹಲವಾರು ಮಾಹಿತಿಗಳು ಲಭ್ಯ

ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ: ಧನಂಜಯ

Jul 12 2024, 01:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಬಗ್ಗೆ ಪ್ರತಿಕ್ರಿಯಿಸಿರುವ ನಟ ಧನಂಜಯ್, ‘ಆರೋಪಿ ಸ್ಥಾನದಲ್ಲಿ ಇದ್ದವರ ಪರವಾಗಿ ನಾನು ಯಾವಾಗಲೂ ಮಾತನಾಡಿಲ್ಲ. ತಪ್ಪು ಮಾಡಿದ್ದರೆ ಖಂಡಿತ ಶಿಕ್ಷೆ ಆಗಲಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ಎಂದಿದ್ದಾರೆ.

ಲಂಚ ಪಡೆದ ಇಬ್ಬರು ತೆರಿಗೆ ವಸೂಲಿ ಸಹಾಯಕರಿಗೆ ಶಿಕ್ಷೆ

Jul 10 2024, 12:39 AM IST
ತೆರಿಗೆ ವಸೂಲಿ ಸಹಾಯಕರಾದ ಪ್ರತಾಪ ಸಿಂಗ್ ಭವಾನಿಸಿಂಗ್ ರಜಪೂತ್ ಹಾಗೂ ಪ್ರಕಾಶ ಕೃಷ್ಣ ನಾಯ್ಕ ಎಂಬವರೇ ಶಿಕ್ಷೆಗೊಳಗಾದ ಅಪರಾಧಿಗಳು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved